ಬ್ರೇಕಿಂಗ್ ನ್ಯೂಸ್
02-09-20 04:38 pm Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್.2 : ಸುದೀಪ್ ಅವರ ಬಯೋಗ್ರಫಿ ಪುಸ್ತಕವನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ಲೋಕಾರ್ಪಣೆ ಮಾಡಿದ್ದು, ಕಿಚ್ಚನ ಹುಟ್ಟುಹಬ್ಬದ ಪ್ರಯುಕ್ತ ಈ ಪುಸ್ತಕ ಬಿಡುಗಡೆ ಮಾಡುವುದಾಗಿ ಸಿನಿ ಪತ್ರಕರ್ತ ಶರಣು ಹುಲ್ಲೂರು ತಿಳಿಸಿದ್ದರು. ಅದರಂತೆಯೇ ಇಂದು ಪುನೀತ್ ನಿವಾಸದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆದಿದ್ದು, ಬಯೋಗ್ರಫಿಗೆ ''ಕನ್ನಡದ ಮಾಣಿಕ್ಯ ಕಿಚ್ಚ'' ಎಂದು ಹೆಸರಿಡಲಾಗಿದೆ

ಈ ಪುಸ್ತಕದಲ್ಲಿ ಸುದೀಪ್ ಮತ್ತು ಪುನೀತ್ ಅವರ ಬಾಲ್ಯದ ಅಪರೂಪದ ಫೋಟೋ ಇದ್ದು, ಅದನ್ನು ಕಂಡು ಅಪ್ಪು ಖುಷಿ ಪಡುವುದರ ಜೊತೆಗೆ ಬಾಲ್ಯದ ಹಲವು ನೆನಪುಗಳನ್ನು ಹಂಚಿಕೊಂಡರು.
''ಸುದೀಪ್ ಅವರ ಕುರಿತು ಸಾಕಷ್ಟು ಮಾಹಿತಿ ಇದರಲ್ಲಿದೆ, ಅವರ ಬಾಲ್ಯದ ಫೋಟೋಗಳು, ಸಿನಿಮಾಗಳ ಬಗ್ಗೆ ಮಾಹಿತಿ, ಅವರ ತಂದೆಯ ಬಗ್ಗೆ ವಿವರ ಇದೆ. ಈ ಪುಸ್ತಕ ಅವರ ಅಭಿಮಾನಿಗಳಿಗೆ ಹಾಗೂ ಸಿನಿ ಅಭಿಮಾನಿಗಳಿಗೆ ಖುಷಿ ಕೊಡುತ್ತೆ. ಒಳ್ಳೆಯದಾಗಲಿ...'' ಎಂದು ಶುಭ ಕೋರಿದರು. ಇನ್ನು ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ವಿಷ್ಣುಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ನಿರ್ಮಾಪಕ ಜಾಕ್ ಮಂಜು ಉಪಸ್ಥಿತರಿದ್ದರು.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm