ಬ್ರೇಕಿಂಗ್ ನ್ಯೂಸ್
07-07-21 10:56 am Filmbeat : Shruthi K ಸಿನಿಮಾ
ಬಾಲಿವುಡ್ ನ ಹಿರಿಯ ನಟ ದಿಲೀಪ್ ಕುಮಾರ್ ಬುಧವಾರ (ಜುಲೈ 7) ಬೆಳಗ್ಗೆ ಮುಂಬೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆ ಇಂದ ಬಳಲುತ್ತಿದ್ದ ನಟ ದಿಲೀಪ್ ಕುಮಾರ್ ಜೂನ್ 29ರಂದು ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ನಟ ಕೊನೆಯುಸಿರೆಳೆದರು.
ಇತ್ತೀಚಿಗೆ ದಿಲೀಪ್ ಕುಮಾರ್ ಆರೋಗ್ಯ ಸ್ಥಿರವಾಗಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದರು. ''ದಿಲೀಪ್ ಕುಮಾರ್ ಆರೋಗ್ಯವಾಗಿದ್ದಾರೆ. ವೈದ್ಯರ ಸಲಹೆಯಂತೆ ಸ್ವಲ್ಪ ದಿನ ಆಸ್ಪತ್ರೆಯಲ್ಲೇ ಇರಲಿದ್ದಾರೆ. ಆರೈಕೆ ಮಾಡಲು ವೈದ್ಯರಿಗೂ ಸಹಾಯವಾಗಲಿದೆ. ಒಂದೆರಡು ದಿನದ ಬಳಿಕ ಡಿಸ್ಚಾರ್ಜ್ ಆಗಲಿದ್ದಾರೆ'' ಎಂದಿದ್ದರು.

ಆದರೀಗ ದಿಲೀಪ್ ಕುಮಾರ್ ಇನ್ನಿಲ್ಲ ಎನ್ನುವ ಸುದ್ದಿ ಶಾಕ್ ನೀಡಿದೆ. ಹಿರಿಯ ನಟನ ನಿಧನಕ್ಕೆ ಬಾಲಿವುಡ್ ಅನೇಕ ಮಂದಿ ಕಂಬನಿ ಮಿಡಿದಿದ್ದಾರೆ. ಜೂನ್ ತಿಂಗಳಲ್ಲಿ ದಿಲೀಪ್ ಕುಮಾರ್ 2ನೇ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಭೀತಿಯ ಹಿನ್ನಲೆ ಪತ್ನಿ ಸಾಹೀರಾ ಬಾನು ಜೊತೆ ಕ್ವಾರಂಟೈನ್ ನಲ್ಲಿದ್ದ ದಿಲೀಪ್ ಕುಮಾರ್ ಅವರನ್ನು ವಯೋಸಹಜ ಕಾಯಿಲೆಗಳು ಆಗಾಗ ಕಾಡುತ್ತಿದ್ದು, ಹಾಗಾಗಿ ಪದೇ ಪದೇ ಆಸ್ಪತ್ರೆಗೆ ದಾಖಲಾಗುವಂತೆ ಮಾಡುತ್ತಿತ್ತು.
'ಮುಘಲ್-ಎ-ಅಜಮ್', 'ರಾಮ್ ಔರ್ ಶ್ಯಾಮ್', 'ಕೋಹಿನೂರ್' ಸೇರಿದಂತೆ ನೂರಾರು ಸಿನಿಮಾಗಳಲ್ಲಿ ನಟಿಸಿರುವ ದಿಲೀಪ್ ಕುಮಾರ್ 1998 ರಿಂದ ಯಾವುದೇ ಸಿನಿಮಾದಲ್ಲಿ ನಟಿಸಿಲ್ಲ. ದಿಲೀಪ್ ಕುಮಾರ್ ನಿಜವಾದ ಹೆಸರು ಮೊಹಮ್ಮದ್ ಯೂಸಫ್ ಖಾನ್.
(Kannada Copy of Filmbeat Kannada)
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm