ಬ್ರೇಕಿಂಗ್ ನ್ಯೂಸ್
08-09-20 11:58 am Headline Karnataka News Network ಸಿನಿಮಾ
ಟಾಲಿವುಡ್ ಚಿತ್ರರಂಗದಲ್ಲಿ ಹೆಸರು ಮಾಡಿರುವ ಖ್ಯಾತ ಹಿರಿಯ ನಟ ಜಯಪ್ರಕಾಶ್ ರೆಡ್ಡಿ (74) ಇಂದು ಆಂಧ್ರ ಪ್ರದೇಶದ ಗುಂಟೂರಿನಲ್ಲಿರುವ ನಿವಾಸದಲ್ಲಿ ಹೃದಯಾಘಾತದಿಂದ ನಿಧನಹೊಂದಿದರು.
ತೆಲುಗಿನಲ್ಲಿ 100 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ನಟ ಜಯಪ್ರಕಾಶ್ ರೆಡ್ಡಿ ಸಾವಿಗೆ ತೆಲುಗು ಚಿತ್ರೋದ್ಯಮ ಕಂಬನಿ ಮಿಡಿದಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ನೆಚ್ಚಿನ ನಟನಿಗೆ ಸಂತಾಪ ಸೂಚಿಸಿದ್ದಾರೆ.
1988ರಲ್ಲಿ ಬ್ರಹ್ಮ ಪುತ್ರುಡು ಚಿತ್ರದ ಮೂಲಕ ಟಾಲಿವುಡ್ಗೆ ಬಂದ ಜಯಪ್ರಕಾಶ್ ರೆಡ್ಡಿ, ಸಮರಸಿಂಹ ರೆಡ್ಡಿ, ಪ್ರೇಮಿಂಚಕುಂದಮ್ ರಾ, ನರಸಿಂಹ ನಾಯ್ಡು, ನುವುಸ್ತಾನಂಟೆ ನೆನುದ್ದುಟಾನಾ, ಜುಲಾಯಿ, ರೆಡ್ಡಿ, ಕಿಕ್, ಜಯಂ, ಮನೆದೆರಾ, ಜಂಬಾ ಲಕಿಡಿ ಪಂಬಾ, ಅವುನು ವಲ್ಲಿದ್ದಾರು ಇಷ್ಟಪದ್ದಾರು, ಕಬಡ್ಡಿ ಕಬಡ್ಡಿ ಸಿನಿಮಾ ಸೇರಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಸತ್ಯ ಇನ್ ಲವ್ ಮತ್ತು ಸಿಟಿಜನ್ ಚಿತ್ರದಲ್ಲಿ ನಟಿಸಿದ್ದರು.
ಆಂಧ್ರ ಮುಖ್ಯಮಂತ್ರಿ ವೈ ಎಸ್ ಜಗನ್ಮೋಹನ್ ರೆಡ್ಡಿ ಸಹ ಟ್ವಿಟರ್ನಲ್ಲಿ ಅಗಲಿದ ನಟನಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಮಹೇಶ್ ಬಾಬು, ಜೆನಿಲಿಯಾ, ಪ್ರಕಾಶ್ ರೈ, ಎನ್ಟಿಆರ್ ಸೇರಿ ಇಡೀ ಟಾಲಿವುಡ್ ಹಾಸ್ಯನಟನಿಗೆ ಭಾವಪೂರ್ಣ ವಿದಾಯ ಹೇಳಿದ್ದಾರೆ.
Join our WhatsApp group for latest news updates
Telugu cinema and theatre has lost a gem today with the demise of Jayaprakash Reddy Garu. His versatile performances over several decades have given us many a memorable cinematic moments. My heart goes out to his family and friends in this hour of grief. #JayaPrakashReddy pic.twitter.com/gOCfffmQjP
— N Chandrababu Naidu #StayHomeSaveLives (@ncbn) September 8, 2020
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm