ಬ್ರೇಕಿಂಗ್ ನ್ಯೂಸ್
20-09-21 04:36 pm Headline Karnataka News Network ಸಿನಿಮಾ
ಚಿತ್ರರಂಗ ಅಲ್ಲದೆ ಸಾಮಾಜಿಕ ಕಾರ್ಯಕ್ರಮಗಳ ಮೂಲಕವೂ ಗುರುತಿಸಿಕೊಂಡಿರುವ ನಟಿ ಪ್ರಣೀತಾ ಕೊವೀಡ್ ಎರಡನೆ ಅಲೆಯ ವೇಳೆಯಲ್ಲೂ ಜನರಿಗೆ ನೆರವಾಗಿದ್ದಾರೆ. ತಮ್ಮ ಫೌಂಡೇಶನ್ ವತಿಯಿಂದ ಲಸಿಕೆ ಅಭಿಯಾನ ನಡೆಸಿ ಜನ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಹಲವರು ಈ ಅಭಿಯಾನದಲ್ಲಿ ಲಸಿಕೆ ಪಡೆದುಕೊಂಡಿದ್ದು, ಪೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಜನರು ಪ್ರಣೀತಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಅಭಿಮಾನಿಗಳು ಪೋಟೋ ಶೇರ್ ಮಾಡಿಕೊಂಡು ಸಂಭ್ರಮಿಸುತ್ತಿದ್ದಾರೆ.

ರಾಷ್ಟ್ರೋತ್ಥಾನ ಪರಿಷತ್ ಜೊತೆ ಕೈಜೋಡಿಸಿದ ನಟಿ ಪ್ರಣಿತಾ, ತಮ್ಮ ಫೌಂಡೇಶನ್ ಸಹಯೋಗದೊಂದಿಗೆ ಜನರಿಗೆ ಉಚಿತವಾಗಿ ಲಸಿಕೆ ವಿತರಿಸಿದ್ದಾರೆ. ಜಯನಗರದಲ್ಲಿ ಪ್ರಣೀತಾ ಪೌಂಡೇಶನ್ ಹಾಗೂ ರಾಷ್ಟ್ರೋತ್ಥಾನ ಪರಿಷತ್ ಉಚಿತವಾಗಿ ಲಸಿಕೆ ವಿತರಣೆ ಹಮ್ಮಿಕೊಂಡಿದೆ.
ಈ ಹಿಂದೆ ವಿಷ್ಣುವರ್ಧನ್ ಓದಿದ ಶಾಲೆ ಶಾಶ್ವತವಾಗಿ ಮುಚ್ಚಿಹೋಗುವ ಸಂಗತಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ ಪ್ರಣೀತಾ ಶಾಲೆ ಉಳಿಸಲು ನೆರವಾಗಿದ್ದರು. ಇದು ಮಾತ್ರವೇ ಅಲ್ಲದೆ ಹಲವು ಜನಪರ ಕಾರ್ಯಕ್ರಮಗಳಲ್ಲಿ ಪ್ರಣಿತಾ ತಮ್ಮನ್ನು ತಾವು ತೊಡಿಗಿಸಿಕೊಂಡಿದ್ದಾರೆ.
ಈ ಹಿಂದೆ ಜೂನ್ ತಿಂಗಳಲ್ಲಿ ತಮ್ಮ ಫೌಂಡೇಶನ್ನಿಂದ ಸ್ವತಂತ್ರ್ಯವಾಗಿ ಉಚಿತ ಲಸಿಕೆ ವಿತರಣೆ ಅಭಿಯಾನವನ್ನು ಪ್ರಣಿತಾ ಹಮ್ಮಿಕೊಂಡಿದ್ದರು.
ಪ್ರಸ್ತುತ ಸಾಮಾಜಿಕ ಬೆಳವಣಿಗೆಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ ನಿರ್ಭಿಡೆಯಿಂದ ಹಂಚಿಕೊಳ್ಳುತ್ತಾ ಬರುತ್ತಿದ್ದಾರೆ ಪ್ರಣಿತಾ ಸುಭಾಷ್, ಕೆಲವು ದಿನಗಳ ಹಿಂದಷ್ಟೆ 'ಹಿಂದೂ ಭಯೋತ್ಪಾದನೆ' ಎಂದವರ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ್ದ ನಟಿ ಪ್ರಣಿತಾ, ''ಅಫ್ಘಾನಿಸ್ತಾನದಲ್ಲಿ ಆಗುತ್ತಿರುವ ಹಿಂಸಾಚಾರವನ್ನು ಉದಾಹರಣೆಯಾಗಿ ನೀಡುತ್ತಾ 'ಹಿಂದೂ ಭಯೋತ್ಪಾದನೆ' ವಾದವನ್ನು ಕೆಲವರು ಮುಂದಿಡುತ್ತಿದ್ದಾರೆ. 'ಹಿಂದು ಭಯೋತ್ಪಾದನೆ' ಎಂಬ ತಮ್ಮ ಕಲ್ಪನೆಯನ್ನು ಸಾರ್ವಜನಿಕಗೊಳಿಸುವ ಯತ್ನ ಮಾಡುತ್ತಿದ್ದಾರೆ. ಭಾರತ ದೇಶವು ಎಚ್ಚರಿಕೆಯಿಂದರಬೇಕು, ವೈರಿಗಳು ದೇಶದ ಗಡಿಗಳ ಹೊರಗೆ ಮಾತ್ರವೇ ಇಲ್ಲ ದೇಶದ ಒಳಗೂ ಇದ್ದಾರೆ'' ಎಂದಿದ್ದರು. ಪ್ರಣಿತಾರ ಈ ಟ್ವೀಟ್ಗೆ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿಗರಿಂದ, ಆರ್ಎಸ್ಎಸ್ ಬೆಂಬಲಿಗರಿಂದ ಭಾರಿ ಬೆಂಬಲ ವ್ಯಕ್ತವಾಗಿತ್ತು.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm