ಬ್ರೇಕಿಂಗ್ ನ್ಯೂಸ್
03-09-20 08:06 am Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್.3: ಕಿರುತೆರೆ ನಟ ಮತ್ತು ಬಿಗ್ಬಾಸ್ ವಿನ್ನರ್ ಶೈನ್ ಶೆಟ್ಟಿ ಫುಡ್ ಟ್ರಕ್ ನಡೆಸುತ್ತಿದ್ದ ವಿಚಾರ ಎಲ್ಲರಿಗೂ ಗೊತ್ತಿದೆ. ಆದರೆ ಇದೀಗ ತಮ್ಮ ಹಳೆಯ ಗಲ್ಲಿ ಕಿಚನ್ ಗೆ ಹೊಸ ರೂಪ ನೀಡಿ ಭರ್ಜರಿಯಾಗೇ ರಿ ಓಪನಿಂಗ್ ಮಾಡಿದ್ದಾರೆ .

ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಬಳಿ ಪುಡ್ ಟ್ರಕ್ ಆರಂಭಿಸಿದ್ದು, ಲಾಕ್ಡೌನ್ ಕಾರಣದಿಂದ 4 ತಿಂಗಳು ಮುಚ್ಚಲಾಗಿದ್ದ ಟ್ರಕ್ಗೆ ಹೊಸ ಲುಕ್ ಹಾಗೂ ವೆರೈಟಿ ಫುಡ್ಗಳನ್ನು ಸೇರಿಸಲಾಗಿದೆ. ಅದರಲ್ಲೂ ನೀರ್ ದೋಸೆ ಮತ್ತು ಪಡ್ಡು ಎಲ್ಲರ ಇಷ್ಟದ ತಿನಿಸಾಗಿದೆ.
ಹಳೆ ಕಿಚನ್ಗಿಂತ ತುಂಬಾನೇ ವಿಭಿನ್ನವಾಗಿರುವ ಈ ಟ್ರಕನ್ನು ಎಷ್ಟೇ ದೂರದಲ್ಲಿ ನಿಂತು ನೋಡಿದರು ಕಣ್ಸೆಳೆಯುವಷ್ಟು ಆಕರ್ಷಣೆ ಹೊಂದಿದೆ. ಈ ಸಂಭ್ರಮದಲ್ಲಿ ಬಿಗ್ ಬಾಸ್ನ ಇತರ ಸ್ಪರ್ಧಿಗಳಾದ ಚೈತ್ರಾ ವಾಸುದೇವನ್, ಚಂದನ್ ಆಚಾರ್, ಚಂದನಾ ಅನಂತಕೃಷ್ಣ ಹಾಗೂ ನಿರ್ದೇಶಕ ಪನ್ನಗಾ ಭರಣ ಪಾಲ್ಗೊಂಡಿದ್ದರು.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
02-07-26 03:37 pm
HK News Staffer
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
02-07-26 04:21 pm
HK News Staffer
ತಾವರೆಕೆರೆಯ ಕಲ್ಲು ಕ್ವಾರಿಯಲ್ಲಿ ಘೋರ ದುರಂತ ; ಬೃಹತ...
02-07-26 12:10 pm
ಮುರಿನ್ ಕಟ್ಟೆ ವಿವಾದ ಹಿನ್ನೆಲೆ ; ಕೋಮು ದ್ವೇಷ ಕದಡು...
02-07-26 12:04 pm
ಗುರುವಾಯನಕೆರೆ ಖಾಸಗಿ ವಿದ್ಯುತ್ ಸಬ್ ಸ್ಟೇಶನ್ ಬಳಿ ಯ...
01-07-26 09:34 pm
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm