ಬ್ರೇಕಿಂಗ್ ನ್ಯೂಸ್
23-09-21 01:39 pm Filmbeat: Manjunatha C ಸಿನಿಮಾ
ಜೂ.ಎನ್ಟಿಆರ್ ಕಾರುಗಳ ಬಗ್ಗೆ ವಿಶೇಷ ಆಸಕ್ತಿ ಇರುವ ನಟ. ಕೆಲವು ದಿನಗಳ ಹಿಂದಷ್ಟೆ ಐಶಾರಾಮಿ, ದುಬಾರಿ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಜೂ.ಎನ್ಟಿಆರ್ ಖರೀದಿಸಿದ್ದಾರೆ.
ಲ್ಯಾಂಬೊರ್ಗಿನಿ ಉರುಸ್ ಕಾರಿಗೆ 4 ಕೋಟಿಗೂ ಹೆಚ್ಚು ಹಣ ನೀಡಿರುವ ನಟ ಜೂ ಎನ್ಟಿಆರ್, ಆ ಉರುಸ್ ಕಾರಿನ ನಂಬರ್ಗೆ ಈಗ ಲಕ್ಷಾಂತರ ಹಣ ವ್ಯಯ ಮಾಡಿದ್ದಾರೆ.
ಜೂ.ಎನ್ಟಿಆರ್, ಉರುಸ್ ಕಾರಿನ ತಮ್ಮ ಅದೃಷ್ಟದ ಸಂಖ್ಯೆಯನ್ನು ಹಾಕಿಸಿಕೊಂಡಿದ್ದಾರೆ. ಅದುವೇ 9999 ಈ ಸಂಖ್ಯೆಗೆ ದೊಡ್ಡ ಮೊತ್ತದ ಹಣವನ್ನು ಆರ್ಟಿಓಗೆ ನೀಡಿದ್ದಾರೆ ಜೂ.ಎನ್ಟಿಆರ್.

ಬೇಡಿಕೆ ಇರುವ ಸಂಖ್ಯೆಗಳನ್ನು ಆರ್ಟಿಓ ಇಲಾಖೆ ಹರಾಜು ಹಾಕುತ್ತದೆ, ಸಂಖ್ಯೆ ಅವಶ್ಯಕತೆ ಇರುವವರು ಹರಾಜಿನಲ್ಲಿ ಕೂಗಿ ನಂಬರ್ ಪಡೆಯಬೇಕಾಗುತ್ತದೆ. 9999 ಬಹುಜನರ ಮೆಚ್ಚಿನ ನಂಬರ್ ಹಾಗಾಗಿ ಈ ಸಂಖ್ಯೆಗೆ ಬೇಡಿಕೆ ಹೆಚ್ಚು, ಹಾಗಾಗಿ ಹೆಚ್ಚು ಜನ ಈ ನಂಬರ್ಗೆ ಹರಾಜು ಕೂಗಿದ ಕಾರಣ ನಂಬರ್ನ ಬೆಲೆ ಏರಿದೆ. ಬೆಲೆ ಏರಿದರೂ ಬಿಡದ ಜೂ ಎನ್ಟಿಆರ್ ಬರೋಬ್ಬರಿ 17 ಲಕ್ಷ ನೀಡಿ ನಂಬರ್ ಅನ್ನು ಪಡೆದಿದ್ದಾರೆ. ಜೂ.ಎನ್ಟಿಆರ್ ಅವರ ಲ್ಯಾಂಬೊರ್ಗಿಸಿ ಉರುಸ್ ಕಾರಿನ ನಂಬರ್ ಈಗ ಟಿಎಸ್ 09 ಎಫ್ಎಸ್ 9999 ಆಗಿದೆ. 9 ಜೂ ಎನ್ಟಿಆರ್ಗೆ ಅದೃಷ್ಟದ ಸಂಖ್ಯೆಯಾಗಿದ್ದು, ನಂಬರ್ ಪ್ಲೇಟ್ನಲ್ಲಿ ಕೇವಲ 9 ಸಂಖ್ಯೆಗಳು ಮಾತ್ರವೇ ಇರುವಂತೆ ಮಾಡಿಕೊಂಡಿಕೊಂಡಿದ್ದಾರೆ ಜೂ ಎನ್ಟಿಆರ್.
ಜೂ ಎನ್ಟಿಆರ್ ಖರೀದಿಸಿರುವ ಕಾರಿನ ಎಕ್ಸ್ ಶೋರೂಂ ಬೆಲೆ 3.16 ಕೋಟಿ. ಕಾರಿನ ಆನ್ರೋಡ್ ಬೆಲೆ ಅಂದಾಜು 5 ಕೋಟಿ ಇದೆ. ಲ್ಯಾಂಬೋರ್ಗಿನಿ ಉರುಸ್ ಗ್ರಾಫೈಟ್ ಕ್ಯಾಪ್ಸುಲ್ ಕಾರು ಇದಾಗಿದ್ದು, ಈ ಮಾದರಿಯ ಭಾರತದ ಮೊದಲ ಕಾರನ್ನು ಜೂ ಎನ್ಟಿಆರ್ ಖರೀದಿ ಮಾಡಿದ್ದರು. 'ದೇಶದ ಮೊದಲ ಲ್ಯಾಂಬೋರ್ಗಿನಿ ಉರುಸ್ ಗ್ರಾಫೈಟ್ ಕ್ಯಾಪ್ಸುಲ್ ಕಾರು ಹೈದರಾಬಾದ್ನಲ್ಲಿ ತನ್ನ ಮನೆ ಕಂಡುಕೊಂಡಿದೆ' ಎಂದು ಸಾಮಾಜಿಕ ಜಾಲತಾಣದ ಫ್ಯಾನ್ಸ್ ಖಾತೆಗಳಲ್ಲಿ ಫೋಟೋಗಳು ವೈರಲ್ ಆಗಿದ್ದವು.
ಸ್ಯಾಂಡಲ್ವುಡ್ ನಟರಲ್ಲಿ ಮೂವರ ಬಳಿ ಲ್ಯಾಂಬರ್ಗಿನಿ ಉರುಸ್ ಕಾರಿದೆ, ಪುನೀತ್ ರಾಜ್ಕುಮಾರ್, ದರ್ಶನ್ ಹಾಗೂ ನಿಖಿಲ್ ಕುಮಾರಸ್ವಾಮಿ ಬಳಿಯೂ ಲ್ಯಾಂಬರ್ಗಿನಿ ಉರುಸ್ ಕಾರು ಇದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm