ಬ್ರೇಕಿಂಗ್ ನ್ಯೂಸ್
17-09-21 11:50 am Headline Karnataka News Network ಸಿನಿಮಾ
ಚೆನ್ನೈ, ಸೆ.17 : ನಾನು ಇನ್ನು ಬದುಕುವುದು ಅನುಮಾನ ಅಂತ ತಮಿಳು ನಟಿ ವಿಜಯ ಲಕ್ಷ್ಮೀ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ನನಗೆ ಕೋವಿಡ್ ಪಾಸಿಟಿವ್ ಆಗಿ ನ್ಯುಮೋನಿಯಾ ಆಗಿತ್ತು. ಆಸ್ಪತ್ರೆಯ ಖರ್ಚಿಗೂ ದುಡ್ಡಿಲ್ಲದೆ ಡಿಸ್ಚಾರ್ಜ್ ಮಾಡಿಕೊಂಡು ಬಂದಿದ್ದೇನೆ. ಜ್ವರ ಬಂದು ವಾಂತಿ ಮಾಡಿ ಸುಸ್ತಾಗಿದ್ದೇನೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ನಾನು ಸಾಕಷ್ಟು ಸಮಸ್ಯೆಗಳಿಂದ ಬಳಲುತ್ತಿದ್ದೇನೆ. ಸಹಾಯಕ್ಕಾಗಿ ಕಲಾವಿದರ ಸಂಘಕ್ಕೆ ಸಹಾಯ ಕೇಳಿ ಕೇಳಿ ಸುಸ್ತಾಗಿ ಹೋಗಿದೆ. ದಯವಿಟ್ಟು ಇದನ್ನ ಗಂಭೀರವಾಗಿ ತೆಗೆದುಕೊಳ್ಳಿ. ಅಭಿಮಾನಿಗಳೇ, ನೀವು ತಿಳಿದುಕೊಳ್ಳಬೇಕು. ಎಲ್ಲರೂ ಸೇರಿ ನನ್ನನ್ನು ಮರ್ಡರ್ ಮಾಡಿದಂತೆ ನನ್ನ ಕಥೆ ಮುಗಿಸಿದ್ದಾರೆ ಎಂದು ಅಳಲು ತೊಡಿಕೊಂಡಿದ್ದಾರೆ. ನನಗೆ ಇದರ ಮುಂದೆ ಶಕ್ತಿ ಇಲ್ಲ. ಯಾರ ಸಹಾಯವೂ ಸಿಗುತ್ತಿಲ್ಲ. ಎಲ್ಲರಲ್ಲೂ ಸಹಾಯ ಕೇಳಿ ಸುಸ್ತಾಗಿದ್ದೇನೆ ಎಂದಿದ್ದಾರೆ.

ನಾನು ಸತ್ತು ಹೋದರೆ ಇವರೆಲ್ಲರೂ ಸೇರಿ ಸಾಯಿಸಿದರು ಅಂತ ಗಂಭೀರವಾಗಿ ತೆಗೆದುಕೊಳ್ಳಿ. ಸಹಾಯ ಮಾಡದೇ ನನ್ನನ್ನು ಸಾಯಿಸುತ್ತಿದ್ದಾರೆ. ನಾನು ಉಳಿತೀನಾ ಇಲ್ಲವಾ ನನಗೆ ಗೊತ್ತಿಲ್ಲ ಎಂದು ಅಭಿಮಾನಿಗಳಲ್ಲಿ ದುಃಖ ತೊಡಿಕೊಂಡಿದ್ದಾರೆ. ಈ ಹಿಂದೆಯೂ ನಟಿ ವಿಜಯ ಲಕ್ಷ್ಮೀ ಸಾಕಷ್ಟು ಬಾರಿ ಸಹಾಯವನ್ನು ಸಿನಿಮಾ ಮಂದಿಯಲ್ಲಿ ಕೇಳಿದ್ದರು. ಯಾರು ಸ್ಪಂದಿಸದೆ ಇದ್ದಾಗ ಅವರ ವಿರುದ್ದವೂ ವಿಡಿಯೋದಲ್ಲಿ ಮಾತನಾಡಿ ತಮ್ಮ ಕೋಪ ಹಾಗೂ ಅಸಹಾಯಕತೆಯನ್ನು ಹೊರ ಹಾಕಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm