ಬ್ರೇಕಿಂಗ್ ನ್ಯೂಸ್
29-06-21 05:36 pm Filmbeat : Bharath Kumar K ಸಿನಿಮಾ
ದಿವಂಗತ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರಿಗೆ ಅಮೆರಿಕಾದ ಫ್ರಾಂಕ್ಲಿನ್ ಚಿತ್ರಮಂದಿರ ವಿಶೇಷವಾಗಿ ಗೌರವಿಸಿದೆ.
ಬೈಕ್ ಅಪಘಾತದಲ್ಲಿ ನಿಧನರಾಗಿದ್ದ ಕನ್ನಡ ಚಲನಚಿತ್ರ ನಟ ಸಂಚಾರಿ ವಿಜಯ್ ಸ್ಮರಣಾರ್ಥವಾಗಿ ಅಮೆರಿಕಾದ ಫ್ರಾಂಕ್ಲಿನ್ ಚಿತ್ರಮಂದಿರ ತನ್ನ ಥಿಯೇಟರ್ ಬೋರ್ಡ್ ಮೇಲೆ ವಿಜಯ್ ಕುರಿತಾದ ಸಂದೇಶವೊಂದನ್ನು ಪ್ರಕಟಿಸಿದೆ.
24 ಗಂಟೆಗಳ ಕಾಲ ಈ ಸಂದೇಶವನ್ನು ಥಿಯೇಟರ್ ಬೋರ್ಡ್ನಲ್ಲಿ ಪ್ರದರ್ಶಿಸಲಾಗಿದೆ. ಈ ಬಗ್ಗೆ 'ನಾನು ಅವನಲ್ಲ ಅವಳು' ಸಿನಿಮಾದ ನಿರ್ದೇಶಕ ಲಿಂಗದೇವರು ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

''ಅಮೇರಿಕಾದ ಫ್ರಾಂಕ್ಲಿನ್ ಥಿಯೇಟರ್ನವರು ವಿಜಯ್ ನೆನಪಲ್ಲಿ ಇಂದು 'Always in our Heart , Sanchari Vijay, Gone Yet Not Forgotten' ಎಂಬ ಮೆಸೇಜ್ ಪ್ರದರ್ಶನ ಮಾಡುವ ಮೂಲಕ ಗೌರವ ಸೂಚಿಸಿದ್ದಾರೆ. ಅಗಲಿದ ಕನ್ನಡದ ಕಲಾವಿದನನ್ನು ಗುರುತಿಸಿದ ಫ್ರಾಂಕ್ಲಿನ್ ಥಿಯೇಟರ್ ಮತ್ತು ಕಾರಣಕರ್ತರಾದ ರವಿ ಕಶ್ಯಪ್ ರವರಿಗೆ ವಂದನೆಗಳು'' ಎಂದು ಲಿಂಗದೇವರು ಪೋಸ್ಟ್ ಹಾಕಿದ್ದಾರೆ. ಜೂನ್ 15 ರಂದು ಸಂಚಾರಿ ನಿಧನ ಸ್ನೇಹಿತನ ಜೊತೆ ಬೈಕ್ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ವಿಜಯ್ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಮೆದುಳಿನ ಬಲ ಭಾಗ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯವಾಗಿ ಕೊನೆಯುಸಿರೆಳೆದರು.
ಸಾವಿನ ಬಳಿಕವೂ ಸಾರ್ಥಕತೆ ಮೆರೆದ ನಟ ತನ್ನ ದೇಹದ ಅಂಗಾಂಗಗಳನ್ನು ದಾನ ಮಾಡಿದರು. ಕಣ್ಣು, ಕಿಡ್ನಿ, ಲಿವರ್, ಹಾರ್ಟ್ ವ್ಯಾಲ್ಸ್ ದಾನ ಮಾಡುವ ಮೂಲಕ ಏಳು ಜನರ ಬದುಕಲ್ಲಿ ಬೆಳಕಾದರು.
ಸಂಚಾರಿ ವಿಜಯ್ 'ನಾನು ಅವನಲ್ಲ ಅವಳು' ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರು. ಇದೇ ಸಿನಿಮಾಗೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯೂ ಲಭಿಸಿತ್ತು.
Kannada Copy of Filmbeat Kannada)
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm