ಬ್ರೇಕಿಂಗ್ ನ್ಯೂಸ್
16-06-21 04:21 pm Source: Vijaya Karnataka ಸಿನಿಮಾ
ಬೆಂಗಳೂರು: ಅರ್ಧದಲ್ಲೇ ನಿಂತಿದ್ದ ಬಿಗ್ಬಾಸ್ ಮತ್ತೆ ಪ್ರಾರಂಭವಾಗಲಿದೆ. ಬಿಗ್ಬಾಸ್ ಪ್ರಸಾರವಾಗುವ ಖಾಸಗಿ ವಾಹಿನಿಯ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಅಧಿಕೃತವಾಗಿ ಮಾಹಿತಿಯನ್ನು ನೀಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಪರಮೇಶ್ವರ್ ಗುಂಡ್ಕಲ್ ಹೇಳಿದ್ದು ಹೀಗಿದೆ
ಊರು ಸೇರಿದಾಗಲೇ ದಾರಿ ಮುಗಿಯುವುದು. ಮನೆ ಸೇರಿದಾಗಲೇ ಹಾದಿಯಲ್ಲಿ ಕಷ್ಟಪಟ್ಟಿದ್ದು ಸಾರ್ಥಕ ಅನಿಸೋದು. ಅರ್ಧದಲ್ಲಿಯೇ ನಿಲ್ಲಿಸಿದ್ದ ಪ್ರಯಾಣವನ್ನು ಈಗ ಪುನಃ ಅದೇ ಹನ್ನೆರಡು ಜನರೊಂದಿಗೆ ಶುರು ಮಾಡುವ ಸಮಯ.


ಇದೊಂಥರಾ ಎರಡನೇ ಇನಿಂಗ್ಸ್. ಯಾರು ಚೆನ್ನಾಗಿ ಆಡುತ್ತಿದ್ದಾರೆ, ಎಲ್ಲಿ ಚೆನ್ನಾಗಿ ಆಡಬಹುದಿತ್ತು, ಎಲ್ಲಿ ಚೆನ್ನಾಗಿ ಆಡಬೇಕಾಗಿತ್ತು, ಯಾರಿಗೆ ಗಾಯವಾಗಿದೆ, ಯಾರು ಬೇಗ ಸುಸ್ತಾಗುತ್ತಾರೆ, ಯಾರು ರೊಚ್ಚಿಗೇಳುತ್ತಾರೆ, ಪಿಚ್ ಹೇಗೆ ವರ್ತಿಸುತ್ತಿದೆ ಎನ್ನುವುದೆಲ್ಲಾ ಗೊತ್ತಿದೆ. ಮೊದಲನೇ ಇನಿಂಗ್ಸಿನ ಸ್ಕೋರ್ ಕಾರ್ಡ್ ಎಲ್ಲರಿಗೂ ಗೊತ್ತು. ಆದರೆ ಎರಡನೇ ಇನಿಂಗ್ಸಿನಲ್ಲಿ ಯಾರು ಹೇಗೆ ಆಡುತ್ತಾರೆ ಅನ್ನುವುದರ ಮೇಲೇ ಮ್ಯಾಚ್ ಯಾರು ಗೆಲ್ಲುತ್ತಾರೆ ಎಂಬ ತೀರ್ಮಾನ ಆಗುವುದು..
ಎರಡನೇ ಇನಿಂಗ್ಸಿನಲ್ಲಿ ಮತ್ತೆ ಮೊದಲ ರನ್ ಓಡಬೇಕು. ಮೊದಲ ವಿಕೆಟ್ ಉರುಳಿಸಬೇಕು. ಅದೇ ಏಕಾಗ್ರತೆ, ಶ್ರದ್ಧೆ ಮತ್ತು ಜೀವನಪ್ರೀತಿ ಬೇಕು. ಇಷ್ಟು ವರ್ಷಗಳ ಕಾಲ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ನಡೆದ ಯಾವ ಬಿಗ್ ಬಾಸ್ ಶೋದಲ್ಲೂ ಎರಡನೇ ಇನಿಂಗ್ಸ್ ಆಡುವ ಅವಕಾಶ ಯಾರಿಗೂ ಸಿಕ್ಕಿರಲಿಲ್ಲ. ಕನ್ನಡದಲ್ಲಿ ಈ ಹನ್ನೆರಡು ಕಂಟೆಸ್ಟೆಂಟುಗಳಿಗೆ ಅಂಥದ್ದೊಂದು ಅವಕಾಶ ಸಿಗುತ್ತಿದೆ.
ಜೂನ್ ತಿಂಗಳು. ಹೊರಗಡೆ ಮಳೆ. ಹೊಸ ತರಗತಿಗೆ ಹೊಸದಾಗಿರೋ ಕೊಡೆ ಹಿಡಿದು ಹೋದಷ್ಟೇ ಖುಷಿಯೊಂದಿಗೆ ವಾಪಸ್ ಕೆಲಸಕ್ಕೆ ಹಾಜರಾಗುತ್ತಿದ್ದೇವೆ. ಪಾಸಾಗುತ್ತೇವೋ ಫೇಲಾಗುತ್ತೇವೋ ಅನ್ನುವುದಕ್ಕಿಂತ ತರಗತಿಯಲ್ಲಿ ಕುಳಿತು ಕಲಿತಾ ಇರಬೇಕು ಅನ್ನೋದೇ ವಿಷಯ.
(Kannada Copy of Vijayakarnataka)
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm