ಬ್ರೇಕಿಂಗ್ ನ್ಯೂಸ್
23-08-21 01:28 pm Filmbeat: Manjunatha C ಸಿನಿಮಾ
'ಕಾಂಚನಾ 3' ಸಿನಿಮಾದಲ್ಲಿ ನಟಿಸಿದ್ದ ರಷ್ಯನ್ ನಟಿ, ಮಾಡೆಲ್ ಅಲೆಕ್ಸಾಂಡ್ರಾ ಮೃತಪಟ್ಟಿದ್ದಾರೆ. ಆಕೆಯ ಶವ ಗೋವಾದಲ್ಲಿನ ಅವರ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಉತ್ತರ ಗೋವಾದ ಪಟ್ಟಣವೊಂದರಲ್ಲಿ ನಟಿ ಅಲೆಕ್ಸಾಂಡ್ರಾ ಬಾಡಿಗೆ ಪಡೆದು ವಾಸಿಸುತ್ತಿದ್ದರು. ಆಕೆಯ ನೆರೆಹೊರೆಯವರು ಹೇಳಿರುವಂತೆ ಕೆಲವು ದಿನಗಳ ಹಿಂದೆ ಆಕೆಯ ಬಾಯ್ಫ್ರೆಂಡ್ ಆಕೆಯ ಮನೆಯಿಂದ ಹೊರಗೆ ಬಂದ ಆ ನಂತರ ಆಕೆ ತೀವ್ರ ಖಿನ್ನತೆಯಲ್ಲಿದ್ದಳು ಮನೆಯಿಂದ ಹೊರಗೆ ಬರುತ್ತಿರಲಿಲ್ಲ ಎಂದಿದ್ದಾರೆ.
ಅಲೆಕ್ಸಾಂಡ್ರಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಅಂದಾಜಿಸಿದ್ದು ಈ ನಿಟ್ಟಿನಲ್ಲಿ ತನಿಖೆ ಜಾರಿಯಲ್ಲಿದೆ. ರಷ್ಯಾ ಮೂಲದವರಾದ ಅಲೆಕ್ಸಾಂಡ್ರಾ ಕುಟುಂಬದವರು ರಷ್ಯಾದಲ್ಲಿ ನೆಲೆಸಿದ್ದು ಅವರಿಗೆ ಮಾಹಿತಿ ನೀಡಲಾಗಿದೆ.





ಅಲೆಕ್ಸಾಂಡ್ರಾ ರಾಘವ್ ಲಾರೆನ್ಸ್ ನಟಿಸಿದ್ದ 'ಕಾಂಚನಾ 3' ಸಿನಿಮಾದಲ್ಲಿ ನಟಿಸಿದ್ದರು. ಇದೇ ಸಮಯದಲ್ಲಿ ಫೊಟೊಗ್ರಾಫರ್ ವಿರುದ್ಧ ಲೈಂಗಿಕ ಹಿಂಸೆ ದೂರು ಸಹ ನೀಡಿದ್ದರು. ಫೊಟೊಗ್ರಾಫರ್ ಒಬ್ಬ ತನ್ನ ಅಶ್ಲೀಲ ಚಿತ್ರಗಳನ್ನು ತೆಗೆದು ಅವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಬ್ಲ್ಯಾಕ್ ಮೇಲ್ ಮಾಡಿದ್ದಾನೆಂದು ಈ ನಟಿ ದೂರು ನೀಡಿದ್ದರು. ಪೊಲೀಸರು ಫೊಟೊಗ್ರಾಫರ್ ಅನ್ನು ಬಂಧಿಸಿದ್ದರು ಸಹ.
ಇದೀಗ ನಟಿಯ ಸಾವು ಹಲವು ಪ್ರಶ್ನೆಗಳನ್ನು ಎಬ್ಬಿಸಿದ್ದು ಅಲೆಕ್ಸಾಂಡ್ರಾ ಸಾವಿಗೆ ಆಕೆಯ ಬಾಯ್ಫ್ರೆಂಡ್ ಕಾರಣವಾ ಅಥವಾ ಬೇರೆ ಕಾರಣಗಳು ಏನಾದರೂ ಇವೆಯೇ ಎಂಬುದನ್ನು ಗೋವಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(Kannada Copy of Film Kannada)
Russian model and actress Alexandra Djavi, who previously appeared in the Tamil film Kanchana 3, was reportedly found dead at her residence in Goa on Friday (August 20). She was 24. According to the latest report, a primary police investigation has revealed that the actress might have died by suicide, however, the police are currently awaiting the post-mortem report.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm