ಬ್ರೇಕಿಂಗ್ ನ್ಯೂಸ್
03-09-20 08:06 am Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್.3: ಕಿರುತೆರೆ ನಟ ಮತ್ತು ಬಿಗ್ಬಾಸ್ ವಿನ್ನರ್ ಶೈನ್ ಶೆಟ್ಟಿ ಫುಡ್ ಟ್ರಕ್ ನಡೆಸುತ್ತಿದ್ದ ವಿಚಾರ ಎಲ್ಲರಿಗೂ ಗೊತ್ತಿದೆ. ಆದರೆ ಇದೀಗ ತಮ್ಮ ಹಳೆಯ ಗಲ್ಲಿ ಕಿಚನ್ ಗೆ ಹೊಸ ರೂಪ ನೀಡಿ ಭರ್ಜರಿಯಾಗೇ ರಿ ಓಪನಿಂಗ್ ಮಾಡಿದ್ದಾರೆ .

ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಬಳಿ ಪುಡ್ ಟ್ರಕ್ ಆರಂಭಿಸಿದ್ದು, ಲಾಕ್ಡೌನ್ ಕಾರಣದಿಂದ 4 ತಿಂಗಳು ಮುಚ್ಚಲಾಗಿದ್ದ ಟ್ರಕ್ಗೆ ಹೊಸ ಲುಕ್ ಹಾಗೂ ವೆರೈಟಿ ಫುಡ್ಗಳನ್ನು ಸೇರಿಸಲಾಗಿದೆ. ಅದರಲ್ಲೂ ನೀರ್ ದೋಸೆ ಮತ್ತು ಪಡ್ಡು ಎಲ್ಲರ ಇಷ್ಟದ ತಿನಿಸಾಗಿದೆ.
ಹಳೆ ಕಿಚನ್ಗಿಂತ ತುಂಬಾನೇ ವಿಭಿನ್ನವಾಗಿರುವ ಈ ಟ್ರಕನ್ನು ಎಷ್ಟೇ ದೂರದಲ್ಲಿ ನಿಂತು ನೋಡಿದರು ಕಣ್ಸೆಳೆಯುವಷ್ಟು ಆಕರ್ಷಣೆ ಹೊಂದಿದೆ. ಈ ಸಂಭ್ರಮದಲ್ಲಿ ಬಿಗ್ ಬಾಸ್ನ ಇತರ ಸ್ಪರ್ಧಿಗಳಾದ ಚೈತ್ರಾ ವಾಸುದೇವನ್, ಚಂದನ್ ಆಚಾರ್, ಚಂದನಾ ಅನಂತಕೃಷ್ಣ ಹಾಗೂ ನಿರ್ದೇಶಕ ಪನ್ನಗಾ ಭರಣ ಪಾಲ್ಗೊಂಡಿದ್ದರು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am