ಬ್ರೇಕಿಂಗ್ ನ್ಯೂಸ್
15-06-21 10:32 am Filmbeat : Bharath Kumar K ಸಿನಿಮಾ
ಸಾವಿನಲ್ಲೂ ಸಾರ್ಥಕತೆ ಮೆರೆದ ನಟ ಸಂಚಾರಿ ವಿಜಯ್ ದೇಹದ ಅಂಗಾಂಗಗಳನ್ನು ದಾನ ಮಾಡಿರುವುದು ತಿಳಿರುವುದು ವಿಚಾರ. ಈಗಾಗಲೇ ಅಪೋಲೋ ಆಸ್ಪತ್ರೆಯಲ್ಲಿ ಅಂಗಾಂಗಳ ದಾನ ಪ್ರಕ್ರಿಯೆ ಪೂರ್ಣಗೊಂಡಿದೆ.
ವೈದ್ಯರು ನೀಡಿರುವ ಮಾಹಿತಿ ಪ್ರಕಾರ ವಿಜಯ್ ದೇಹದಿಂದ ಎರಡು ಕಿಡ್ನಿ, ಎರಡು ಕಣ್ಣು, ಲಿವರ್, ಹಾಗೂ ಹೃದಯ ವ್ಯಾಲ್ಸ್ ಪಡೆಯಲಾಗಿದೆ ಎಂದು ಜೀವ ಸಾರ್ಥಕತೆ ತಂಡದ ನೌಷಾದ್ ಪಾಷ ಹೇಳಿದ್ದಾರೆ. ವಿಜಯ್ ಅವರಿಂದು ಒಟ್ಟು ಏಳು ಜನರಿಗೆ ಹೊಸ ಜೀವನ ಸಿಗಲಿದೆ ಎಂದು ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.
ಇಬ್ಬರಿಗೆ ತಲಾ ಒಂದೊಂದು ಕಣ್ಣು, ಇಬ್ಬರಿಗೆ ತಲಾ ಒಂದೊಂದು ಕಿಡ್ನಿ, ಲಿವರ್ ಒಬ್ಬರಿಗೆ ಹಾಗೂ ಹೃದಯ ವ್ಯಾಲ್ಸ್ ಇಬ್ಬರಿಗೆ ಹಾಕಬಹುದು ಎಂದು ಜೀವ ಸಾರ್ಥಕತೆ ತಂಡ ನೌಷಾದ್ ಪಾಷ ಮಾಧ್ಯಮಗಳಿಗೆ ತಿಳಿಸಿದರು.


ರಾತ್ರಿ 9 ಗಂಟೆಗೆಯಿಂದ ದೇಹದ ಅಂಗಾಗ ದಾನದ ಪ್ರಕ್ರಿಯೆ ನಡೆದಿದ್ದು, ಮುಂಜಾನೆ 3.34ಕ್ಕೆ ಪೂರ್ಣಗೊಂಡಿದೆ. ಈ ಮೊದಲೇ ಅಂಗಾಂಗ ಕಸಿಗೂ ತಯಾರಿ ನಡೆಸಿದ್ದು, ವಿಜಯ್ ದೇಹದಿಂದ ತೆಗೆಯಲಾದ ಅಂಗಾಂಗಳನ್ನು ಇತರೆ ರೋಗಿಗಳಿಗೆ ಹಾಕುವ ಪ್ರಕ್ರಿಯೆ ಸಹ ನಡೆದಿದೆ ಎಂದು ತಿಳಿದು ಬಂದಿದೆ.
ಅಪೋಲೋ ಆಸ್ಪತ್ರೆಯಲ್ಲಿಯೇ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಬೆಳಗ್ಗೆ 8 ರಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಮಧ್ಯಾಹ್ನ 12 ಗಂಟೆ ಬಳಿಕ ಚಿಕ್ಕಮಗಳೂರು ಜಿಲ್ಲೆಯ ಪಂಚನಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲು ಕುಟುಂಬ ತೀರ್ಮಾನಿಸಿದೆ.
(Kannada Copy of Filmbeat Kannada)
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm