ಬ್ರೇಕಿಂಗ್ ನ್ಯೂಸ್
10-09-20 05:27 pm Mangalore Correspondent ಸಿನಿಮಾ
ಉಡುಪಿ, ಸೆಪ್ಟೆಂಬರ್ 10: ಬಿಗ್ ಬಾಸ್ ಖ್ಯಾತಿಯ ಭೂಮಿ ಶೆಟ್ಟಿ ಲಾಕ್ ಡೌನ್ ಸಂದರ್ಭ ಗದ್ದೆಯಲ್ಲಿ ಹಳ್ಳಿ ಹುಡಿಗಿಯಂತೆ ಕೆಲಸ ಮಾಡುವ ಗೊಬ್ಬರದ ಬುಟ್ಟಿ ಹೊತ್ತು ಸಾಗುವ ವಿಡಿಯೋ ವೈರಲ್ ಆಗಿತ್ತು.

ತುಳುನಾಡ ಹಳ್ಳಿ ಹುಡುಗಿ ಈ ಭೂಮಿ ಶೆಟ್ಟಿ ಈಗ ಮತ್ತೇ ಸುದ್ದಿಯಲ್ಲಿದ್ದಾಳೆ. ಕಿರುತೆರೆಯ ಬಳಿಕ ಈ ಭೂಮಿ ಬೆಳ್ಳಿ ತೆರೆಮೇಲೆ ಮಿಂಚಲು ರೆಡಿ ಆಗ್ತಾ ಇದ್ದಾರೆ. ಅದು ಕೂಡ ನಾಯಕಿಯಾಗಿ ಭೂಮಿ ಶೆಟ್ಟಿ ಬೆಳ್ಳಿ ಪರದೆಗೆ ಎಂಟ್ರಿ ಕೊಡ್ತಾ ಇದ್ದಾರೆ. ಕಿರುತೆರೆಯ ‘ಕಿನ್ನರಿ’ ಧಾರಾವಾಹಿ ಮೂಲಕ ಜನಪ್ರಿಯರಾದ ನಟಿ ಭೂಮಿ ಶೆಟ್ಟಿ, ಈಗ ಲಾಕ್ ಡೌನ್ ಅವಧಿಯಲ್ಲಿ ತಮ್ಮ ಮೊದಲ ಚಿತ್ರ ' ಇಕ್ಕಟ್ ' ಶೂಟಿಂಗ್ ಕೂಡ ಮುಗಿಸಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 7ರಲ್ಲಿ ಸ್ಪರ್ಧಿಯಾಗಿದ್ದ ಭೂಮಿ, ಸಾಕಷ್ಟು ಜನಪ್ರಿಯತೆ ಸಂಪಾದಿಸಿದ್ದರು. ಸದ್ಯ ಅವರೀಗ ನಾಯಕಿಯಾಗುವುದಕ್ಕೆ ಸಜ್ಜಾಗಿದ್ದಾರೆ. ಕಾಮಿಡಿ ಕಥೆಯುಳ್ಳ ‘ಇಕ್ಕಟ್’ ಅನ್ನೋ ಸಿನಿಮಾಕ್ಕೆ ಭೂಮಿ ಈಗ ಹೀರೋಯಿನ್!
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm