ಬ್ರೇಕಿಂಗ್ ನ್ಯೂಸ್
27-07-21 01:41 pm Filmbeat : Bharath Kumar K ಸಿನಿಮಾ
ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಉದ್ಯಮಿ ರಾಜ್ ಕುಂದ್ರಾಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಮುಂಬೈ ಕೋರ್ಟ್ ಮಂಗಳವಾರ (ಜುಲೈ 27) ಆದೇಶಿಸಿದೆ.
ಈ ಹಿಂದೆ ಜುಲೈ 27ರವರೆಗೂ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಇಂದು ಅವಧಿ ಮುಗಿದ ಹಿನ್ನೆಲೆ ಮತ್ತೆ ನ್ಯಾಯಾಧೀಶರ ಮುಂದೆ ರಾಜ್ ಕುಂದ್ರಾರನ್ನು ಹಾಜರು ಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರು ರಾಜ್ ಕುಂದ್ರಾ ಸೇರಿ ಒಟ್ಟು ಹತ್ತರ ಜನರನ್ನು 14 ದಿನ ಜೈಲಿಗೆ ಕಳುಹಿಸಲು ಸೂಚಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಅಶ್ಲೀಲ ವಿಡಿಯೋ ನಿರ್ಮಾಣ ಕೇಸ್ನಲ್ಲಿ ಜುಲೈ 19 ರಂದು ರಾಜ್ ಕುಂದ್ರಾರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ಫೆಬ್ರವರಿಯಲ್ಲಿ ಪ್ರಕರಣ ದಾಖಲು
ಅಶ್ಲೀಲ ಚಿತ್ರಗಳ ನಿರ್ಮಾಣ ಮತ್ತು ಅವುಗಳನ್ನು ಕೆಲವು ಅಪ್ಲಿಕೇಶನ್ಗಳ ಮೂಲಕ ಪ್ರಕಟಿಸುವ ಬಗ್ಗೆ ಫೆಬ್ರವರಿ 2021 ರಲ್ಲಿ ಮುಂಬೈ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಥಮಿಕ ತನಿಖೆ ವೇಳೆ ರಾಜ್ ಕುಂದ್ರಾ ವಿರುದ್ಧ ಪ್ರಬಲ ಸಾಕ್ಷ್ಯಗಳು ಲಭ್ಯವಾಗಿದ್ದು, ಈ ಕೇಸ್ನಲ್ಲಿ ಪ್ರಮುಖ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದರು.
ರಾಜ್ ಕುಂದ್ರಾ ಬಂಧನಕ್ಕೂ ಮುಂಚೆ ಈ ಪ್ರಕರಣದಲ್ಲಿ ನಟಿ ಪೂನಂ ಪಾಂಡೆ ಮತ್ತು ಶೆರ್ಲಿನ್ ಚೋಪ್ರಾರನ್ನು ವಿಚಾರಣೆಗೆ ಒಳಪಡಿಸಿ, ಹೇಳಿಕೆ ಪಡೆಯಲಾಗಿದೆ ಎಂಬ ವಿಚಾರ ವರದಿಯಾಗಿದೆ.
(Kannada Copy of Filmbeat Kannada)
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm