ಬ್ರೇಕಿಂಗ್ ನ್ಯೂಸ್
18-10-21 12:46 pm Headline Karnataka News Network ಸಿನಿಮಾ
ಪಾಪಾ ಪಾಂಡು' ಸೇರಿ ಹಲವು ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ಕಲಾವಿದ ಶಂಕರ್ ರಾವ್ ನಿಧನ ಹೊಂದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಶಂಕರ್ ರಾವ್ ಇಂದು (ಅಕ್ಟೋಬರ್ 18)ರ ಬೆಳಿಗ್ಗೆ 6:30ರ ಸುಮಾರಿಗೆ ನಿಧನ ಹೊಂದಿದ್ದಾರೆ. ಶಂಕರ್ ರಾವ್ ನಿಧನಕ್ಕೆ ಹಲವು ಧಾರಾವಾಹಿ ನಟ-ನಟಿಯರು ಸಂತಾಪ ವ್ಯಕ್ತಪಡಿಸಿದ್ದಾರೆ.
'ಪಾಪಾ ಪಾಂಡು' ಧಾರಾವಾಹಿಯಲ್ಲಿ ಬಾಸ್ ಪಾತ್ರ ನಿರ್ವಹಿಸಿದ್ದ ಶಂಕರ್ ರಾವ್, ರಮೇಶ್ ಅರವಿಂದ್ ನಿರ್ದೇಶನದ 'ಬಿಸಿ-ಬಿಸಿ' ಸಿನಿಮಾದ ಪಕ್ಕದ ಮನೆಯ ಅಂಕಲ್ ಪಾತ್ರದಿಂದಲೂ ಸಾಕಷ್ಟು ಖ್ಯಾತಿ ಗಳಿಸಿದ್ದರು. 'ಪರ್ವ', 'ಸಿಲ್ಲಿ-ಲಲ್ಲಿ' ಧಾರಾವಾಹಿಗಳಲ್ಲಿಯೂ ಅವರು ನಟಿಸಿದ್ದಾರೆ. ತುಮಕೂರಿನಲ್ಲಿ ಹುಟ್ಟಿ ಬೆಳೆದ ಶಂಕರ್ ರಾವ್ ಎಳವೆಯಿಂದಲೇ ಸಿನಿಮಾ ಪ್ರೇಮಿ. ಶಾಲಾ ದಿನಗಳಲ್ಲಿ ನಟನೆಯ ಬಗ್ಗೆ ಅಭಿರುಚಿ ಬೆಳೆಸಿಕೊಂಡು ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಸಣ್ಣ ವಯಸ್ಸಿಗೆ ತಂದೆ ಕಳೆದುಕೊಂಡ ಶಂಕರ್ ರಾವ್ ಮನೆಯ ಜವಾಬ್ದಾರಿ ನಿಭಾಯಿಸುವ ಜೊತೆಗೆ ನಟನೆಯ ಹವ್ಯಾಸವನ್ನೂ ಮುಂದುವರೆಸಿದರು.
1956ರಲ್ಲಿ ಬೆಂಗಳೂರಿಗೆ ಬಂದ ಶಂಕರ್ ರಾವ್, 'ಗೆಳೆಯರ ಬಳಗ' ತಂಡ ಕಟ್ಟಿಕೊಂಡು ನಾಟಕಗಳನ್ನು ಪ್ರದರ್ಶಿಸುತ್ತಿದ್ದರು. 'ನಟರಂಗ' ತಂಡದಲ್ಲಿಯೂ ಸಕ್ರಿಯರಾಗಿದ್ದರು. ಇವರ ಅಭಿನಯ ಚತುರತೆ ಗಮನಿಸಿ ನಿರ್ಮಾಪಕರೊಬ್ಬರು 'ಯಾರ ಸಾಕ್ಷಿ' ಸಿನಿಮಾದಲ್ಲಿ ಅವಕಾಶ ನೀಡಿದರು. ಅಲ್ಲಿಂದ ಸಾಕಷ್ಟು ಸಿನಿಮಾಗಳಲ್ಲಿ ಶಂಕರ್ ರಾವ್ ನಟಿಸಿದರು.
Senior actor Shankar Rao, who has portrayed varied roles on the small and silver screens, has passed away in Bengaluru. He was 84. Sandalwood and the television industry have expressed grief over his death, with netizens taking to social media pages to express shock.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm