ಬ್ರೇಕಿಂಗ್ ನ್ಯೂಸ್
30-09-21 02:13 pm Filmbeat: Bharath Kumar K ಸಿನಿಮಾ
ಕನ್ನಡದ ಕಿರುತೆರೆ ನಟಿ ಸೌಜನ್ಯ ಬೆಂಗಳೂರಿನ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡಬೆಲೆ ಗ್ರಾಮದ ಅಪಾರ್ಟ್ಮೆಂಟ್ನಲ್ಲಿ ಬಾಯ್ಫ್ರೆಂಡ್ ಜೊತೆ ನಟಿ ಸೌಜನ್ಯ ವಾಸವಾಗಿದ್ದರು. ಕಳೆದ ಹಲವು ದಿನಗಳಿಂದಲೂ ಇಬ್ಬರು ಒಟ್ಟಿಗೆ ಇದ್ದರು. ಆದರೆ ಇಂದು ಬೆಳಗ್ಗೆ ಬಾಯ್ಫ್ರೆಂಡ್ ತಿಂಡಿ ತರಲು ಹೊರಗೆ ಹೋಗಿದ್ದ ಸಂದರ್ಭದಲ್ಲಿ ಸೌಜನ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪೊಲೀಸರಿಗೆ ನಟಿ ಸೌಜನ್ಯ ಅವರದ್ದು ಎನ್ನಲಾದ ಡೆತ್ನೋಟ್ ಸಿಕ್ಕಿದೆ ಎಂದು ತಿಳಿದು ಬಂದಿದೆ. ನಾಲ್ಕು ಪುಟಗಳ ಈ ಡೆತ್ನೋಟ್ನಲ್ಲಿ 'ನನ್ನ ಸಾವಿಗೆ ನಾನೇ ಕಾರಣ' ಎಂದು ಉಲ್ಲೇಖಿಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಆರೋಗ್ಯವಾಗಿ ಬಹಳ ಕಷ್ಟದಲ್ಲಿದ್ದೆ ಎಂದು ಬರೆದಿರುವ ನಟಿ ಸೌಜನ್ಯ ನಿಜಕ್ಕೂ ಆಕೆಗೆ ಏನಾಗಿತ್ತು ಎನ್ನುವ ಬಗ್ಗೆ ತಿಳಿಸಿಲ್ಲ ಎನ್ನಲಾಗಿದೆ. ಇನ್ನು ತಂದೆ, ತಾಯಿ ಹಾಗು ಅಣ್ಣ ನನ್ನನ್ನು ಕ್ಷಮಿಸಿ ಎಂದು ಡೆತ್ನೋಟ್ನಲ್ಲಿ ಬರೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.
ಆರೋಗ್ಯವಾಗಿ ಬಹಳ ಕಷ್ಟದಲ್ಲಿದ್ದೆ ಎಂದು ಬರೆದಿರುವ ನಟಿ ಸೌಜನ್ಯ ನಿಜಕ್ಕೂ ಆಕೆಗೆ ಏನಾಗಿತ್ತು ಎನ್ನುವ ಬಗ್ಗೆ ತಿಳಿಸಿಲ್ಲ ಎನ್ನಲಾಗಿದೆ. ಇನ್ನು ತಂದೆ, ತಾಯಿ ಹಾಗು ಅಣ್ಣ ನನ್ನನ್ನು ಕ್ಷಮಿಸಿ ಎಂದು ಡೆತ್ನೋಟ್ನಲ್ಲಿ ಬರೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಡೆತ್ನೋಟ್ನಲ್ಲಿ ಏನಿದೆ? ''ನನ್ನ ಗೆಲುವಿಗೆ ಸಹಾಯ ಮಾಡಿ ಎಲ್ಲರಿಗೂ ಧನ್ಯವಾದಗಳು. ಜೀವನದಲ್ಲಿ ತುಂಬಾನೆ ಜವಬ್ದಾರಿ ಇತ್ತು. ನನ್ನ ಸಾವಿಗೆ ಯಾರೂ ಕಾರಣರಲ್ಲ, ನಾನೇ ಕಾರಣ. ನಾನು ಮಾತು ಕೊಟ್ಟ ಯಾವುದೇ ಕೆಲಸ ಮಾಡಲು ಸಾಧ್ಯವಾಗಿಲ್ಲ. ಐ ಲವ್ ಯು ಪಪ್ಪ, ಅಮ್ಮ ನಾನು ಮನೆಗೆ ಬರುತ್ತೇನೆ ಎಂದು ಹೇಳಿದ್ದೆ. ಆದರೆ ಈ ಸ್ಥಿತಿಯಲ್ಲಿ ಮನೆಗೆ ಬರುತ್ತೇನೆ ಅಂದುಕೊಂಡಿರಲಿಲ್ಲ. ನನಗೆ ಮುಂದೆ ಒಳ್ಳೆಯ ಭವಿಷ್ಯ ಇತ್ತು ಅನ್ನೋದು ಗೊತ್ತಿದೆ, ಆದರೂ ಪರವಾಗಿಲ್ಲ. ನನ್ನ ಸಾವಿನ ಬಗ್ಗೆ ಹಾಗೂ ಬರೆದಿರುವ ಪತ್ರವನ್ನ ಯಾವುದೇ ಮಾಧ್ಯಮಗಳಿಗೂ ಕೊಡಬೇಡಿ'' ಎಂದು ನಟಿ ಸೌಜನ್ಯ ಮನವಿ ಮಾಡಿದ್ದಾರೆ.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm