ಬ್ರೇಕಿಂಗ್ ನ್ಯೂಸ್
04-09-21 11:43 am Source: News 18 Kannada ಸಿನಿಮಾ
ಮೇಘನಾ ರಾಜ್ ಹಾಗೂ ಚಿರಂಜೀವಿ ಸರ್ಜಾ ಅವರ ಮುದ್ದಿನ ಮಗನಿಗೆ ನಿನ್ನೆ ಅದ್ದೂರಿಯಾಗಿ ನಾಮಕರಣ ಮಾಡಲಾಯಿತು. ಮೊದಲಿಗೆ ಚರ್ಚ್ನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ನಂತರ ಹೋಟೆಲ್ನಲ್ಲಿ ಹಿಂದೂ ಸಂಪ್ರದಾಯದಂತೆ ನಾಮಕರಣ ಶಾಶ್ತ್ರ ನೆರವೇರಿತು. ಚಿರು ಮಗನ ನಾಮಕರಣದಲ್ಲಿ ಅವರ ಸ್ನೇಹಿತರ ದಂಡೇ ಹರಿದು ಬಂದಿತ್ತು.
ಮಗು ಹುಟ್ಟಿ 10 ತಿಂಗಳ ನಂತರ ಮೇಘನಾ ರಾಜ್ ಕುಟುಂಬ ಹಾಗೂ ಚಿರು ಮನೆಯವರು ಸೇರಿ ಅದ್ದೂರಿಯಾಗಿ ನಾಮಕರಣ ಮಾಡಿದ್ದಾರೆ. ಹೌದು, ಚಿರು ಹಾಗೂ ಮೇಘನಾ ರಾಜ್ ಮಗನಿಗೆ ನಿನ್ನೆಯಿಂದ ಅಧಿಕೃತ ಹೆಸರು ಸಿಕ್ಕಿದೆ.


ಮೇಘನಾ-ಚಿರು ಮುದ್ದಿನ ಮಗನಿಗೆ ರಾಯನ್ ರಾಜ್ ಸರ್ಜಾ ಎಂದು ನಾಮಕರಣ ಮಾಡಲಾಗಿದೆ. ಚಿರು ಮನೆಯಲ್ಲಿ ರಾಜನಂತೆ ಇದ್ದರಂತೆ. ಅದಕ್ಕೆ ಆ ರಾಜನ ಮಗನಿಗೆ ಯುವರಾಜ ಎಂಬ ಅರ್ಥ ಕೊಡುವ ರಾಯನ್ ಹೆಸರನ್ನು ಇಡಲಾಗಿದೆ ಎಂದು ಮೇಘನಾ ಹೇಳಿಕೊಂಡಿದ್ದಾರೆ.
ಮಗುವಿನ ರೂಪದಲ್ಲಿ ಅಣ್ಣನೇ ಬಂದ ಎಂದು ನಂಬಿರುವ ಧ್ರುವ ಸರ್ಜಾ ಹಾಗೂ ಕುಟುಂಬದವರೂ ಖುಷಿಯಿಂದ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಗು ಹುಟ್ಟಿದ ಕೂಡಲೇ ಧ್ರುವಾ ಸರ್ಜಾ ದುಬಾರಿ ಬೆಲೆಯ ತೊಟ್ಟಿಲನ್ನು ಖರೀದಿಸಿದ್ದರು.

ಇನ್ನು ಸ್ಯಾಂಡಲ್ವುಡ್ನಲ್ಲಿ ಚಿರು ಸರ್ಜಾ ಅವರಿಗೆ ತಮ್ಮದೇ ಆದ ಸ್ನೇಹಿತರ ಬಳವಿತ್ತು. ಒಳ್ಳೆಯದಿರಲಿ, ಕೆಟ್ಟದಿರಲಿ ಈ ಎಲ್ಲ ಸ್ನೇಹಿತರು ಇದರಲ್ಲಿ ಭಾಗಿಯಾಗಿರುತ್ತಿದ್ದರು.
ನಿನ್ನೆಯಯೂ ಸಹ ಚಿರು ಅವರ ಸ್ನೇಹಿತರು ಅವರ ಮಗನ ನಾಮಕರಣದಲ್ಲಿ ಭಾಗಿಯಾಗಿ, ರಾಯನ್ಗೆ ಆಶೀರ್ವದಿಸಿದ್ದಾರೆ. ಇದಲ್ಲಿ ಪನ್ನಾಗಭರಣ ಸಹ ಒಬ್ಬರು.


ಮಗನಿಗೆ ರಾಯನ್ ಎಂದು ಹೆಸರು ಇಡಲೇಬೇಕೆಂದು ಮನಸ್ಸಿನಲ್ಲಿ ಇತ್ತು. ರಾಯನ್ ಎಂದರೆ ಸಂಸ್ಕೃತದಲ್ಲಿ ಯುವರಾಜ ಎಂದರ್ಥ ಎಂದು ಮೇಘನಾ ರಾಜ್ ನಿನ್ನೆ ನಾಮಕರಣದ ನಂತರ ನಡೆದ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm