ಬ್ರೇಕಿಂಗ್ ನ್ಯೂಸ್
03-09-20 08:06 am Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್.3: ಕಿರುತೆರೆ ನಟ ಮತ್ತು ಬಿಗ್ಬಾಸ್ ವಿನ್ನರ್ ಶೈನ್ ಶೆಟ್ಟಿ ಫುಡ್ ಟ್ರಕ್ ನಡೆಸುತ್ತಿದ್ದ ವಿಚಾರ ಎಲ್ಲರಿಗೂ ಗೊತ್ತಿದೆ. ಆದರೆ ಇದೀಗ ತಮ್ಮ ಹಳೆಯ ಗಲ್ಲಿ ಕಿಚನ್ ಗೆ ಹೊಸ ರೂಪ ನೀಡಿ ಭರ್ಜರಿಯಾಗೇ ರಿ ಓಪನಿಂಗ್ ಮಾಡಿದ್ದಾರೆ .

ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಬಳಿ ಪುಡ್ ಟ್ರಕ್ ಆರಂಭಿಸಿದ್ದು, ಲಾಕ್ಡೌನ್ ಕಾರಣದಿಂದ 4 ತಿಂಗಳು ಮುಚ್ಚಲಾಗಿದ್ದ ಟ್ರಕ್ಗೆ ಹೊಸ ಲುಕ್ ಹಾಗೂ ವೆರೈಟಿ ಫುಡ್ಗಳನ್ನು ಸೇರಿಸಲಾಗಿದೆ. ಅದರಲ್ಲೂ ನೀರ್ ದೋಸೆ ಮತ್ತು ಪಡ್ಡು ಎಲ್ಲರ ಇಷ್ಟದ ತಿನಿಸಾಗಿದೆ.
ಹಳೆ ಕಿಚನ್ಗಿಂತ ತುಂಬಾನೇ ವಿಭಿನ್ನವಾಗಿರುವ ಈ ಟ್ರಕನ್ನು ಎಷ್ಟೇ ದೂರದಲ್ಲಿ ನಿಂತು ನೋಡಿದರು ಕಣ್ಸೆಳೆಯುವಷ್ಟು ಆಕರ್ಷಣೆ ಹೊಂದಿದೆ. ಈ ಸಂಭ್ರಮದಲ್ಲಿ ಬಿಗ್ ಬಾಸ್ನ ಇತರ ಸ್ಪರ್ಧಿಗಳಾದ ಚೈತ್ರಾ ವಾಸುದೇವನ್, ಚಂದನ್ ಆಚಾರ್, ಚಂದನಾ ಅನಂತಕೃಷ್ಣ ಹಾಗೂ ನಿರ್ದೇಶಕ ಪನ್ನಗಾ ಭರಣ ಪಾಲ್ಗೊಂಡಿದ್ದರು.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm