ಬ್ರೇಕಿಂಗ್ ನ್ಯೂಸ್
04-09-21 11:43 am Source: News 18 Kannada ಸಿನಿಮಾ
ಮೇಘನಾ ರಾಜ್ ಹಾಗೂ ಚಿರಂಜೀವಿ ಸರ್ಜಾ ಅವರ ಮುದ್ದಿನ ಮಗನಿಗೆ ನಿನ್ನೆ ಅದ್ದೂರಿಯಾಗಿ ನಾಮಕರಣ ಮಾಡಲಾಯಿತು. ಮೊದಲಿಗೆ ಚರ್ಚ್ನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ನಂತರ ಹೋಟೆಲ್ನಲ್ಲಿ ಹಿಂದೂ ಸಂಪ್ರದಾಯದಂತೆ ನಾಮಕರಣ ಶಾಶ್ತ್ರ ನೆರವೇರಿತು. ಚಿರು ಮಗನ ನಾಮಕರಣದಲ್ಲಿ ಅವರ ಸ್ನೇಹಿತರ ದಂಡೇ ಹರಿದು ಬಂದಿತ್ತು.
ಮಗು ಹುಟ್ಟಿ 10 ತಿಂಗಳ ನಂತರ ಮೇಘನಾ ರಾಜ್ ಕುಟುಂಬ ಹಾಗೂ ಚಿರು ಮನೆಯವರು ಸೇರಿ ಅದ್ದೂರಿಯಾಗಿ ನಾಮಕರಣ ಮಾಡಿದ್ದಾರೆ. ಹೌದು, ಚಿರು ಹಾಗೂ ಮೇಘನಾ ರಾಜ್ ಮಗನಿಗೆ ನಿನ್ನೆಯಿಂದ ಅಧಿಕೃತ ಹೆಸರು ಸಿಕ್ಕಿದೆ.
ಮೇಘನಾ-ಚಿರು ಮುದ್ದಿನ ಮಗನಿಗೆ ರಾಯನ್ ರಾಜ್ ಸರ್ಜಾ ಎಂದು ನಾಮಕರಣ ಮಾಡಲಾಗಿದೆ. ಚಿರು ಮನೆಯಲ್ಲಿ ರಾಜನಂತೆ ಇದ್ದರಂತೆ. ಅದಕ್ಕೆ ಆ ರಾಜನ ಮಗನಿಗೆ ಯುವರಾಜ ಎಂಬ ಅರ್ಥ ಕೊಡುವ ರಾಯನ್ ಹೆಸರನ್ನು ಇಡಲಾಗಿದೆ ಎಂದು ಮೇಘನಾ ಹೇಳಿಕೊಂಡಿದ್ದಾರೆ.
ಮಗುವಿನ ರೂಪದಲ್ಲಿ ಅಣ್ಣನೇ ಬಂದ ಎಂದು ನಂಬಿರುವ ಧ್ರುವ ಸರ್ಜಾ ಹಾಗೂ ಕುಟುಂಬದವರೂ ಖುಷಿಯಿಂದ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಗು ಹುಟ್ಟಿದ ಕೂಡಲೇ ಧ್ರುವಾ ಸರ್ಜಾ ದುಬಾರಿ ಬೆಲೆಯ ತೊಟ್ಟಿಲನ್ನು ಖರೀದಿಸಿದ್ದರು.
ಇನ್ನು ಸ್ಯಾಂಡಲ್ವುಡ್ನಲ್ಲಿ ಚಿರು ಸರ್ಜಾ ಅವರಿಗೆ ತಮ್ಮದೇ ಆದ ಸ್ನೇಹಿತರ ಬಳವಿತ್ತು. ಒಳ್ಳೆಯದಿರಲಿ, ಕೆಟ್ಟದಿರಲಿ ಈ ಎಲ್ಲ ಸ್ನೇಹಿತರು ಇದರಲ್ಲಿ ಭಾಗಿಯಾಗಿರುತ್ತಿದ್ದರು.
ನಿನ್ನೆಯಯೂ ಸಹ ಚಿರು ಅವರ ಸ್ನೇಹಿತರು ಅವರ ಮಗನ ನಾಮಕರಣದಲ್ಲಿ ಭಾಗಿಯಾಗಿ, ರಾಯನ್ಗೆ ಆಶೀರ್ವದಿಸಿದ್ದಾರೆ. ಇದಲ್ಲಿ ಪನ್ನಾಗಭರಣ ಸಹ ಒಬ್ಬರು.
ಮಗನಿಗೆ ರಾಯನ್ ಎಂದು ಹೆಸರು ಇಡಲೇಬೇಕೆಂದು ಮನಸ್ಸಿನಲ್ಲಿ ಇತ್ತು. ರಾಯನ್ ಎಂದರೆ ಸಂಸ್ಕೃತದಲ್ಲಿ ಯುವರಾಜ ಎಂದರ್ಥ ಎಂದು ಮೇಘನಾ ರಾಜ್ ನಿನ್ನೆ ನಾಮಕರಣದ ನಂತರ ನಡೆದ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm