ಬ್ರೇಕಿಂಗ್ ನ್ಯೂಸ್
18-10-21 12:46 pm Headline Karnataka News Network ಸಿನಿಮಾ
ಪಾಪಾ ಪಾಂಡು' ಸೇರಿ ಹಲವು ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ಕಲಾವಿದ ಶಂಕರ್ ರಾವ್ ನಿಧನ ಹೊಂದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಶಂಕರ್ ರಾವ್ ಇಂದು (ಅಕ್ಟೋಬರ್ 18)ರ ಬೆಳಿಗ್ಗೆ 6:30ರ ಸುಮಾರಿಗೆ ನಿಧನ ಹೊಂದಿದ್ದಾರೆ. ಶಂಕರ್ ರಾವ್ ನಿಧನಕ್ಕೆ ಹಲವು ಧಾರಾವಾಹಿ ನಟ-ನಟಿಯರು ಸಂತಾಪ ವ್ಯಕ್ತಪಡಿಸಿದ್ದಾರೆ.
'ಪಾಪಾ ಪಾಂಡು' ಧಾರಾವಾಹಿಯಲ್ಲಿ ಬಾಸ್ ಪಾತ್ರ ನಿರ್ವಹಿಸಿದ್ದ ಶಂಕರ್ ರಾವ್, ರಮೇಶ್ ಅರವಿಂದ್ ನಿರ್ದೇಶನದ 'ಬಿಸಿ-ಬಿಸಿ' ಸಿನಿಮಾದ ಪಕ್ಕದ ಮನೆಯ ಅಂಕಲ್ ಪಾತ್ರದಿಂದಲೂ ಸಾಕಷ್ಟು ಖ್ಯಾತಿ ಗಳಿಸಿದ್ದರು. 'ಪರ್ವ', 'ಸಿಲ್ಲಿ-ಲಲ್ಲಿ' ಧಾರಾವಾಹಿಗಳಲ್ಲಿಯೂ ಅವರು ನಟಿಸಿದ್ದಾರೆ. ತುಮಕೂರಿನಲ್ಲಿ ಹುಟ್ಟಿ ಬೆಳೆದ ಶಂಕರ್ ರಾವ್ ಎಳವೆಯಿಂದಲೇ ಸಿನಿಮಾ ಪ್ರೇಮಿ. ಶಾಲಾ ದಿನಗಳಲ್ಲಿ ನಟನೆಯ ಬಗ್ಗೆ ಅಭಿರುಚಿ ಬೆಳೆಸಿಕೊಂಡು ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಸಣ್ಣ ವಯಸ್ಸಿಗೆ ತಂದೆ ಕಳೆದುಕೊಂಡ ಶಂಕರ್ ರಾವ್ ಮನೆಯ ಜವಾಬ್ದಾರಿ ನಿಭಾಯಿಸುವ ಜೊತೆಗೆ ನಟನೆಯ ಹವ್ಯಾಸವನ್ನೂ ಮುಂದುವರೆಸಿದರು.
1956ರಲ್ಲಿ ಬೆಂಗಳೂರಿಗೆ ಬಂದ ಶಂಕರ್ ರಾವ್, 'ಗೆಳೆಯರ ಬಳಗ' ತಂಡ ಕಟ್ಟಿಕೊಂಡು ನಾಟಕಗಳನ್ನು ಪ್ರದರ್ಶಿಸುತ್ತಿದ್ದರು. 'ನಟರಂಗ' ತಂಡದಲ್ಲಿಯೂ ಸಕ್ರಿಯರಾಗಿದ್ದರು. ಇವರ ಅಭಿನಯ ಚತುರತೆ ಗಮನಿಸಿ ನಿರ್ಮಾಪಕರೊಬ್ಬರು 'ಯಾರ ಸಾಕ್ಷಿ' ಸಿನಿಮಾದಲ್ಲಿ ಅವಕಾಶ ನೀಡಿದರು. ಅಲ್ಲಿಂದ ಸಾಕಷ್ಟು ಸಿನಿಮಾಗಳಲ್ಲಿ ಶಂಕರ್ ರಾವ್ ನಟಿಸಿದರು.
Senior actor Shankar Rao, who has portrayed varied roles on the small and silver screens, has passed away in Bengaluru. He was 84. Sandalwood and the television industry have expressed grief over his death, with netizens taking to social media pages to express shock.
19-04-24 11:17 pm
HK NEWS
Actress Priya Savadi, Hubballi Neha Murder: ಅ...
19-04-24 07:58 pm
Hubbali Neha Murder, CM Siddaramaiah: ವೈಯಕ್ತಿ...
19-04-24 04:27 pm
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 10:11 pm
Mangalore Correspondent
Mangalore accident, Kulur: ಕೋಡಿಕಲ್ ಕ್ರಾಸ್ ನಲ್...
19-04-24 09:55 pm
Mangalore election, 144 section: ಲೋಕಸಭೆ ಚುನಾವ...
19-04-24 08:32 pm
Kalakul, diploma course: ಕಲಾಕುಲ್ ನಾಟಕ ತಂಡದಿಂದ...
19-04-24 05:18 pm
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm