ಬ್ರೇಕಿಂಗ್ ನ್ಯೂಸ್
17-09-21 11:50 am Headline Karnataka News Network ಸಿನಿಮಾ
ಚೆನ್ನೈ, ಸೆ.17 : ನಾನು ಇನ್ನು ಬದುಕುವುದು ಅನುಮಾನ ಅಂತ ತಮಿಳು ನಟಿ ವಿಜಯ ಲಕ್ಷ್ಮೀ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ನನಗೆ ಕೋವಿಡ್ ಪಾಸಿಟಿವ್ ಆಗಿ ನ್ಯುಮೋನಿಯಾ ಆಗಿತ್ತು. ಆಸ್ಪತ್ರೆಯ ಖರ್ಚಿಗೂ ದುಡ್ಡಿಲ್ಲದೆ ಡಿಸ್ಚಾರ್ಜ್ ಮಾಡಿಕೊಂಡು ಬಂದಿದ್ದೇನೆ. ಜ್ವರ ಬಂದು ವಾಂತಿ ಮಾಡಿ ಸುಸ್ತಾಗಿದ್ದೇನೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ನಾನು ಸಾಕಷ್ಟು ಸಮಸ್ಯೆಗಳಿಂದ ಬಳಲುತ್ತಿದ್ದೇನೆ. ಸಹಾಯಕ್ಕಾಗಿ ಕಲಾವಿದರ ಸಂಘಕ್ಕೆ ಸಹಾಯ ಕೇಳಿ ಕೇಳಿ ಸುಸ್ತಾಗಿ ಹೋಗಿದೆ. ದಯವಿಟ್ಟು ಇದನ್ನ ಗಂಭೀರವಾಗಿ ತೆಗೆದುಕೊಳ್ಳಿ. ಅಭಿಮಾನಿಗಳೇ, ನೀವು ತಿಳಿದುಕೊಳ್ಳಬೇಕು. ಎಲ್ಲರೂ ಸೇರಿ ನನ್ನನ್ನು ಮರ್ಡರ್ ಮಾಡಿದಂತೆ ನನ್ನ ಕಥೆ ಮುಗಿಸಿದ್ದಾರೆ ಎಂದು ಅಳಲು ತೊಡಿಕೊಂಡಿದ್ದಾರೆ. ನನಗೆ ಇದರ ಮುಂದೆ ಶಕ್ತಿ ಇಲ್ಲ. ಯಾರ ಸಹಾಯವೂ ಸಿಗುತ್ತಿಲ್ಲ. ಎಲ್ಲರಲ್ಲೂ ಸಹಾಯ ಕೇಳಿ ಸುಸ್ತಾಗಿದ್ದೇನೆ ಎಂದಿದ್ದಾರೆ.

ನಾನು ಸತ್ತು ಹೋದರೆ ಇವರೆಲ್ಲರೂ ಸೇರಿ ಸಾಯಿಸಿದರು ಅಂತ ಗಂಭೀರವಾಗಿ ತೆಗೆದುಕೊಳ್ಳಿ. ಸಹಾಯ ಮಾಡದೇ ನನ್ನನ್ನು ಸಾಯಿಸುತ್ತಿದ್ದಾರೆ. ನಾನು ಉಳಿತೀನಾ ಇಲ್ಲವಾ ನನಗೆ ಗೊತ್ತಿಲ್ಲ ಎಂದು ಅಭಿಮಾನಿಗಳಲ್ಲಿ ದುಃಖ ತೊಡಿಕೊಂಡಿದ್ದಾರೆ. ಈ ಹಿಂದೆಯೂ ನಟಿ ವಿಜಯ ಲಕ್ಷ್ಮೀ ಸಾಕಷ್ಟು ಬಾರಿ ಸಹಾಯವನ್ನು ಸಿನಿಮಾ ಮಂದಿಯಲ್ಲಿ ಕೇಳಿದ್ದರು. ಯಾರು ಸ್ಪಂದಿಸದೆ ಇದ್ದಾಗ ಅವರ ವಿರುದ್ದವೂ ವಿಡಿಯೋದಲ್ಲಿ ಮಾತನಾಡಿ ತಮ್ಮ ಕೋಪ ಹಾಗೂ ಅಸಹಾಯಕತೆಯನ್ನು ಹೊರ ಹಾಕಿದ್ದರು.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm