ಬ್ರೇಕಿಂಗ್ ನ್ಯೂಸ್
09-08-21 05:56 pm Headline Karnataka News Network ಸಿನಿಮಾ
'ಕೃಷ್ಣ' ಅಜಯ್ ರಾವ್ ಮತ್ತು ರಚಿತಾ ರಾಮ್ ಒಟ್ಟಿಗೆ ನಟಿಸುತ್ತಿರುವ 'ಲವ್ ಯೂ ರಚ್ಚು' ಸಿನಿಮಾದ ಶೂಟಿಂಗ್ ವೇಳೆ ವಿದ್ಯುತ್ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬಿಡದಿ ಬಳಿ ಈ ಘಟನೆ ನಡೆದಿದೆ.
ಲವ್ ಯೂ ರಚ್ಚು ಕೊರೊನಾ ಎರಡನೇ ಅಲೆ ಕಡಿಮೆ ಆಗುತ್ತಿದ್ದಂತೆಯೇ, ಇದರ ಶೂಟಿಂಗ್ ಪುನಃ ಚಾಲನೆಗೊಂಡಿತ್ತು. ಆದರೆ, ಆರಂಭದಲ್ಲೇ ಇದಕ್ಕೊಂದು ವಿಘ್ನ ಎದುರಾಗಿದೆ. ಶೂಟಿಂಗ್ ವೇಳೆ ನಡೆದ ಶಾರ್ಟ್ ಸರ್ಕ್ಯೂಟ್ನಿಂದ ಒಬ್ಬರು ಸಾವನ್ನಪ್ಪಿದ್ದಾರೆ.
ಸೆಟ್ನಲ್ಲಿ ಆಗಿದ್ದೇನು?
ರಾಮನಗರ ತಾಲೂಕಿನ ಜೋಗರಪಾಳ್ಯ ಗ್ರಾಮದಲ್ಲಿ ಬಳಿ ಈ ದುರ್ಘಟನೆ ಸಂಭವಿಸಿದ್ದು, ಇಬ್ಬರಿಗೆ ವಿದ್ಯುತ್ ತಗುಲಿತ್ತು ಎಂಬ ಮಾಹಿತಿ ಕೇಳಿಬಂದಿದೆ. ಅದರಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಒಬ್ಬರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ. ಇನ್ನು, ಈ ದುರ್ಘಟನೆಯಿಂದಾಗಿ ಚಿತ್ರತಂಡವು ಶೂಟಿಂಗ್ ನಿಲ್ಲಿಸಿದೆ. ಈ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ವಿವೇಕ್ (28) ಎಂದು ತಿಳಿದುಬಂದಿದೆ. ಸದ್ಯ ಅವರ ಶವವನ್ನು ರಾಜರಾಜೇಶ್ವರಿನಗರದ ಖಾಸಗಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
(Kannada Copy of Vijayakarnataka Kannada)
20-04-24 06:48 pm
Bangalore Correspondent
Neha Murder Hubballi, Mother: ನನ್ನ ಮಗಳು ಹೊಲಸು...
20-04-24 03:37 pm
Hubballi Neha Murder, Accused Mother: ನೇಹಾಳೇ...
20-04-24 02:30 pm
Bhatkal boat: ಭಟ್ಕಳ ; ಗಾಳಿ ಮಳೆಗೆ ಮೀನುಗಾರಿಕಾ ಬ...
20-04-24 12:54 pm
Neha murder hubballi, Father: ಬಿಜೆಪಿ ಬಿಟ್ಟು ಕ...
20-04-24 12:53 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
20-04-24 08:16 pm
Mangalore Correspondent
Harikrishna Bantwal, Mangalore, BJP: ಕಾಂಗ್ರೆಸ...
20-04-24 07:42 pm
Congress Kavitha Sanil joins BJP: ಮಾಜಿ ಮೇಯರ್,...
20-04-24 04:45 pm
Rain in Mangalore, Udupi: ದಕ್ಷಿಣ ಕನ್ನಡ ಜಿಲ್ಲೆ...
20-04-24 12:12 pm
Mangalore Yedapadavu accident: ಮಣ್ಣು ಸಾಗಾಟದ ಕ...
19-04-24 10:11 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm