ಬ್ರೇಕಿಂಗ್ ನ್ಯೂಸ್
16-06-21 04:21 pm Source: Vijaya Karnataka ಸಿನಿಮಾ
ಬೆಂಗಳೂರು: ಅರ್ಧದಲ್ಲೇ ನಿಂತಿದ್ದ ಬಿಗ್ಬಾಸ್ ಮತ್ತೆ ಪ್ರಾರಂಭವಾಗಲಿದೆ. ಬಿಗ್ಬಾಸ್ ಪ್ರಸಾರವಾಗುವ ಖಾಸಗಿ ವಾಹಿನಿಯ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಅಧಿಕೃತವಾಗಿ ಮಾಹಿತಿಯನ್ನು ನೀಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಪರಮೇಶ್ವರ್ ಗುಂಡ್ಕಲ್ ಹೇಳಿದ್ದು ಹೀಗಿದೆ
ಊರು ಸೇರಿದಾಗಲೇ ದಾರಿ ಮುಗಿಯುವುದು. ಮನೆ ಸೇರಿದಾಗಲೇ ಹಾದಿಯಲ್ಲಿ ಕಷ್ಟಪಟ್ಟಿದ್ದು ಸಾರ್ಥಕ ಅನಿಸೋದು. ಅರ್ಧದಲ್ಲಿಯೇ ನಿಲ್ಲಿಸಿದ್ದ ಪ್ರಯಾಣವನ್ನು ಈಗ ಪುನಃ ಅದೇ ಹನ್ನೆರಡು ಜನರೊಂದಿಗೆ ಶುರು ಮಾಡುವ ಸಮಯ.


ಇದೊಂಥರಾ ಎರಡನೇ ಇನಿಂಗ್ಸ್. ಯಾರು ಚೆನ್ನಾಗಿ ಆಡುತ್ತಿದ್ದಾರೆ, ಎಲ್ಲಿ ಚೆನ್ನಾಗಿ ಆಡಬಹುದಿತ್ತು, ಎಲ್ಲಿ ಚೆನ್ನಾಗಿ ಆಡಬೇಕಾಗಿತ್ತು, ಯಾರಿಗೆ ಗಾಯವಾಗಿದೆ, ಯಾರು ಬೇಗ ಸುಸ್ತಾಗುತ್ತಾರೆ, ಯಾರು ರೊಚ್ಚಿಗೇಳುತ್ತಾರೆ, ಪಿಚ್ ಹೇಗೆ ವರ್ತಿಸುತ್ತಿದೆ ಎನ್ನುವುದೆಲ್ಲಾ ಗೊತ್ತಿದೆ. ಮೊದಲನೇ ಇನಿಂಗ್ಸಿನ ಸ್ಕೋರ್ ಕಾರ್ಡ್ ಎಲ್ಲರಿಗೂ ಗೊತ್ತು. ಆದರೆ ಎರಡನೇ ಇನಿಂಗ್ಸಿನಲ್ಲಿ ಯಾರು ಹೇಗೆ ಆಡುತ್ತಾರೆ ಅನ್ನುವುದರ ಮೇಲೇ ಮ್ಯಾಚ್ ಯಾರು ಗೆಲ್ಲುತ್ತಾರೆ ಎಂಬ ತೀರ್ಮಾನ ಆಗುವುದು..
ಎರಡನೇ ಇನಿಂಗ್ಸಿನಲ್ಲಿ ಮತ್ತೆ ಮೊದಲ ರನ್ ಓಡಬೇಕು. ಮೊದಲ ವಿಕೆಟ್ ಉರುಳಿಸಬೇಕು. ಅದೇ ಏಕಾಗ್ರತೆ, ಶ್ರದ್ಧೆ ಮತ್ತು ಜೀವನಪ್ರೀತಿ ಬೇಕು. ಇಷ್ಟು ವರ್ಷಗಳ ಕಾಲ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ನಡೆದ ಯಾವ ಬಿಗ್ ಬಾಸ್ ಶೋದಲ್ಲೂ ಎರಡನೇ ಇನಿಂಗ್ಸ್ ಆಡುವ ಅವಕಾಶ ಯಾರಿಗೂ ಸಿಕ್ಕಿರಲಿಲ್ಲ. ಕನ್ನಡದಲ್ಲಿ ಈ ಹನ್ನೆರಡು ಕಂಟೆಸ್ಟೆಂಟುಗಳಿಗೆ ಅಂಥದ್ದೊಂದು ಅವಕಾಶ ಸಿಗುತ್ತಿದೆ.
ಜೂನ್ ತಿಂಗಳು. ಹೊರಗಡೆ ಮಳೆ. ಹೊಸ ತರಗತಿಗೆ ಹೊಸದಾಗಿರೋ ಕೊಡೆ ಹಿಡಿದು ಹೋದಷ್ಟೇ ಖುಷಿಯೊಂದಿಗೆ ವಾಪಸ್ ಕೆಲಸಕ್ಕೆ ಹಾಜರಾಗುತ್ತಿದ್ದೇವೆ. ಪಾಸಾಗುತ್ತೇವೋ ಫೇಲಾಗುತ್ತೇವೋ ಅನ್ನುವುದಕ್ಕಿಂತ ತರಗತಿಯಲ್ಲಿ ಕುಳಿತು ಕಲಿತಾ ಇರಬೇಕು ಅನ್ನೋದೇ ವಿಷಯ.
(Kannada Copy of Vijayakarnataka)
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm