ಬ್ರೇಕಿಂಗ್ ನ್ಯೂಸ್
30-09-21 02:13 pm Filmbeat: Bharath Kumar K ಸಿನಿಮಾ
ಕನ್ನಡದ ಕಿರುತೆರೆ ನಟಿ ಸೌಜನ್ಯ ಬೆಂಗಳೂರಿನ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡಬೆಲೆ ಗ್ರಾಮದ ಅಪಾರ್ಟ್ಮೆಂಟ್ನಲ್ಲಿ ಬಾಯ್ಫ್ರೆಂಡ್ ಜೊತೆ ನಟಿ ಸೌಜನ್ಯ ವಾಸವಾಗಿದ್ದರು. ಕಳೆದ ಹಲವು ದಿನಗಳಿಂದಲೂ ಇಬ್ಬರು ಒಟ್ಟಿಗೆ ಇದ್ದರು. ಆದರೆ ಇಂದು ಬೆಳಗ್ಗೆ ಬಾಯ್ಫ್ರೆಂಡ್ ತಿಂಡಿ ತರಲು ಹೊರಗೆ ಹೋಗಿದ್ದ ಸಂದರ್ಭದಲ್ಲಿ ಸೌಜನ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪೊಲೀಸರಿಗೆ ನಟಿ ಸೌಜನ್ಯ ಅವರದ್ದು ಎನ್ನಲಾದ ಡೆತ್ನೋಟ್ ಸಿಕ್ಕಿದೆ ಎಂದು ತಿಳಿದು ಬಂದಿದೆ. ನಾಲ್ಕು ಪುಟಗಳ ಈ ಡೆತ್ನೋಟ್ನಲ್ಲಿ 'ನನ್ನ ಸಾವಿಗೆ ನಾನೇ ಕಾರಣ' ಎಂದು ಉಲ್ಲೇಖಿಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಆರೋಗ್ಯವಾಗಿ ಬಹಳ ಕಷ್ಟದಲ್ಲಿದ್ದೆ ಎಂದು ಬರೆದಿರುವ ನಟಿ ಸೌಜನ್ಯ ನಿಜಕ್ಕೂ ಆಕೆಗೆ ಏನಾಗಿತ್ತು ಎನ್ನುವ ಬಗ್ಗೆ ತಿಳಿಸಿಲ್ಲ ಎನ್ನಲಾಗಿದೆ. ಇನ್ನು ತಂದೆ, ತಾಯಿ ಹಾಗು ಅಣ್ಣ ನನ್ನನ್ನು ಕ್ಷಮಿಸಿ ಎಂದು ಡೆತ್ನೋಟ್ನಲ್ಲಿ ಬರೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.
ಆರೋಗ್ಯವಾಗಿ ಬಹಳ ಕಷ್ಟದಲ್ಲಿದ್ದೆ ಎಂದು ಬರೆದಿರುವ ನಟಿ ಸೌಜನ್ಯ ನಿಜಕ್ಕೂ ಆಕೆಗೆ ಏನಾಗಿತ್ತು ಎನ್ನುವ ಬಗ್ಗೆ ತಿಳಿಸಿಲ್ಲ ಎನ್ನಲಾಗಿದೆ. ಇನ್ನು ತಂದೆ, ತಾಯಿ ಹಾಗು ಅಣ್ಣ ನನ್ನನ್ನು ಕ್ಷಮಿಸಿ ಎಂದು ಡೆತ್ನೋಟ್ನಲ್ಲಿ ಬರೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಡೆತ್ನೋಟ್ನಲ್ಲಿ ಏನಿದೆ? ''ನನ್ನ ಗೆಲುವಿಗೆ ಸಹಾಯ ಮಾಡಿ ಎಲ್ಲರಿಗೂ ಧನ್ಯವಾದಗಳು. ಜೀವನದಲ್ಲಿ ತುಂಬಾನೆ ಜವಬ್ದಾರಿ ಇತ್ತು. ನನ್ನ ಸಾವಿಗೆ ಯಾರೂ ಕಾರಣರಲ್ಲ, ನಾನೇ ಕಾರಣ. ನಾನು ಮಾತು ಕೊಟ್ಟ ಯಾವುದೇ ಕೆಲಸ ಮಾಡಲು ಸಾಧ್ಯವಾಗಿಲ್ಲ. ಐ ಲವ್ ಯು ಪಪ್ಪ, ಅಮ್ಮ ನಾನು ಮನೆಗೆ ಬರುತ್ತೇನೆ ಎಂದು ಹೇಳಿದ್ದೆ. ಆದರೆ ಈ ಸ್ಥಿತಿಯಲ್ಲಿ ಮನೆಗೆ ಬರುತ್ತೇನೆ ಅಂದುಕೊಂಡಿರಲಿಲ್ಲ. ನನಗೆ ಮುಂದೆ ಒಳ್ಳೆಯ ಭವಿಷ್ಯ ಇತ್ತು ಅನ್ನೋದು ಗೊತ್ತಿದೆ, ಆದರೂ ಪರವಾಗಿಲ್ಲ. ನನ್ನ ಸಾವಿನ ಬಗ್ಗೆ ಹಾಗೂ ಬರೆದಿರುವ ಪತ್ರವನ್ನ ಯಾವುದೇ ಮಾಧ್ಯಮಗಳಿಗೂ ಕೊಡಬೇಡಿ'' ಎಂದು ನಟಿ ಸೌಜನ್ಯ ಮನವಿ ಮಾಡಿದ್ದಾರೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm