ಬ್ರೇಕಿಂಗ್ ನ್ಯೂಸ್
30-09-21 02:13 pm Filmbeat: Bharath Kumar K ಸಿನಿಮಾ
ಕನ್ನಡದ ಕಿರುತೆರೆ ನಟಿ ಸೌಜನ್ಯ ಬೆಂಗಳೂರಿನ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡಬೆಲೆ ಗ್ರಾಮದ ಅಪಾರ್ಟ್ಮೆಂಟ್ನಲ್ಲಿ ಬಾಯ್ಫ್ರೆಂಡ್ ಜೊತೆ ನಟಿ ಸೌಜನ್ಯ ವಾಸವಾಗಿದ್ದರು. ಕಳೆದ ಹಲವು ದಿನಗಳಿಂದಲೂ ಇಬ್ಬರು ಒಟ್ಟಿಗೆ ಇದ್ದರು. ಆದರೆ ಇಂದು ಬೆಳಗ್ಗೆ ಬಾಯ್ಫ್ರೆಂಡ್ ತಿಂಡಿ ತರಲು ಹೊರಗೆ ಹೋಗಿದ್ದ ಸಂದರ್ಭದಲ್ಲಿ ಸೌಜನ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪೊಲೀಸರಿಗೆ ನಟಿ ಸೌಜನ್ಯ ಅವರದ್ದು ಎನ್ನಲಾದ ಡೆತ್ನೋಟ್ ಸಿಕ್ಕಿದೆ ಎಂದು ತಿಳಿದು ಬಂದಿದೆ. ನಾಲ್ಕು ಪುಟಗಳ ಈ ಡೆತ್ನೋಟ್ನಲ್ಲಿ 'ನನ್ನ ಸಾವಿಗೆ ನಾನೇ ಕಾರಣ' ಎಂದು ಉಲ್ಲೇಖಿಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಆರೋಗ್ಯವಾಗಿ ಬಹಳ ಕಷ್ಟದಲ್ಲಿದ್ದೆ ಎಂದು ಬರೆದಿರುವ ನಟಿ ಸೌಜನ್ಯ ನಿಜಕ್ಕೂ ಆಕೆಗೆ ಏನಾಗಿತ್ತು ಎನ್ನುವ ಬಗ್ಗೆ ತಿಳಿಸಿಲ್ಲ ಎನ್ನಲಾಗಿದೆ. ಇನ್ನು ತಂದೆ, ತಾಯಿ ಹಾಗು ಅಣ್ಣ ನನ್ನನ್ನು ಕ್ಷಮಿಸಿ ಎಂದು ಡೆತ್ನೋಟ್ನಲ್ಲಿ ಬರೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.
ಆರೋಗ್ಯವಾಗಿ ಬಹಳ ಕಷ್ಟದಲ್ಲಿದ್ದೆ ಎಂದು ಬರೆದಿರುವ ನಟಿ ಸೌಜನ್ಯ ನಿಜಕ್ಕೂ ಆಕೆಗೆ ಏನಾಗಿತ್ತು ಎನ್ನುವ ಬಗ್ಗೆ ತಿಳಿಸಿಲ್ಲ ಎನ್ನಲಾಗಿದೆ. ಇನ್ನು ತಂದೆ, ತಾಯಿ ಹಾಗು ಅಣ್ಣ ನನ್ನನ್ನು ಕ್ಷಮಿಸಿ ಎಂದು ಡೆತ್ನೋಟ್ನಲ್ಲಿ ಬರೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಡೆತ್ನೋಟ್ನಲ್ಲಿ ಏನಿದೆ? ''ನನ್ನ ಗೆಲುವಿಗೆ ಸಹಾಯ ಮಾಡಿ ಎಲ್ಲರಿಗೂ ಧನ್ಯವಾದಗಳು. ಜೀವನದಲ್ಲಿ ತುಂಬಾನೆ ಜವಬ್ದಾರಿ ಇತ್ತು. ನನ್ನ ಸಾವಿಗೆ ಯಾರೂ ಕಾರಣರಲ್ಲ, ನಾನೇ ಕಾರಣ. ನಾನು ಮಾತು ಕೊಟ್ಟ ಯಾವುದೇ ಕೆಲಸ ಮಾಡಲು ಸಾಧ್ಯವಾಗಿಲ್ಲ. ಐ ಲವ್ ಯು ಪಪ್ಪ, ಅಮ್ಮ ನಾನು ಮನೆಗೆ ಬರುತ್ತೇನೆ ಎಂದು ಹೇಳಿದ್ದೆ. ಆದರೆ ಈ ಸ್ಥಿತಿಯಲ್ಲಿ ಮನೆಗೆ ಬರುತ್ತೇನೆ ಅಂದುಕೊಂಡಿರಲಿಲ್ಲ. ನನಗೆ ಮುಂದೆ ಒಳ್ಳೆಯ ಭವಿಷ್ಯ ಇತ್ತು ಅನ್ನೋದು ಗೊತ್ತಿದೆ, ಆದರೂ ಪರವಾಗಿಲ್ಲ. ನನ್ನ ಸಾವಿನ ಬಗ್ಗೆ ಹಾಗೂ ಬರೆದಿರುವ ಪತ್ರವನ್ನ ಯಾವುದೇ ಮಾಧ್ಯಮಗಳಿಗೂ ಕೊಡಬೇಡಿ'' ಎಂದು ನಟಿ ಸೌಜನ್ಯ ಮನವಿ ಮಾಡಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm