ಬ್ರೇಕಿಂಗ್ ನ್ಯೂಸ್
22-09-21 01:53 pm Headline Karnataka News Network ಸಿನಿಮಾ
ಮುಂಬೈ, ಸೆ.22: ದುಷ್ಕರ್ಮಿಗಳ ಗುಂಪೊಂದು ನನ್ನ ಮೇಲೆ ಆ್ಯಸಿಡ್ ದಾಳಿ ನಡೆಸಲು ಪ್ರಯತ್ನಿಸಿದರು ಎಂದು ನಟಿ ಪಾಯಲ್ ಘೋಷ್ ಹೇಳಿದ್ದಾರೆ.
ಮೆಡಿಕಲ್ ಶಾಪ್ನಿಂದ ಕೆಲವು ಮೆಡಿಷನ್ ಪಡೆದು ಕಾರ್ ಹತ್ತುವ ಸಂದರ್ಭದಲ್ಲಿ ಬೈಕ್ ಮೇಲೆ ಧಾವಿಸಿದ ಮುಸುಕುಧಾರಿಗಳ ಗುಂಪು ನನ್ನ ಮೇಲೆ ಕಬ್ಬಿಣದ ರಾಡ್ನಿಂದ ದಾಳಿ ನಡೆಸಲು ಮುಂದಾದರು. ಅವರ ಕೈಯಲ್ಲಿ ಬಾಟಲ್ವೊಂದಿತ್ತು. ಬಹುಶಃ ಅದರಲ್ಲಿ ಆ್ಯಸಿಡ್ ಇತ್ತು ಎನ್ನುವುದು ನನ್ನ ಅನುಮಾನ. ನಾನು ಅವರಿಂದ ತಪ್ಪಿಸಿಕೊಂಡು ಪಾರಾದೆ. ಈ ವೇಳೆ ನನ್ನ ಕೈಗೆ ಸ್ವಲ್ಪ ಪೆಟ್ಟಾಗಿದೆ ಎಂದು ಪಾಯಲ್ ಹೇಳಿದ್ದಾರೆ.


ನಾನು ಕಾರಿನ ಡೋರ್ ತೆಗೆಯುವಷ್ಟರಲ್ಲಿ ಮುಸುಕುಧಾರಿಗಳ ಗುಂಪು ನನ್ನತ್ತ ಧಾವಿಸಿತು. ಅಪಾಯದ ಮುನ್ಸೂಚನೆ ಅರಿತು ನಾನು ಜೋರಾಗಿ ಕೂಗಿಕೊಂಡು, ನನ್ನ ಮೇಲೆ ನಡೆಯಬಹುದಾದ ದಾಳಿಯಿಂದ ತಪ್ಪಿಸಿಕೊಂಡೆ. ಅವರು ಸ್ಥಳದಿಂದ ಓಡಿ ಹೋದೆ. ಈ ಬಗ್ಗೆ ಇಂದು ಪೊಲೀಸ್ ಠಾಣೆಗೆ ತೆರಳಿ ದೂರು ನೀಡುತ್ತೇನೆ ಎಂದು ಘೋಷ್ ಹೇಳಿದ್ದಾರೆ.
ಇನ್ನು ಪಾಯಲ್ ಅವರು ಬಾಲಿವುಡ್ ಸಿನಿಮಾ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದರು. ಇದು ಹಿಂದಿ ಚಿತ್ರರಂಗದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು. ಟಾಲಿವುಡ್ ನಟ ಜ್ಯೂ.ಎನ್ಟಿಆರ್ ಬಗ್ಗೆಯೂ ಈ ನಟಿ ಮಾತನಾಡಿದ್ದರು. ಹಾಗೂ ಚಿತ್ರರಂಗದಲ್ಲಿ ಪಕ್ಷಪಾತ ಇದೆ ಎಂದು ಆರೋಪಿಸಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm