ಬ್ರೇಕಿಂಗ್ ನ್ಯೂಸ್
04-09-21 11:43 am Source: News 18 Kannada ಸಿನಿಮಾ
ಮೇಘನಾ ರಾಜ್ ಹಾಗೂ ಚಿರಂಜೀವಿ ಸರ್ಜಾ ಅವರ ಮುದ್ದಿನ ಮಗನಿಗೆ ನಿನ್ನೆ ಅದ್ದೂರಿಯಾಗಿ ನಾಮಕರಣ ಮಾಡಲಾಯಿತು. ಮೊದಲಿಗೆ ಚರ್ಚ್ನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ನಂತರ ಹೋಟೆಲ್ನಲ್ಲಿ ಹಿಂದೂ ಸಂಪ್ರದಾಯದಂತೆ ನಾಮಕರಣ ಶಾಶ್ತ್ರ ನೆರವೇರಿತು. ಚಿರು ಮಗನ ನಾಮಕರಣದಲ್ಲಿ ಅವರ ಸ್ನೇಹಿತರ ದಂಡೇ ಹರಿದು ಬಂದಿತ್ತು.
ಮಗು ಹುಟ್ಟಿ 10 ತಿಂಗಳ ನಂತರ ಮೇಘನಾ ರಾಜ್ ಕುಟುಂಬ ಹಾಗೂ ಚಿರು ಮನೆಯವರು ಸೇರಿ ಅದ್ದೂರಿಯಾಗಿ ನಾಮಕರಣ ಮಾಡಿದ್ದಾರೆ. ಹೌದು, ಚಿರು ಹಾಗೂ ಮೇಘನಾ ರಾಜ್ ಮಗನಿಗೆ ನಿನ್ನೆಯಿಂದ ಅಧಿಕೃತ ಹೆಸರು ಸಿಕ್ಕಿದೆ.


ಮೇಘನಾ-ಚಿರು ಮುದ್ದಿನ ಮಗನಿಗೆ ರಾಯನ್ ರಾಜ್ ಸರ್ಜಾ ಎಂದು ನಾಮಕರಣ ಮಾಡಲಾಗಿದೆ. ಚಿರು ಮನೆಯಲ್ಲಿ ರಾಜನಂತೆ ಇದ್ದರಂತೆ. ಅದಕ್ಕೆ ಆ ರಾಜನ ಮಗನಿಗೆ ಯುವರಾಜ ಎಂಬ ಅರ್ಥ ಕೊಡುವ ರಾಯನ್ ಹೆಸರನ್ನು ಇಡಲಾಗಿದೆ ಎಂದು ಮೇಘನಾ ಹೇಳಿಕೊಂಡಿದ್ದಾರೆ.
ಮಗುವಿನ ರೂಪದಲ್ಲಿ ಅಣ್ಣನೇ ಬಂದ ಎಂದು ನಂಬಿರುವ ಧ್ರುವ ಸರ್ಜಾ ಹಾಗೂ ಕುಟುಂಬದವರೂ ಖುಷಿಯಿಂದ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಗು ಹುಟ್ಟಿದ ಕೂಡಲೇ ಧ್ರುವಾ ಸರ್ಜಾ ದುಬಾರಿ ಬೆಲೆಯ ತೊಟ್ಟಿಲನ್ನು ಖರೀದಿಸಿದ್ದರು.

ಇನ್ನು ಸ್ಯಾಂಡಲ್ವುಡ್ನಲ್ಲಿ ಚಿರು ಸರ್ಜಾ ಅವರಿಗೆ ತಮ್ಮದೇ ಆದ ಸ್ನೇಹಿತರ ಬಳವಿತ್ತು. ಒಳ್ಳೆಯದಿರಲಿ, ಕೆಟ್ಟದಿರಲಿ ಈ ಎಲ್ಲ ಸ್ನೇಹಿತರು ಇದರಲ್ಲಿ ಭಾಗಿಯಾಗಿರುತ್ತಿದ್ದರು.
ನಿನ್ನೆಯಯೂ ಸಹ ಚಿರು ಅವರ ಸ್ನೇಹಿತರು ಅವರ ಮಗನ ನಾಮಕರಣದಲ್ಲಿ ಭಾಗಿಯಾಗಿ, ರಾಯನ್ಗೆ ಆಶೀರ್ವದಿಸಿದ್ದಾರೆ. ಇದಲ್ಲಿ ಪನ್ನಾಗಭರಣ ಸಹ ಒಬ್ಬರು.


ಮಗನಿಗೆ ರಾಯನ್ ಎಂದು ಹೆಸರು ಇಡಲೇಬೇಕೆಂದು ಮನಸ್ಸಿನಲ್ಲಿ ಇತ್ತು. ರಾಯನ್ ಎಂದರೆ ಸಂಸ್ಕೃತದಲ್ಲಿ ಯುವರಾಜ ಎಂದರ್ಥ ಎಂದು ಮೇಘನಾ ರಾಜ್ ನಿನ್ನೆ ನಾಮಕರಣದ ನಂತರ ನಡೆದ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm