ಬ್ರೇಕಿಂಗ್ ನ್ಯೂಸ್
23-09-21 06:01 pm Headline Karnataka News Network ಸಿನಿಮಾ
ಮುಂಬೈ, ಸೆ.23: ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಇದೆ ಎನ್ನುವ ವಿಚಾರ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಚರ್ಚೆಗೆ ಒಳಗಾಗುತ್ತಿದೆ. ಅವಕಾಶಕ್ಕಾಗಿ ಕಾಂಪ್ರಮೈಸ್ ಆಗೋಕೆ ಹೇಳಿದ್ದರು ಎನ್ನುವ ಆರೋಪ ಖ್ಯಾತ ನಿರ್ದೇಶಕರು ಹಾಗೂ ನಟರ ಮೇಲೆ ಬಂದಿದೆ. ಅನೇಕ ನಟಿಯರು ತಮಗಾದ ಕಹಿ ಅನುಭವದ ಬಗ್ಗೆ ಹೇಳಿಕೊಳ್ಳುತ್ತಲೇ ಇದ್ದಾರೆ. ಬಾಲಿವುಡ್ನಲ್ಲಿ ಮಿಂಚಿದ್ದ ಖ್ಯಾತ ನಟಿ ಮಲ್ಲಿಕಾ ಶೆರಾವತ್ ಕೂಡ ಕಾಸ್ಟಿಂಗ್ ಕೌಚ್ ಬಗ್ಗೆ ಮೌನ ಮುರಿದಿದ್ದಾರೆ.
ಮಲ್ಲಿಕಾ ಸಾಕಷ್ಟು ಬೋಲ್ಡ್ ಪಾತ್ರಗಳ ಮೂಲಕ ಪಡ್ಡೆ ಹುಡುಗರ ಮನ ಗೆದ್ದಿದ್ದರು. ಕಿಸ್ಸಿಂಗ್ ಸೀನ್, ಅರೆ ನಗ್ನ ದೃಶ್ಯಗಳನ್ನು ಯಾವುದೇ ಮುಜುಗರವಿಲ್ಲದೆ ಮಾಡುತ್ತಿದ್ದರು. ಅವರು ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂದರೆ ಅಲ್ಲಿ ಒಂದು ಇಂಟಿಮೇಟ್ ದೃಶ್ಯ ಹಾಗೂ ಕಿಸ್ಸಿಂಗ್ ದೃಶ್ಯಗಳನ್ನು ನಿರ್ದೇಶಕರು ಇಡುತ್ತಿದ್ದರು. ಇದನ್ನು ನೋಡಿ ಅನೇಕ ಸ್ಟಾರ್ಗಳು ಮಲ್ಲಿಕಾ ಅವರಿಂದ ಬೆನಿಫಿಟ್ ಪಡೆಯೋಕೆ ಪ್ರಯತ್ನಿಸಿದ್ದರು ಎನ್ನಲಾಗಿತ್ತು.



ನಾನು ನೇರವಾಗಿ ಕಾಸ್ಟಿಂಗ್ ಕೌಚ್ ಎದುರಿಸಿಲ್ಲ. ನನಗೆ ಸ್ಟಾರ್ಡಮ್ ಸುಲಭವಾಗಿ ಸಿಕ್ಕಿತ್ತು. ಮುಂಬೈಗೆ ಬರುತ್ತಿದ್ದಂತೆ ಆಫರ್ಗಳು ಸಿಕ್ಕವು. ಪಾತ್ರಕ್ಕಾಗಿ, ಹೆಚ್ಚು ಸ್ಟ್ರಗಲ್ ಮಾಡುವ ಪರಿಸ್ಥಿತಿ ಎದುರಾಗೇ ಇಲ್ಲ. ‘ಮರ್ಡರ್’ ಸಿನಿಮಾದಲ್ಲಿ ನಾನು ಬೋಲ್ಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೆ. ಹೀಗಾಗಿ, ಸಾಕಷ್ಟು ನಟರು ನನ್ನ ಬಳಿ ಬೇರೆ ರೀತಿಯಲ್ಲಿ ಮಾತನಾಡೋಕೆ ಆರಂಭಿಸಿದರು. ನೀವು ಸಿನಿಮಾದಲ್ಲಿ ಮಾತ್ರವಲ್ಲ ನಮ್ಮ ಜತೆಯೂ ಆ ರೀತಿ ಮಾಡಬಹುದು ಎಂದು ಆಹ್ವಾನ ನೀಡಿದ್ದರು ಎಂದಿದ್ದಾರೆ ಮಲ್ಲಿಕಾ. ಈ ಮೂಲಕ ತೆರೆ ಹಿಂದೆಯೂ ಬೆತ್ತಲಾಗೋಕೆ ಹೀರೋಗಳು ಆಹ್ವಾನ ನೀಡಿದ್ದರು ಎಂದು ಪರೋಕ್ಷವಾಗಿ ಹೇಳಿದ್ದಾರೆ ಮಲ್ಲಿಕಾ. ಆದರೆ, ಎಲ್ಲಿಯೂ ಅವರು ಹೀರೋಗಳ ಹೆಸರನ್ನು ಬಹಿರಂಗ ಮಾಡಿಲ್ಲ.
‘ನಾನು ಯಾವುದಕ್ಕೂ ಕಾಂಪ್ರಮೈಸ್ ಆಗುವುದಿಲ್ಲ. ನಾನು ಕಾಂಪ್ರಮೈಸ್ ಆಗೋಕೆ ಬಂದಿಲ್ಲ. ನಾನು ಇಲ್ಲಿಗೆ ಬಂದಿದ್ದು ನನ್ನ ಕೆರಿಯರ್ ಬೆಳೆಸಿಕೊಳ್ಳೋಕೆ ಎಂದು ನೇರವಾಗಿ ಹೇಳಿದ್ದೆ. ಇದರಿಂದ ಅನೇಕರು ನನ್ನ ಜತೆ ನಟಿಸೋಕೆ ಹಿಂದೇಟು ಹಾಕಿದ್ದರು ಎಂದು ಮಲ್ಲಿಕಾ ಹೇಳಿದ್ದಾರೆ.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm