ಬ್ರೇಕಿಂಗ್ ನ್ಯೂಸ್
21-06-21 04:22 pm Headline Karnataka News Network ಸಿನಿಮಾ
ಬೆಂಗಳೂರು: ಕೊರೋನಾ 2ನೇ ಅಲೆ ತೀವ್ರವಾಗಿ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬಿಗ್ ಬಾಸ್ ಕನ್ನಡ 8ನೇ ಆವೃತ್ತಿ ಇದೇ ಬುಧವಾರ, ಜೂ.23 ಪುನರಾರಂಭವಾಗುತ್ತಿದೆ.
ಬಿಗ್ ಬಾಸ್ ಸೀಸನ್ ನ್ನು ಅರ್ಧಕ್ಕೆ ಸ್ಥಗಿತಗೊಳಿಸಿದಾಗ ಅದನ್ನು ವೀಕ್ಷಿಸುತ್ತಿದ್ದ ಅಭಿಮಾನಿಗಳಿಗೆ ಮತ್ತು ಮನೆಯೊಳಗಿದ್ದ 12 ಮಂದಿ ಸ್ಪರ್ಧಿಗಳಿಗೆ ಬೇಸರವಾಗಿತ್ತು. ಇದೀಗ ಕೊರೋನಾ ಸೋಂಕಿನ ಎರಡನೇ ಅಲೆ ಕಡಿಮೆಯಾಗಿ ಸರ್ಕಾರ ನಿರ್ಬಂಧವನ್ನು ಸಡಿಲಗೊಳಿಸುತ್ತಿದ್ದಂತೆ ಕಲರ್ಸ್ ಕನ್ನಡ ವಾಹಿನಿ ರಿಯಾಲಿಟಿ ಶೋವನ್ನು ಮತ್ತೆ ಆರಂಭಿಸುತ್ತಿದೆ. ಇದನ್ನು ಎರಡನೇ ಇನ್ಸಿಂಗ್ಸ್ ಎಂದು ವಾಹಿನಿ ಕರೆದಿದೆ.
ಅರ್ಧಕ್ಕೆ ನಿಂತಿದ್ದ ಕನಸು ಮುಂದುವರಿಯುತ್ತಾ ಅಥವಾ ಹೊಸ ಕನಸು ಶುರು ಆಗುತ್ತಾ ಇದೇ ಬುಧವಾರ ಮೊದಲ ಮಹಾಸಂಚಿಕೆ ಎಂದು ಕಲರ್ಸ್ ಕನ್ನಡ ವಾಹಿನಿ ಪ್ರೋಮೋ ಬಿಡುಗಡೆ ಮಾಡಿದೆ. ಹೊಸ ಸಂಚಿಕೆಯಲ್ಲಿ ಹಳೆ ಸ್ಪರ್ಧಿಗಳೇ ಇರುತ್ತಾರೆಯೇ ಅಥವಾ ಹೊಸಬರ ಸೇರ್ಪಡೆಯಾಗುತ್ತದೆಯೇ ಎಂದು ಗುಟ್ಟು ಬಿಟ್ಟುಕೊಟ್ಟಿಲ್ಲ ವಾಹಿನಿ. ನಾಡಿದ್ದಿನ ಮಹಾ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಅವರು ಭಾಗವಹಿಸಲಿದ್ದಾರೆ ಎನ್ನಲಾಗುತ್ತಿದೆ.
It's official. The eighth season of Bigg Boss Kannada will be re-started on Wednesday, 23 June. 12 contestants will re-enter the house reportedly after interacting with the host Kiccha Sudeep.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm