ಬ್ರೇಕಿಂಗ್ ನ್ಯೂಸ್
20-09-21 04:36 pm Headline Karnataka News Network ಸಿನಿಮಾ
ಚಿತ್ರರಂಗ ಅಲ್ಲದೆ ಸಾಮಾಜಿಕ ಕಾರ್ಯಕ್ರಮಗಳ ಮೂಲಕವೂ ಗುರುತಿಸಿಕೊಂಡಿರುವ ನಟಿ ಪ್ರಣೀತಾ ಕೊವೀಡ್ ಎರಡನೆ ಅಲೆಯ ವೇಳೆಯಲ್ಲೂ ಜನರಿಗೆ ನೆರವಾಗಿದ್ದಾರೆ. ತಮ್ಮ ಫೌಂಡೇಶನ್ ವತಿಯಿಂದ ಲಸಿಕೆ ಅಭಿಯಾನ ನಡೆಸಿ ಜನ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಹಲವರು ಈ ಅಭಿಯಾನದಲ್ಲಿ ಲಸಿಕೆ ಪಡೆದುಕೊಂಡಿದ್ದು, ಪೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಜನರು ಪ್ರಣೀತಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಅಭಿಮಾನಿಗಳು ಪೋಟೋ ಶೇರ್ ಮಾಡಿಕೊಂಡು ಸಂಭ್ರಮಿಸುತ್ತಿದ್ದಾರೆ.

ರಾಷ್ಟ್ರೋತ್ಥಾನ ಪರಿಷತ್ ಜೊತೆ ಕೈಜೋಡಿಸಿದ ನಟಿ ಪ್ರಣಿತಾ, ತಮ್ಮ ಫೌಂಡೇಶನ್ ಸಹಯೋಗದೊಂದಿಗೆ ಜನರಿಗೆ ಉಚಿತವಾಗಿ ಲಸಿಕೆ ವಿತರಿಸಿದ್ದಾರೆ. ಜಯನಗರದಲ್ಲಿ ಪ್ರಣೀತಾ ಪೌಂಡೇಶನ್ ಹಾಗೂ ರಾಷ್ಟ್ರೋತ್ಥಾನ ಪರಿಷತ್ ಉಚಿತವಾಗಿ ಲಸಿಕೆ ವಿತರಣೆ ಹಮ್ಮಿಕೊಂಡಿದೆ.
ಈ ಹಿಂದೆ ವಿಷ್ಣುವರ್ಧನ್ ಓದಿದ ಶಾಲೆ ಶಾಶ್ವತವಾಗಿ ಮುಚ್ಚಿಹೋಗುವ ಸಂಗತಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ ಪ್ರಣೀತಾ ಶಾಲೆ ಉಳಿಸಲು ನೆರವಾಗಿದ್ದರು. ಇದು ಮಾತ್ರವೇ ಅಲ್ಲದೆ ಹಲವು ಜನಪರ ಕಾರ್ಯಕ್ರಮಗಳಲ್ಲಿ ಪ್ರಣಿತಾ ತಮ್ಮನ್ನು ತಾವು ತೊಡಿಗಿಸಿಕೊಂಡಿದ್ದಾರೆ.
ಈ ಹಿಂದೆ ಜೂನ್ ತಿಂಗಳಲ್ಲಿ ತಮ್ಮ ಫೌಂಡೇಶನ್ನಿಂದ ಸ್ವತಂತ್ರ್ಯವಾಗಿ ಉಚಿತ ಲಸಿಕೆ ವಿತರಣೆ ಅಭಿಯಾನವನ್ನು ಪ್ರಣಿತಾ ಹಮ್ಮಿಕೊಂಡಿದ್ದರು.
ಪ್ರಸ್ತುತ ಸಾಮಾಜಿಕ ಬೆಳವಣಿಗೆಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ ನಿರ್ಭಿಡೆಯಿಂದ ಹಂಚಿಕೊಳ್ಳುತ್ತಾ ಬರುತ್ತಿದ್ದಾರೆ ಪ್ರಣಿತಾ ಸುಭಾಷ್, ಕೆಲವು ದಿನಗಳ ಹಿಂದಷ್ಟೆ 'ಹಿಂದೂ ಭಯೋತ್ಪಾದನೆ' ಎಂದವರ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ್ದ ನಟಿ ಪ್ರಣಿತಾ, ''ಅಫ್ಘಾನಿಸ್ತಾನದಲ್ಲಿ ಆಗುತ್ತಿರುವ ಹಿಂಸಾಚಾರವನ್ನು ಉದಾಹರಣೆಯಾಗಿ ನೀಡುತ್ತಾ 'ಹಿಂದೂ ಭಯೋತ್ಪಾದನೆ' ವಾದವನ್ನು ಕೆಲವರು ಮುಂದಿಡುತ್ತಿದ್ದಾರೆ. 'ಹಿಂದು ಭಯೋತ್ಪಾದನೆ' ಎಂಬ ತಮ್ಮ ಕಲ್ಪನೆಯನ್ನು ಸಾರ್ವಜನಿಕಗೊಳಿಸುವ ಯತ್ನ ಮಾಡುತ್ತಿದ್ದಾರೆ. ಭಾರತ ದೇಶವು ಎಚ್ಚರಿಕೆಯಿಂದರಬೇಕು, ವೈರಿಗಳು ದೇಶದ ಗಡಿಗಳ ಹೊರಗೆ ಮಾತ್ರವೇ ಇಲ್ಲ ದೇಶದ ಒಳಗೂ ಇದ್ದಾರೆ'' ಎಂದಿದ್ದರು. ಪ್ರಣಿತಾರ ಈ ಟ್ವೀಟ್ಗೆ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿಗರಿಂದ, ಆರ್ಎಸ್ಎಸ್ ಬೆಂಬಲಿಗರಿಂದ ಭಾರಿ ಬೆಂಬಲ ವ್ಯಕ್ತವಾಗಿತ್ತು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm