ಬ್ರೇಕಿಂಗ್ ನ್ಯೂಸ್
09-08-21 05:56 pm Headline Karnataka News Network ಸಿನಿಮಾ
'ಕೃಷ್ಣ' ಅಜಯ್ ರಾವ್ ಮತ್ತು ರಚಿತಾ ರಾಮ್ ಒಟ್ಟಿಗೆ ನಟಿಸುತ್ತಿರುವ 'ಲವ್ ಯೂ ರಚ್ಚು' ಸಿನಿಮಾದ ಶೂಟಿಂಗ್ ವೇಳೆ ವಿದ್ಯುತ್ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬಿಡದಿ ಬಳಿ ಈ ಘಟನೆ ನಡೆದಿದೆ.
ಲವ್ ಯೂ ರಚ್ಚು ಕೊರೊನಾ ಎರಡನೇ ಅಲೆ ಕಡಿಮೆ ಆಗುತ್ತಿದ್ದಂತೆಯೇ, ಇದರ ಶೂಟಿಂಗ್ ಪುನಃ ಚಾಲನೆಗೊಂಡಿತ್ತು. ಆದರೆ, ಆರಂಭದಲ್ಲೇ ಇದಕ್ಕೊಂದು ವಿಘ್ನ ಎದುರಾಗಿದೆ. ಶೂಟಿಂಗ್ ವೇಳೆ ನಡೆದ ಶಾರ್ಟ್ ಸರ್ಕ್ಯೂಟ್ನಿಂದ ಒಬ್ಬರು ಸಾವನ್ನಪ್ಪಿದ್ದಾರೆ.
ಸೆಟ್ನಲ್ಲಿ ಆಗಿದ್ದೇನು?
ರಾಮನಗರ ತಾಲೂಕಿನ ಜೋಗರಪಾಳ್ಯ ಗ್ರಾಮದಲ್ಲಿ ಬಳಿ ಈ ದುರ್ಘಟನೆ ಸಂಭವಿಸಿದ್ದು, ಇಬ್ಬರಿಗೆ ವಿದ್ಯುತ್ ತಗುಲಿತ್ತು ಎಂಬ ಮಾಹಿತಿ ಕೇಳಿಬಂದಿದೆ. ಅದರಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಒಬ್ಬರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ. ಇನ್ನು, ಈ ದುರ್ಘಟನೆಯಿಂದಾಗಿ ಚಿತ್ರತಂಡವು ಶೂಟಿಂಗ್ ನಿಲ್ಲಿಸಿದೆ. ಈ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ವಿವೇಕ್ (28) ಎಂದು ತಿಳಿದುಬಂದಿದೆ. ಸದ್ಯ ಅವರ ಶವವನ್ನು ರಾಜರಾಜೇಶ್ವರಿನಗರದ ಖಾಸಗಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
(Kannada Copy of Vijayakarnataka Kannada)
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm