ಬ್ರೇಕಿಂಗ್ ನ್ಯೂಸ್
04-09-21 11:43 am Source: News 18 Kannada ಸಿನಿಮಾ
ಮೇಘನಾ ರಾಜ್ ಹಾಗೂ ಚಿರಂಜೀವಿ ಸರ್ಜಾ ಅವರ ಮುದ್ದಿನ ಮಗನಿಗೆ ನಿನ್ನೆ ಅದ್ದೂರಿಯಾಗಿ ನಾಮಕರಣ ಮಾಡಲಾಯಿತು. ಮೊದಲಿಗೆ ಚರ್ಚ್ನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ನಂತರ ಹೋಟೆಲ್ನಲ್ಲಿ ಹಿಂದೂ ಸಂಪ್ರದಾಯದಂತೆ ನಾಮಕರಣ ಶಾಶ್ತ್ರ ನೆರವೇರಿತು. ಚಿರು ಮಗನ ನಾಮಕರಣದಲ್ಲಿ ಅವರ ಸ್ನೇಹಿತರ ದಂಡೇ ಹರಿದು ಬಂದಿತ್ತು.
ಮಗು ಹುಟ್ಟಿ 10 ತಿಂಗಳ ನಂತರ ಮೇಘನಾ ರಾಜ್ ಕುಟುಂಬ ಹಾಗೂ ಚಿರು ಮನೆಯವರು ಸೇರಿ ಅದ್ದೂರಿಯಾಗಿ ನಾಮಕರಣ ಮಾಡಿದ್ದಾರೆ. ಹೌದು, ಚಿರು ಹಾಗೂ ಮೇಘನಾ ರಾಜ್ ಮಗನಿಗೆ ನಿನ್ನೆಯಿಂದ ಅಧಿಕೃತ ಹೆಸರು ಸಿಕ್ಕಿದೆ.
ಮೇಘನಾ-ಚಿರು ಮುದ್ದಿನ ಮಗನಿಗೆ ರಾಯನ್ ರಾಜ್ ಸರ್ಜಾ ಎಂದು ನಾಮಕರಣ ಮಾಡಲಾಗಿದೆ. ಚಿರು ಮನೆಯಲ್ಲಿ ರಾಜನಂತೆ ಇದ್ದರಂತೆ. ಅದಕ್ಕೆ ಆ ರಾಜನ ಮಗನಿಗೆ ಯುವರಾಜ ಎಂಬ ಅರ್ಥ ಕೊಡುವ ರಾಯನ್ ಹೆಸರನ್ನು ಇಡಲಾಗಿದೆ ಎಂದು ಮೇಘನಾ ಹೇಳಿಕೊಂಡಿದ್ದಾರೆ.
ಮಗುವಿನ ರೂಪದಲ್ಲಿ ಅಣ್ಣನೇ ಬಂದ ಎಂದು ನಂಬಿರುವ ಧ್ರುವ ಸರ್ಜಾ ಹಾಗೂ ಕುಟುಂಬದವರೂ ಖುಷಿಯಿಂದ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಗು ಹುಟ್ಟಿದ ಕೂಡಲೇ ಧ್ರುವಾ ಸರ್ಜಾ ದುಬಾರಿ ಬೆಲೆಯ ತೊಟ್ಟಿಲನ್ನು ಖರೀದಿಸಿದ್ದರು.
ಇನ್ನು ಸ್ಯಾಂಡಲ್ವುಡ್ನಲ್ಲಿ ಚಿರು ಸರ್ಜಾ ಅವರಿಗೆ ತಮ್ಮದೇ ಆದ ಸ್ನೇಹಿತರ ಬಳವಿತ್ತು. ಒಳ್ಳೆಯದಿರಲಿ, ಕೆಟ್ಟದಿರಲಿ ಈ ಎಲ್ಲ ಸ್ನೇಹಿತರು ಇದರಲ್ಲಿ ಭಾಗಿಯಾಗಿರುತ್ತಿದ್ದರು.
ನಿನ್ನೆಯಯೂ ಸಹ ಚಿರು ಅವರ ಸ್ನೇಹಿತರು ಅವರ ಮಗನ ನಾಮಕರಣದಲ್ಲಿ ಭಾಗಿಯಾಗಿ, ರಾಯನ್ಗೆ ಆಶೀರ್ವದಿಸಿದ್ದಾರೆ. ಇದಲ್ಲಿ ಪನ್ನಾಗಭರಣ ಸಹ ಒಬ್ಬರು.
ಮಗನಿಗೆ ರಾಯನ್ ಎಂದು ಹೆಸರು ಇಡಲೇಬೇಕೆಂದು ಮನಸ್ಸಿನಲ್ಲಿ ಇತ್ತು. ರಾಯನ್ ಎಂದರೆ ಸಂಸ್ಕೃತದಲ್ಲಿ ಯುವರಾಜ ಎಂದರ್ಥ ಎಂದು ಮೇಘನಾ ರಾಜ್ ನಿನ್ನೆ ನಾಮಕರಣದ ನಂತರ ನಡೆದ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
17-04-24 10:14 pm
Bangalore Correspondent
Vijayendra, D K Shivakumar, guarantee: ವಿಜಯೇಂ...
17-04-24 08:49 pm
YouTuber Vikas Gowda, Arrest Bangalore: YouTu...
17-04-24 07:50 pm
18 ಬ್ಯಾಗ್ ಗಳಲ್ಲಿ 18 ಕೋಟಿ ನಗದು ಬ್ಯಾಂಕಿಗೆ ರವಾನೆ...
17-04-24 06:55 pm
ಮಗುವನ್ನು ಸ್ಕೂಟರಿನ ಫುಟ್ ರೆಸ್ಟಲ್ಲಿ ನಿಲ್ಲಿಸಿಕೊಂಡ...
17-04-24 03:54 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
17-04-24 10:33 pm
Mangalore Correspondent
Mangalore Brijesh Chowta, Sullia: ಬಿಜೆಪಿ ಕಾರ್...
17-04-24 08:36 pm
Mangalore Accident, Adyar, Student death: ಅಡ್...
17-04-24 02:16 pm
Captian Brijesh Chowta Mangalore: ಕಿನ್ನಿಗೋಳಿ,...
16-04-24 11:10 pm
Vijayendra, Mangalore, Annamalai: ಎಪ್ರಿಲ್ 20ರ...
16-04-24 08:53 pm
15-04-24 04:14 pm
Mangalore Correspondent
Salman Khan gun shot; ಬಾಲಿವುಡ್ ನಟ ಸಲ್ಮಾನ್ ಖಾನ...
14-04-24 03:47 pm
Bangalore Crime, Wife Murder by Husband; ಬೆಂಗ...
14-04-24 02:53 pm
Bangalore Crime, Murder, suicide: ಇಬ್ಬರು ಮಕ್...
13-04-24 11:13 pm
Mangalore crime, Bolar Murder, Stabbing; ಬೋಳಾ...
13-04-24 10:44 pm