ಬ್ರೇಕಿಂಗ್ ನ್ಯೂಸ್
03-09-20 08:06 am Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್.3: ಕಿರುತೆರೆ ನಟ ಮತ್ತು ಬಿಗ್ಬಾಸ್ ವಿನ್ನರ್ ಶೈನ್ ಶೆಟ್ಟಿ ಫುಡ್ ಟ್ರಕ್ ನಡೆಸುತ್ತಿದ್ದ ವಿಚಾರ ಎಲ್ಲರಿಗೂ ಗೊತ್ತಿದೆ. ಆದರೆ ಇದೀಗ ತಮ್ಮ ಹಳೆಯ ಗಲ್ಲಿ ಕಿಚನ್ ಗೆ ಹೊಸ ರೂಪ ನೀಡಿ ಭರ್ಜರಿಯಾಗೇ ರಿ ಓಪನಿಂಗ್ ಮಾಡಿದ್ದಾರೆ .

ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಬಳಿ ಪುಡ್ ಟ್ರಕ್ ಆರಂಭಿಸಿದ್ದು, ಲಾಕ್ಡೌನ್ ಕಾರಣದಿಂದ 4 ತಿಂಗಳು ಮುಚ್ಚಲಾಗಿದ್ದ ಟ್ರಕ್ಗೆ ಹೊಸ ಲುಕ್ ಹಾಗೂ ವೆರೈಟಿ ಫುಡ್ಗಳನ್ನು ಸೇರಿಸಲಾಗಿದೆ. ಅದರಲ್ಲೂ ನೀರ್ ದೋಸೆ ಮತ್ತು ಪಡ್ಡು ಎಲ್ಲರ ಇಷ್ಟದ ತಿನಿಸಾಗಿದೆ.
ಹಳೆ ಕಿಚನ್ಗಿಂತ ತುಂಬಾನೇ ವಿಭಿನ್ನವಾಗಿರುವ ಈ ಟ್ರಕನ್ನು ಎಷ್ಟೇ ದೂರದಲ್ಲಿ ನಿಂತು ನೋಡಿದರು ಕಣ್ಸೆಳೆಯುವಷ್ಟು ಆಕರ್ಷಣೆ ಹೊಂದಿದೆ. ಈ ಸಂಭ್ರಮದಲ್ಲಿ ಬಿಗ್ ಬಾಸ್ನ ಇತರ ಸ್ಪರ್ಧಿಗಳಾದ ಚೈತ್ರಾ ವಾಸುದೇವನ್, ಚಂದನ್ ಆಚಾರ್, ಚಂದನಾ ಅನಂತಕೃಷ್ಣ ಹಾಗೂ ನಿರ್ದೇಶಕ ಪನ್ನಗಾ ಭರಣ ಪಾಲ್ಗೊಂಡಿದ್ದರು.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm