ಬ್ರೇಕಿಂಗ್ ನ್ಯೂಸ್
            
                        01-09-20 12:15 pm Headline Karnataka News Network ಸಿನಿಮಾ
            ಬೆಂಗಳೂರು, ಸೆಪ್ಟೆಂಬರ್ 01: ಯಶ್ ಹಾಗೂ ರಾಧಿಕಾರ ಮಗಳ ನಾಮಕರಣದ ಸಮಯದಲ್ಲೂ ಅಭಿಮಾನಿಗಳಿಗೆ ಇದೇ ರೀತಿಯ ಕಾತರ ಇತ್ತು. ಈಗಲೂ ಸಹ ರಾಕಿಂಗ್ ದಂಪತಿ ಮಗನಿಗೆ ಯಾವ ಹೆಸರು ಇಡಲಿದ್ದಾರೆ ಅಂತ ಫ್ಯಾನ್ಸ್ ಕಾಯುತ್ತಿದ್ದರು. ಅಭಿಮಾನಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ಯಶ್-ರಾಧಿಕಾ ಮಗನಿಗೆ ಯಥರ್ವ್ ಎಂದು ನಾಮಕರಣ ಮಾಡಿದ್ದಾರೆ.
ನಾಮಕರಣ ಸಂಭ್ರಮದ ವಿಡಿಯೋವನ್ನು ಯಶ್ ಮತ್ತು ರಾಧಿಕಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ನಾಮಕರಣದ ಕಾರ್ಯಕ್ರಮವನ್ನು ಯಶ್ ಸರಳವಾಗಿ ಆಚರಿಸಿದ್ದು, ಕಾರ್ಯಕ್ರಮದಲ್ಲಿ ಎರಡು ಕುಟುಂಬದರು ಮತ್ತು ಆಪ್ತರು ಮಾತ್ರ ಭಾಗಿಯಾಗಿದ್ದರು. ವಿಡಿಯೋ ಕೊನೆಯಲ್ಲಿ ಯಶ್ ಮಗಳು ಐರಾ ಸಹೋದರನ ಹೆಸರನ್ನು ಹೇಳಿದ್ದಾಳೆ. ಈ ವಿಡಿಯೋಗೆ ಯಶ್ “ನಮ್ಮನ್ನ ಸಂಪೂರ್ಣಗೊಳಿಸಿದವನು. ರಾರಾಜಿಸುತ ಬದುಕು ಮಗನೇ. ಹರಸಿ ಹಾರೈಸಿ” ಎಂದು ಕ್ಯಾಪ್ಶನ್ ಕೊಟ್ಟಿದ್ದಾರೆ.


ಕೆಲ ದಿನಗಳ ಹಿಂದೆ ನಟಿ ರಾಧಿಕಾ ಪಂಡಿತ್ ಕೊನೆಗೂ ಜೂನಿಯರ್ಗೆ ಹೆಸರು ಫಿಕ್ಸ್ ಆಗಿದ್ದು, ಶೀಘ್ರವೇ ನಾಮಕರಣ ಮಾಡಲಾಗುತ್ತದೆ ಎಂದು ಬರೆದುಕೊಂಡಿದ್ದರು.
ಕಳೆದ ವರ್ಷದ ಅಕ್ಟೋಬರ್ 30ರಂದು ರಾಧಿಕಾ ಪಂಡಿತ್ ಫೋರ್ಟಿಸ್ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಯಶ್ ಮನೆಗೆ ಜೂನಿಯರ್ ಯಶ್ ಆಗಮಿಸಿ ಆರು ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಏಪ್ರಿಲ್ 30 ರಂದು ಯಶ್ ಮತ್ತು ರಾಧಿಕಾ ಅಭಿಮಾನಿಗಳಿಗೆ ಜೂನಿಯರ್ ರಾಜಾಹುಲಿಯ ದರ್ಶನ ಮಾಡಿಸಿದ್ದರು.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm