ಬ್ರೇಕಿಂಗ್ ನ್ಯೂಸ್
03-09-20 08:06 am Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್.3: ಕಿರುತೆರೆ ನಟ ಮತ್ತು ಬಿಗ್ಬಾಸ್ ವಿನ್ನರ್ ಶೈನ್ ಶೆಟ್ಟಿ ಫುಡ್ ಟ್ರಕ್ ನಡೆಸುತ್ತಿದ್ದ ವಿಚಾರ ಎಲ್ಲರಿಗೂ ಗೊತ್ತಿದೆ. ಆದರೆ ಇದೀಗ ತಮ್ಮ ಹಳೆಯ ಗಲ್ಲಿ ಕಿಚನ್ ಗೆ ಹೊಸ ರೂಪ ನೀಡಿ ಭರ್ಜರಿಯಾಗೇ ರಿ ಓಪನಿಂಗ್ ಮಾಡಿದ್ದಾರೆ .

ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಬಳಿ ಪುಡ್ ಟ್ರಕ್ ಆರಂಭಿಸಿದ್ದು, ಲಾಕ್ಡೌನ್ ಕಾರಣದಿಂದ 4 ತಿಂಗಳು ಮುಚ್ಚಲಾಗಿದ್ದ ಟ್ರಕ್ಗೆ ಹೊಸ ಲುಕ್ ಹಾಗೂ ವೆರೈಟಿ ಫುಡ್ಗಳನ್ನು ಸೇರಿಸಲಾಗಿದೆ. ಅದರಲ್ಲೂ ನೀರ್ ದೋಸೆ ಮತ್ತು ಪಡ್ಡು ಎಲ್ಲರ ಇಷ್ಟದ ತಿನಿಸಾಗಿದೆ.
ಹಳೆ ಕಿಚನ್ಗಿಂತ ತುಂಬಾನೇ ವಿಭಿನ್ನವಾಗಿರುವ ಈ ಟ್ರಕನ್ನು ಎಷ್ಟೇ ದೂರದಲ್ಲಿ ನಿಂತು ನೋಡಿದರು ಕಣ್ಸೆಳೆಯುವಷ್ಟು ಆಕರ್ಷಣೆ ಹೊಂದಿದೆ. ಈ ಸಂಭ್ರಮದಲ್ಲಿ ಬಿಗ್ ಬಾಸ್ನ ಇತರ ಸ್ಪರ್ಧಿಗಳಾದ ಚೈತ್ರಾ ವಾಸುದೇವನ್, ಚಂದನ್ ಆಚಾರ್, ಚಂದನಾ ಅನಂತಕೃಷ್ಣ ಹಾಗೂ ನಿರ್ದೇಶಕ ಪನ್ನಗಾ ಭರಣ ಪಾಲ್ಗೊಂಡಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm