ಬ್ರೇಕಿಂಗ್ ನ್ಯೂಸ್
21-06-21 04:22 pm Headline Karnataka News Network ಸಿನಿಮಾ
ಬೆಂಗಳೂರು: ಕೊರೋನಾ 2ನೇ ಅಲೆ ತೀವ್ರವಾಗಿ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬಿಗ್ ಬಾಸ್ ಕನ್ನಡ 8ನೇ ಆವೃತ್ತಿ ಇದೇ ಬುಧವಾರ, ಜೂ.23 ಪುನರಾರಂಭವಾಗುತ್ತಿದೆ.
ಬಿಗ್ ಬಾಸ್ ಸೀಸನ್ ನ್ನು ಅರ್ಧಕ್ಕೆ ಸ್ಥಗಿತಗೊಳಿಸಿದಾಗ ಅದನ್ನು ವೀಕ್ಷಿಸುತ್ತಿದ್ದ ಅಭಿಮಾನಿಗಳಿಗೆ ಮತ್ತು ಮನೆಯೊಳಗಿದ್ದ 12 ಮಂದಿ ಸ್ಪರ್ಧಿಗಳಿಗೆ ಬೇಸರವಾಗಿತ್ತು. ಇದೀಗ ಕೊರೋನಾ ಸೋಂಕಿನ ಎರಡನೇ ಅಲೆ ಕಡಿಮೆಯಾಗಿ ಸರ್ಕಾರ ನಿರ್ಬಂಧವನ್ನು ಸಡಿಲಗೊಳಿಸುತ್ತಿದ್ದಂತೆ ಕಲರ್ಸ್ ಕನ್ನಡ ವಾಹಿನಿ ರಿಯಾಲಿಟಿ ಶೋವನ್ನು ಮತ್ತೆ ಆರಂಭಿಸುತ್ತಿದೆ. ಇದನ್ನು ಎರಡನೇ ಇನ್ಸಿಂಗ್ಸ್ ಎಂದು ವಾಹಿನಿ ಕರೆದಿದೆ.
ಅರ್ಧಕ್ಕೆ ನಿಂತಿದ್ದ ಕನಸು ಮುಂದುವರಿಯುತ್ತಾ ಅಥವಾ ಹೊಸ ಕನಸು ಶುರು ಆಗುತ್ತಾ ಇದೇ ಬುಧವಾರ ಮೊದಲ ಮಹಾಸಂಚಿಕೆ ಎಂದು ಕಲರ್ಸ್ ಕನ್ನಡ ವಾಹಿನಿ ಪ್ರೋಮೋ ಬಿಡುಗಡೆ ಮಾಡಿದೆ. ಹೊಸ ಸಂಚಿಕೆಯಲ್ಲಿ ಹಳೆ ಸ್ಪರ್ಧಿಗಳೇ ಇರುತ್ತಾರೆಯೇ ಅಥವಾ ಹೊಸಬರ ಸೇರ್ಪಡೆಯಾಗುತ್ತದೆಯೇ ಎಂದು ಗುಟ್ಟು ಬಿಟ್ಟುಕೊಟ್ಟಿಲ್ಲ ವಾಹಿನಿ. ನಾಡಿದ್ದಿನ ಮಹಾ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಅವರು ಭಾಗವಹಿಸಲಿದ್ದಾರೆ ಎನ್ನಲಾಗುತ್ತಿದೆ.
It's official. The eighth season of Bigg Boss Kannada will be re-started on Wednesday, 23 June. 12 contestants will re-enter the house reportedly after interacting with the host Kiccha Sudeep.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 02:14 pm
Mangaluru Correspondent
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm