ಬ್ರೇಕಿಂಗ್ ನ್ಯೂಸ್
08-09-20 11:58 am Headline Karnataka News Network ಸಿನಿಮಾ
ಟಾಲಿವುಡ್ ಚಿತ್ರರಂಗದಲ್ಲಿ ಹೆಸರು ಮಾಡಿರುವ ಖ್ಯಾತ ಹಿರಿಯ ನಟ ಜಯಪ್ರಕಾಶ್ ರೆಡ್ಡಿ (74) ಇಂದು ಆಂಧ್ರ ಪ್ರದೇಶದ ಗುಂಟೂರಿನಲ್ಲಿರುವ ನಿವಾಸದಲ್ಲಿ ಹೃದಯಾಘಾತದಿಂದ ನಿಧನಹೊಂದಿದರು.
ತೆಲುಗಿನಲ್ಲಿ 100 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ನಟ ಜಯಪ್ರಕಾಶ್ ರೆಡ್ಡಿ ಸಾವಿಗೆ ತೆಲುಗು ಚಿತ್ರೋದ್ಯಮ ಕಂಬನಿ ಮಿಡಿದಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ನೆಚ್ಚಿನ ನಟನಿಗೆ ಸಂತಾಪ ಸೂಚಿಸಿದ್ದಾರೆ.
1988ರಲ್ಲಿ ಬ್ರಹ್ಮ ಪುತ್ರುಡು ಚಿತ್ರದ ಮೂಲಕ ಟಾಲಿವುಡ್ಗೆ ಬಂದ ಜಯಪ್ರಕಾಶ್ ರೆಡ್ಡಿ, ಸಮರಸಿಂಹ ರೆಡ್ಡಿ, ಪ್ರೇಮಿಂಚಕುಂದಮ್ ರಾ, ನರಸಿಂಹ ನಾಯ್ಡು, ನುವುಸ್ತಾನಂಟೆ ನೆನುದ್ದುಟಾನಾ, ಜುಲಾಯಿ, ರೆಡ್ಡಿ, ಕಿಕ್, ಜಯಂ, ಮನೆದೆರಾ, ಜಂಬಾ ಲಕಿಡಿ ಪಂಬಾ, ಅವುನು ವಲ್ಲಿದ್ದಾರು ಇಷ್ಟಪದ್ದಾರು, ಕಬಡ್ಡಿ ಕಬಡ್ಡಿ ಸಿನಿಮಾ ಸೇರಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಸತ್ಯ ಇನ್ ಲವ್ ಮತ್ತು ಸಿಟಿಜನ್ ಚಿತ್ರದಲ್ಲಿ ನಟಿಸಿದ್ದರು.
ಆಂಧ್ರ ಮುಖ್ಯಮಂತ್ರಿ ವೈ ಎಸ್ ಜಗನ್ಮೋಹನ್ ರೆಡ್ಡಿ ಸಹ ಟ್ವಿಟರ್ನಲ್ಲಿ ಅಗಲಿದ ನಟನಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಮಹೇಶ್ ಬಾಬು, ಜೆನಿಲಿಯಾ, ಪ್ರಕಾಶ್ ರೈ, ಎನ್ಟಿಆರ್ ಸೇರಿ ಇಡೀ ಟಾಲಿವುಡ್ ಹಾಸ್ಯನಟನಿಗೆ ಭಾವಪೂರ್ಣ ವಿದಾಯ ಹೇಳಿದ್ದಾರೆ.
Join our WhatsApp group for latest news updates
Telugu cinema and theatre has lost a gem today with the demise of Jayaprakash Reddy Garu. His versatile performances over several decades have given us many a memorable cinematic moments. My heart goes out to his family and friends in this hour of grief. #JayaPrakashReddy pic.twitter.com/gOCfffmQjP
— N Chandrababu Naidu #StayHomeSaveLives (@ncbn) September 8, 2020
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm