ಬ್ರೇಕಿಂಗ್ ನ್ಯೂಸ್
16-08-21 10:58 am Filmbeat: Manjunatha C ಸಿನಿಮಾ
ಹಿಂದಿಯ ಜನಪ್ರಿಯ ಸಂಗೀತ ರಿಯಾಲಿಟಿ ಶೋ ಇಂಡಿಯನ್ ಐಡಲ್ 12 ನಿನ್ನೆ ಮುಕ್ತಾಯವಾಗಿದೆ. ನಿನ್ನೆ ನಡೆದ ಫಿನಾಲೆಯಲ್ಲಿ ಅಂತಿಮ ಸುತ್ತಿಗೆ ಬಂದಿದ್ದ ಗಾಯಕರು ಪ್ರಶಸ್ತಿಗಾಗಿ ಸೆಣೆಸಾಡಿದರು, ಅಂತಿಮವಾಗಿ ಪ್ರಶಸ್ತಿಯು ಪವನ್ದೀಪ್ ಪಾಲಾಗಿದೆ.
ಸತತವಾಗಿ 12 ಗಂಟೆಗಳ ಕಾಲ ನಡೆದ ಫಿನಾಲೆಯಲ್ಲಿ ಆರು ಸ್ಪರ್ಧಿಗಳು ಪ್ರಶಸ್ತಿಗಾಗಿ ಗಾಯನದ ಮೂಲಕ ಸೆಣಸಾಡಿದರು. ಪವನ್ದೀಪ್ ರಾಜನ್, ಅರುಣಿತಾ ಕಂಜಿಲಾಲ್, ಎಂಡಿ ಧನಿಶ್, ನಿಹಾಲ್ ಟುರೊ, ಶಣ್ಮುಕಪ್ರಿಯ, ಸೈಲ್ ಕಾಂಬ್ಳೆ ಅವರುಗಳು ಫಿನಾಲೆ ವೇದಿಕೆ ಮೇಲೆ ಗಾನ ಸುಧೆ ಹರಿಸಿದರು.
ಅಂತಿಮವಾಗಿ ಪವನ್ದೀಪ್ ರಾಜನ್ ಅನ್ನು ವಿನ್ನರ್ ಆಗಿ ಘೋಷಿಸಲಾಯ್ತು. ಅರುಣಿತಾ ಕಂಜಿಲಾಲ್ ಮೊದಲ ರನರ್ಅಪ್, ಸೈಲ್ ಕಾಂಬ್ಳೆ ಅನ್ನು ಎರಡನೇ ರನ್ನರ್ ಅಪ್ ಆಗಿ ಘೋಷಿಸಲಾಯ್ತು. ಶೋ ವಿಜೇತ ಪವನ್ದೀಪ್ಗೆ 25 ರ ಮೊತ್ತದ ಚೆಕ್ ಹಾಗೂ ಟ್ರೋಫಿಯನ್ನು ನೀಡಲಾಯ್ತು.
ಶೋ ಅನ್ನು ಜಡ್ಜ್ ಮಾಡಿದ ಅನು ಮಲ್ಲಿಕ್, ಹಿಮೇಶ್ ರೆಶಮಿಯಾ, ಸೋನು ಕಕ್ಕರ್ ಅವರುಗಳು ಎಲ್ಲ ಸ್ಪರ್ಧಿಗಳು ಚೆನ್ನಾಗಿ ಹಾಡಿದರೆಂದು ಹುರಿದುಂಬಿಸಿದರು. ಆದರೆ ಪವನ್ದೀಪ್ ರಾಜನ್ ಪ್ರದರ್ಶನ ಅತ್ಯದ್ಭುತವಾಗಿತ್ತೆಂದು ಕೊಂಡಾಡಿದರು.
ಪ್ರಶಸ್ತಿ ಗೆದ್ದ ಬಳಿಕ ಮಾತನಾಡಿದ ಪವನ್ದೀಪ್ ರಾಜನ್, ''ಇಂಡಿಯನ್ ಐಡಲ್ನಲ್ಲಿ ಭಾಗವಹಿಸಿದ್ದೇ ಕನಸು ನನಸಾದಂಥಹಾ ಅನುಭವ. ಫಿನಾಲೆವರೆಗೆ ಬಂದಿದ್ದು ಇನ್ನೂ ಅದ್ಭುತ ಅನುಭವ. ಶೋನ ವಿಜೇತ ನಾನಾಗಿದ್ದೇನೆ ಎಂಬುದನ್ನು ಇನ್ನೂ ನನಗೆ ನಂಬಲಾಗುತ್ತಿಲ್ಲ. ಇದೊಂದು ದೊಡ್ಡ ಗೌರವ ನನಗೆ. ನನಗೆ ಮತ ಹಾಕಿ ನಾನು ಗೆಲ್ಲುವಂತೆ ಮಾಡಿದ ಎಲ್ಲ ಅಭಿಮಾನಿಗಳಿಗೆ ನಾನು ಧನ್ಯವಾದ ಹೇಳುತ್ತನೆ. ಇಂಡಿಯನ್ ಐಡಲ್ ವರೆಗೆ ನನ್ನ ಪಯಣದಲ್ಲಿ ಜೊತೆಯಾಗಿದ್ದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ. ವಿಶೇಷವಾಗಿ ಇಂಡಿಯನ್ ಐಡಲ್ನ ಎಲ್ಲ ಸಂಗೀತಗಾರರಿಗೆ, ನಮ್ಮ ಕೋಚ್ಗಳಿಗೆ ಈ ಟ್ರೋಫಿ ನಿಮ್ಮೆಲ್ಲರಿಗೂ ಸೇರಿದ್ದು'' ಎಂದಿದ್ದಾರೆ.
(Kannada Copy of Filmbeat Kannada)
Pawandeep Rajan took home Indian Idol 12 trophy along with the prize money of Rs lakh. The other finalists were Arunita Kanjilal, Mohd Danish, Sayli Kamble, Nihal Tauro and Shanmukha Priya.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm