ಬ್ರೇಕಿಂಗ್ ನ್ಯೂಸ್
22-09-21 01:53 pm Headline Karnataka News Network ಸಿನಿಮಾ
ಮುಂಬೈ, ಸೆ.22: ದುಷ್ಕರ್ಮಿಗಳ ಗುಂಪೊಂದು ನನ್ನ ಮೇಲೆ ಆ್ಯಸಿಡ್ ದಾಳಿ ನಡೆಸಲು ಪ್ರಯತ್ನಿಸಿದರು ಎಂದು ನಟಿ ಪಾಯಲ್ ಘೋಷ್ ಹೇಳಿದ್ದಾರೆ.
ಮೆಡಿಕಲ್ ಶಾಪ್ನಿಂದ ಕೆಲವು ಮೆಡಿಷನ್ ಪಡೆದು ಕಾರ್ ಹತ್ತುವ ಸಂದರ್ಭದಲ್ಲಿ ಬೈಕ್ ಮೇಲೆ ಧಾವಿಸಿದ ಮುಸುಕುಧಾರಿಗಳ ಗುಂಪು ನನ್ನ ಮೇಲೆ ಕಬ್ಬಿಣದ ರಾಡ್ನಿಂದ ದಾಳಿ ನಡೆಸಲು ಮುಂದಾದರು. ಅವರ ಕೈಯಲ್ಲಿ ಬಾಟಲ್ವೊಂದಿತ್ತು. ಬಹುಶಃ ಅದರಲ್ಲಿ ಆ್ಯಸಿಡ್ ಇತ್ತು ಎನ್ನುವುದು ನನ್ನ ಅನುಮಾನ. ನಾನು ಅವರಿಂದ ತಪ್ಪಿಸಿಕೊಂಡು ಪಾರಾದೆ. ಈ ವೇಳೆ ನನ್ನ ಕೈಗೆ ಸ್ವಲ್ಪ ಪೆಟ್ಟಾಗಿದೆ ಎಂದು ಪಾಯಲ್ ಹೇಳಿದ್ದಾರೆ.


ನಾನು ಕಾರಿನ ಡೋರ್ ತೆಗೆಯುವಷ್ಟರಲ್ಲಿ ಮುಸುಕುಧಾರಿಗಳ ಗುಂಪು ನನ್ನತ್ತ ಧಾವಿಸಿತು. ಅಪಾಯದ ಮುನ್ಸೂಚನೆ ಅರಿತು ನಾನು ಜೋರಾಗಿ ಕೂಗಿಕೊಂಡು, ನನ್ನ ಮೇಲೆ ನಡೆಯಬಹುದಾದ ದಾಳಿಯಿಂದ ತಪ್ಪಿಸಿಕೊಂಡೆ. ಅವರು ಸ್ಥಳದಿಂದ ಓಡಿ ಹೋದೆ. ಈ ಬಗ್ಗೆ ಇಂದು ಪೊಲೀಸ್ ಠಾಣೆಗೆ ತೆರಳಿ ದೂರು ನೀಡುತ್ತೇನೆ ಎಂದು ಘೋಷ್ ಹೇಳಿದ್ದಾರೆ.
ಇನ್ನು ಪಾಯಲ್ ಅವರು ಬಾಲಿವುಡ್ ಸಿನಿಮಾ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದರು. ಇದು ಹಿಂದಿ ಚಿತ್ರರಂಗದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು. ಟಾಲಿವುಡ್ ನಟ ಜ್ಯೂ.ಎನ್ಟಿಆರ್ ಬಗ್ಗೆಯೂ ಈ ನಟಿ ಮಾತನಾಡಿದ್ದರು. ಹಾಗೂ ಚಿತ್ರರಂಗದಲ್ಲಿ ಪಕ್ಷಪಾತ ಇದೆ ಎಂದು ಆರೋಪಿಸಿದ್ದರು.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm