ಬ್ರೇಕಿಂಗ್ ನ್ಯೂಸ್
29-06-21 05:36 pm Filmbeat : Bharath Kumar K ಸಿನಿಮಾ
ದಿವಂಗತ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರಿಗೆ ಅಮೆರಿಕಾದ ಫ್ರಾಂಕ್ಲಿನ್ ಚಿತ್ರಮಂದಿರ ವಿಶೇಷವಾಗಿ ಗೌರವಿಸಿದೆ.
ಬೈಕ್ ಅಪಘಾತದಲ್ಲಿ ನಿಧನರಾಗಿದ್ದ ಕನ್ನಡ ಚಲನಚಿತ್ರ ನಟ ಸಂಚಾರಿ ವಿಜಯ್ ಸ್ಮರಣಾರ್ಥವಾಗಿ ಅಮೆರಿಕಾದ ಫ್ರಾಂಕ್ಲಿನ್ ಚಿತ್ರಮಂದಿರ ತನ್ನ ಥಿಯೇಟರ್ ಬೋರ್ಡ್ ಮೇಲೆ ವಿಜಯ್ ಕುರಿತಾದ ಸಂದೇಶವೊಂದನ್ನು ಪ್ರಕಟಿಸಿದೆ.
24 ಗಂಟೆಗಳ ಕಾಲ ಈ ಸಂದೇಶವನ್ನು ಥಿಯೇಟರ್ ಬೋರ್ಡ್ನಲ್ಲಿ ಪ್ರದರ್ಶಿಸಲಾಗಿದೆ. ಈ ಬಗ್ಗೆ 'ನಾನು ಅವನಲ್ಲ ಅವಳು' ಸಿನಿಮಾದ ನಿರ್ದೇಶಕ ಲಿಂಗದೇವರು ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
''ಅಮೇರಿಕಾದ ಫ್ರಾಂಕ್ಲಿನ್ ಥಿಯೇಟರ್ನವರು ವಿಜಯ್ ನೆನಪಲ್ಲಿ ಇಂದು 'Always in our Heart , Sanchari Vijay, Gone Yet Not Forgotten' ಎಂಬ ಮೆಸೇಜ್ ಪ್ರದರ್ಶನ ಮಾಡುವ ಮೂಲಕ ಗೌರವ ಸೂಚಿಸಿದ್ದಾರೆ. ಅಗಲಿದ ಕನ್ನಡದ ಕಲಾವಿದನನ್ನು ಗುರುತಿಸಿದ ಫ್ರಾಂಕ್ಲಿನ್ ಥಿಯೇಟರ್ ಮತ್ತು ಕಾರಣಕರ್ತರಾದ ರವಿ ಕಶ್ಯಪ್ ರವರಿಗೆ ವಂದನೆಗಳು'' ಎಂದು ಲಿಂಗದೇವರು ಪೋಸ್ಟ್ ಹಾಕಿದ್ದಾರೆ. ಜೂನ್ 15 ರಂದು ಸಂಚಾರಿ ನಿಧನ ಸ್ನೇಹಿತನ ಜೊತೆ ಬೈಕ್ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ವಿಜಯ್ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಮೆದುಳಿನ ಬಲ ಭಾಗ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯವಾಗಿ ಕೊನೆಯುಸಿರೆಳೆದರು.
ಸಾವಿನ ಬಳಿಕವೂ ಸಾರ್ಥಕತೆ ಮೆರೆದ ನಟ ತನ್ನ ದೇಹದ ಅಂಗಾಂಗಗಳನ್ನು ದಾನ ಮಾಡಿದರು. ಕಣ್ಣು, ಕಿಡ್ನಿ, ಲಿವರ್, ಹಾರ್ಟ್ ವ್ಯಾಲ್ಸ್ ದಾನ ಮಾಡುವ ಮೂಲಕ ಏಳು ಜನರ ಬದುಕಲ್ಲಿ ಬೆಳಕಾದರು.
ಸಂಚಾರಿ ವಿಜಯ್ 'ನಾನು ಅವನಲ್ಲ ಅವಳು' ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರು. ಇದೇ ಸಿನಿಮಾಗೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯೂ ಲಭಿಸಿತ್ತು.
Kannada Copy of Filmbeat Kannada)
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 05:21 pm
Mangalore Correspondent
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm