ಬ್ರೇಕಿಂಗ್ ನ್ಯೂಸ್
21-06-21 04:22 pm Headline Karnataka News Network ಸಿನಿಮಾ
ಬೆಂಗಳೂರು: ಕೊರೋನಾ 2ನೇ ಅಲೆ ತೀವ್ರವಾಗಿ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬಿಗ್ ಬಾಸ್ ಕನ್ನಡ 8ನೇ ಆವೃತ್ತಿ ಇದೇ ಬುಧವಾರ, ಜೂ.23 ಪುನರಾರಂಭವಾಗುತ್ತಿದೆ.
ಬಿಗ್ ಬಾಸ್ ಸೀಸನ್ ನ್ನು ಅರ್ಧಕ್ಕೆ ಸ್ಥಗಿತಗೊಳಿಸಿದಾಗ ಅದನ್ನು ವೀಕ್ಷಿಸುತ್ತಿದ್ದ ಅಭಿಮಾನಿಗಳಿಗೆ ಮತ್ತು ಮನೆಯೊಳಗಿದ್ದ 12 ಮಂದಿ ಸ್ಪರ್ಧಿಗಳಿಗೆ ಬೇಸರವಾಗಿತ್ತು. ಇದೀಗ ಕೊರೋನಾ ಸೋಂಕಿನ ಎರಡನೇ ಅಲೆ ಕಡಿಮೆಯಾಗಿ ಸರ್ಕಾರ ನಿರ್ಬಂಧವನ್ನು ಸಡಿಲಗೊಳಿಸುತ್ತಿದ್ದಂತೆ ಕಲರ್ಸ್ ಕನ್ನಡ ವಾಹಿನಿ ರಿಯಾಲಿಟಿ ಶೋವನ್ನು ಮತ್ತೆ ಆರಂಭಿಸುತ್ತಿದೆ. ಇದನ್ನು ಎರಡನೇ ಇನ್ಸಿಂಗ್ಸ್ ಎಂದು ವಾಹಿನಿ ಕರೆದಿದೆ.
ಅರ್ಧಕ್ಕೆ ನಿಂತಿದ್ದ ಕನಸು ಮುಂದುವರಿಯುತ್ತಾ ಅಥವಾ ಹೊಸ ಕನಸು ಶುರು ಆಗುತ್ತಾ ಇದೇ ಬುಧವಾರ ಮೊದಲ ಮಹಾಸಂಚಿಕೆ ಎಂದು ಕಲರ್ಸ್ ಕನ್ನಡ ವಾಹಿನಿ ಪ್ರೋಮೋ ಬಿಡುಗಡೆ ಮಾಡಿದೆ. ಹೊಸ ಸಂಚಿಕೆಯಲ್ಲಿ ಹಳೆ ಸ್ಪರ್ಧಿಗಳೇ ಇರುತ್ತಾರೆಯೇ ಅಥವಾ ಹೊಸಬರ ಸೇರ್ಪಡೆಯಾಗುತ್ತದೆಯೇ ಎಂದು ಗುಟ್ಟು ಬಿಟ್ಟುಕೊಟ್ಟಿಲ್ಲ ವಾಹಿನಿ. ನಾಡಿದ್ದಿನ ಮಹಾ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಅವರು ಭಾಗವಹಿಸಲಿದ್ದಾರೆ ಎನ್ನಲಾಗುತ್ತಿದೆ.
It's official. The eighth season of Bigg Boss Kannada will be re-started on Wednesday, 23 June. 12 contestants will re-enter the house reportedly after interacting with the host Kiccha Sudeep.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm