ಬ್ರೇಕಿಂಗ್ ನ್ಯೂಸ್
02-09-20 04:38 pm Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್.2 : ಸುದೀಪ್ ಅವರ ಬಯೋಗ್ರಫಿ ಪುಸ್ತಕವನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ಲೋಕಾರ್ಪಣೆ ಮಾಡಿದ್ದು, ಕಿಚ್ಚನ ಹುಟ್ಟುಹಬ್ಬದ ಪ್ರಯುಕ್ತ ಈ ಪುಸ್ತಕ ಬಿಡುಗಡೆ ಮಾಡುವುದಾಗಿ ಸಿನಿ ಪತ್ರಕರ್ತ ಶರಣು ಹುಲ್ಲೂರು ತಿಳಿಸಿದ್ದರು. ಅದರಂತೆಯೇ ಇಂದು ಪುನೀತ್ ನಿವಾಸದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆದಿದ್ದು, ಬಯೋಗ್ರಫಿಗೆ ''ಕನ್ನಡದ ಮಾಣಿಕ್ಯ ಕಿಚ್ಚ'' ಎಂದು ಹೆಸರಿಡಲಾಗಿದೆ

ಈ ಪುಸ್ತಕದಲ್ಲಿ ಸುದೀಪ್ ಮತ್ತು ಪುನೀತ್ ಅವರ ಬಾಲ್ಯದ ಅಪರೂಪದ ಫೋಟೋ ಇದ್ದು, ಅದನ್ನು ಕಂಡು ಅಪ್ಪು ಖುಷಿ ಪಡುವುದರ ಜೊತೆಗೆ ಬಾಲ್ಯದ ಹಲವು ನೆನಪುಗಳನ್ನು ಹಂಚಿಕೊಂಡರು.
''ಸುದೀಪ್ ಅವರ ಕುರಿತು ಸಾಕಷ್ಟು ಮಾಹಿತಿ ಇದರಲ್ಲಿದೆ, ಅವರ ಬಾಲ್ಯದ ಫೋಟೋಗಳು, ಸಿನಿಮಾಗಳ ಬಗ್ಗೆ ಮಾಹಿತಿ, ಅವರ ತಂದೆಯ ಬಗ್ಗೆ ವಿವರ ಇದೆ. ಈ ಪುಸ್ತಕ ಅವರ ಅಭಿಮಾನಿಗಳಿಗೆ ಹಾಗೂ ಸಿನಿ ಅಭಿಮಾನಿಗಳಿಗೆ ಖುಷಿ ಕೊಡುತ್ತೆ. ಒಳ್ಳೆಯದಾಗಲಿ...'' ಎಂದು ಶುಭ ಕೋರಿದರು. ಇನ್ನು ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ವಿಷ್ಣುಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ನಿರ್ಮಾಪಕ ಜಾಕ್ ಮಂಜು ಉಪಸ್ಥಿತರಿದ್ದರು.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
02-07-26 03:37 pm
HK News Staffer
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
02-07-26 04:21 pm
HK News Staffer
ತಾವರೆಕೆರೆಯ ಕಲ್ಲು ಕ್ವಾರಿಯಲ್ಲಿ ಘೋರ ದುರಂತ ; ಬೃಹತ...
02-07-26 12:10 pm
ಮುರಿನ್ ಕಟ್ಟೆ ವಿವಾದ ಹಿನ್ನೆಲೆ ; ಕೋಮು ದ್ವೇಷ ಕದಡು...
02-07-26 12:04 pm
ಗುರುವಾಯನಕೆರೆ ಖಾಸಗಿ ವಿದ್ಯುತ್ ಸಬ್ ಸ್ಟೇಶನ್ ಬಳಿ ಯ...
01-07-26 09:34 pm
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm