ಬ್ರೇಕಿಂಗ್ ನ್ಯೂಸ್
16-08-21 10:58 am Filmbeat: Manjunatha C ಸಿನಿಮಾ
ಹಿಂದಿಯ ಜನಪ್ರಿಯ ಸಂಗೀತ ರಿಯಾಲಿಟಿ ಶೋ ಇಂಡಿಯನ್ ಐಡಲ್ 12 ನಿನ್ನೆ ಮುಕ್ತಾಯವಾಗಿದೆ. ನಿನ್ನೆ ನಡೆದ ಫಿನಾಲೆಯಲ್ಲಿ ಅಂತಿಮ ಸುತ್ತಿಗೆ ಬಂದಿದ್ದ ಗಾಯಕರು ಪ್ರಶಸ್ತಿಗಾಗಿ ಸೆಣೆಸಾಡಿದರು, ಅಂತಿಮವಾಗಿ ಪ್ರಶಸ್ತಿಯು ಪವನ್ದೀಪ್ ಪಾಲಾಗಿದೆ.
ಸತತವಾಗಿ 12 ಗಂಟೆಗಳ ಕಾಲ ನಡೆದ ಫಿನಾಲೆಯಲ್ಲಿ ಆರು ಸ್ಪರ್ಧಿಗಳು ಪ್ರಶಸ್ತಿಗಾಗಿ ಗಾಯನದ ಮೂಲಕ ಸೆಣಸಾಡಿದರು. ಪವನ್ದೀಪ್ ರಾಜನ್, ಅರುಣಿತಾ ಕಂಜಿಲಾಲ್, ಎಂಡಿ ಧನಿಶ್, ನಿಹಾಲ್ ಟುರೊ, ಶಣ್ಮುಕಪ್ರಿಯ, ಸೈಲ್ ಕಾಂಬ್ಳೆ ಅವರುಗಳು ಫಿನಾಲೆ ವೇದಿಕೆ ಮೇಲೆ ಗಾನ ಸುಧೆ ಹರಿಸಿದರು.



ಅಂತಿಮವಾಗಿ ಪವನ್ದೀಪ್ ರಾಜನ್ ಅನ್ನು ವಿನ್ನರ್ ಆಗಿ ಘೋಷಿಸಲಾಯ್ತು. ಅರುಣಿತಾ ಕಂಜಿಲಾಲ್ ಮೊದಲ ರನರ್ಅಪ್, ಸೈಲ್ ಕಾಂಬ್ಳೆ ಅನ್ನು ಎರಡನೇ ರನ್ನರ್ ಅಪ್ ಆಗಿ ಘೋಷಿಸಲಾಯ್ತು. ಶೋ ವಿಜೇತ ಪವನ್ದೀಪ್ಗೆ 25 ರ ಮೊತ್ತದ ಚೆಕ್ ಹಾಗೂ ಟ್ರೋಫಿಯನ್ನು ನೀಡಲಾಯ್ತು.

ಶೋ ಅನ್ನು ಜಡ್ಜ್ ಮಾಡಿದ ಅನು ಮಲ್ಲಿಕ್, ಹಿಮೇಶ್ ರೆಶಮಿಯಾ, ಸೋನು ಕಕ್ಕರ್ ಅವರುಗಳು ಎಲ್ಲ ಸ್ಪರ್ಧಿಗಳು ಚೆನ್ನಾಗಿ ಹಾಡಿದರೆಂದು ಹುರಿದುಂಬಿಸಿದರು. ಆದರೆ ಪವನ್ದೀಪ್ ರಾಜನ್ ಪ್ರದರ್ಶನ ಅತ್ಯದ್ಭುತವಾಗಿತ್ತೆಂದು ಕೊಂಡಾಡಿದರು.

ಪ್ರಶಸ್ತಿ ಗೆದ್ದ ಬಳಿಕ ಮಾತನಾಡಿದ ಪವನ್ದೀಪ್ ರಾಜನ್, ''ಇಂಡಿಯನ್ ಐಡಲ್ನಲ್ಲಿ ಭಾಗವಹಿಸಿದ್ದೇ ಕನಸು ನನಸಾದಂಥಹಾ ಅನುಭವ. ಫಿನಾಲೆವರೆಗೆ ಬಂದಿದ್ದು ಇನ್ನೂ ಅದ್ಭುತ ಅನುಭವ. ಶೋನ ವಿಜೇತ ನಾನಾಗಿದ್ದೇನೆ ಎಂಬುದನ್ನು ಇನ್ನೂ ನನಗೆ ನಂಬಲಾಗುತ್ತಿಲ್ಲ. ಇದೊಂದು ದೊಡ್ಡ ಗೌರವ ನನಗೆ. ನನಗೆ ಮತ ಹಾಕಿ ನಾನು ಗೆಲ್ಲುವಂತೆ ಮಾಡಿದ ಎಲ್ಲ ಅಭಿಮಾನಿಗಳಿಗೆ ನಾನು ಧನ್ಯವಾದ ಹೇಳುತ್ತನೆ. ಇಂಡಿಯನ್ ಐಡಲ್ ವರೆಗೆ ನನ್ನ ಪಯಣದಲ್ಲಿ ಜೊತೆಯಾಗಿದ್ದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ. ವಿಶೇಷವಾಗಿ ಇಂಡಿಯನ್ ಐಡಲ್ನ ಎಲ್ಲ ಸಂಗೀತಗಾರರಿಗೆ, ನಮ್ಮ ಕೋಚ್ಗಳಿಗೆ ಈ ಟ್ರೋಫಿ ನಿಮ್ಮೆಲ್ಲರಿಗೂ ಸೇರಿದ್ದು'' ಎಂದಿದ್ದಾರೆ.
(Kannada Copy of Filmbeat Kannada)
Pawandeep Rajan took home Indian Idol 12 trophy along with the prize money of Rs lakh. The other finalists were Arunita Kanjilal, Mohd Danish, Sayli Kamble, Nihal Tauro and Shanmukha Priya.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm