ಬ್ರೇಕಿಂಗ್ ನ್ಯೂಸ್
15-06-21 10:32 am Filmbeat : Bharath Kumar K ಸಿನಿಮಾ
ಸಾವಿನಲ್ಲೂ ಸಾರ್ಥಕತೆ ಮೆರೆದ ನಟ ಸಂಚಾರಿ ವಿಜಯ್ ದೇಹದ ಅಂಗಾಂಗಗಳನ್ನು ದಾನ ಮಾಡಿರುವುದು ತಿಳಿರುವುದು ವಿಚಾರ. ಈಗಾಗಲೇ ಅಪೋಲೋ ಆಸ್ಪತ್ರೆಯಲ್ಲಿ ಅಂಗಾಂಗಳ ದಾನ ಪ್ರಕ್ರಿಯೆ ಪೂರ್ಣಗೊಂಡಿದೆ.
ವೈದ್ಯರು ನೀಡಿರುವ ಮಾಹಿತಿ ಪ್ರಕಾರ ವಿಜಯ್ ದೇಹದಿಂದ ಎರಡು ಕಿಡ್ನಿ, ಎರಡು ಕಣ್ಣು, ಲಿವರ್, ಹಾಗೂ ಹೃದಯ ವ್ಯಾಲ್ಸ್ ಪಡೆಯಲಾಗಿದೆ ಎಂದು ಜೀವ ಸಾರ್ಥಕತೆ ತಂಡದ ನೌಷಾದ್ ಪಾಷ ಹೇಳಿದ್ದಾರೆ. ವಿಜಯ್ ಅವರಿಂದು ಒಟ್ಟು ಏಳು ಜನರಿಗೆ ಹೊಸ ಜೀವನ ಸಿಗಲಿದೆ ಎಂದು ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.
ಇಬ್ಬರಿಗೆ ತಲಾ ಒಂದೊಂದು ಕಣ್ಣು, ಇಬ್ಬರಿಗೆ ತಲಾ ಒಂದೊಂದು ಕಿಡ್ನಿ, ಲಿವರ್ ಒಬ್ಬರಿಗೆ ಹಾಗೂ ಹೃದಯ ವ್ಯಾಲ್ಸ್ ಇಬ್ಬರಿಗೆ ಹಾಕಬಹುದು ಎಂದು ಜೀವ ಸಾರ್ಥಕತೆ ತಂಡ ನೌಷಾದ್ ಪಾಷ ಮಾಧ್ಯಮಗಳಿಗೆ ತಿಳಿಸಿದರು.


ರಾತ್ರಿ 9 ಗಂಟೆಗೆಯಿಂದ ದೇಹದ ಅಂಗಾಗ ದಾನದ ಪ್ರಕ್ರಿಯೆ ನಡೆದಿದ್ದು, ಮುಂಜಾನೆ 3.34ಕ್ಕೆ ಪೂರ್ಣಗೊಂಡಿದೆ. ಈ ಮೊದಲೇ ಅಂಗಾಂಗ ಕಸಿಗೂ ತಯಾರಿ ನಡೆಸಿದ್ದು, ವಿಜಯ್ ದೇಹದಿಂದ ತೆಗೆಯಲಾದ ಅಂಗಾಂಗಳನ್ನು ಇತರೆ ರೋಗಿಗಳಿಗೆ ಹಾಕುವ ಪ್ರಕ್ರಿಯೆ ಸಹ ನಡೆದಿದೆ ಎಂದು ತಿಳಿದು ಬಂದಿದೆ.
ಅಪೋಲೋ ಆಸ್ಪತ್ರೆಯಲ್ಲಿಯೇ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಬೆಳಗ್ಗೆ 8 ರಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಮಧ್ಯಾಹ್ನ 12 ಗಂಟೆ ಬಳಿಕ ಚಿಕ್ಕಮಗಳೂರು ಜಿಲ್ಲೆಯ ಪಂಚನಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲು ಕುಟುಂಬ ತೀರ್ಮಾನಿಸಿದೆ.
(Kannada Copy of Filmbeat Kannada)
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm