ಬ್ರೇಕಿಂಗ್ ನ್ಯೂಸ್
11-09-20 02:52 pm Headline Karnataka News Network ಸಿನಿಮಾ
ಮುಂಬೈ, ಸೆಪ್ಟೆಂಬರ್ 11: ಕಳೆದ ಜೂನ್ನಲ್ಲಿ ಸಾವನ್ನಪ್ಪಿದ ನಟ ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿಯ ಜಾಮೀನು ಅರ್ಜಿಯನ್ನು ಮುಂಬೈ ಕೋರ್ಟ್ ಇಂದು ವಜಾಗೊಳಿಸಿದೆ.
ನಟ ಸುಶಾಂತ್ಗೆ ನೀಡುವುದಕ್ಕಾಗಿ ರಿಯಾ ಚಕ್ರವರ್ತಿ ಗಾಂಜಾ ಖರೀದಿಸುತ್ತಿದ್ದಳು ಎಂಬ ಆರೋಪದ ಮೇಲೆ ಎನ್ಸಿಬಿ ಸೋಮವಾರ ರಿಯಾಳನ್ನು ಅರೆಸ್ಟ್ ಮಾಡಿತ್ತು. ನಂತರ ಆಕೆ ಸ್ಥಳೀಯ ಕೋರ್ಟಿನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಳು ಅದು ಕೂಡ ವಜಗೊಂಡಿತ್ತು. ಮತ್ತೆ ಮುಂಬೈ ಕೋರ್ಟಿಗೆ ಆಕೆ ಅರ್ಜಿ ಸಲ್ಲಿಸಿದ್ದಳು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ವಾದವನ್ನು ಆಲಿಸಿದ್ದ ಕೋರ್ಟ್, ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಈ ತೀರ್ಪು ಬಂದಿದ್ದು, ರಿಯಾ ಮತ್ತು ಆಕೆಯ ಸಹೋದರ ಶೌವಿಕ್ ಚಕ್ರವರ್ತಿ ಸೇರಿದಂತೆ ಇನ್ನು ಎಂಟು ಮಂದಿ ಆರೋಪಿಗಳ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಈ ಮೂಲಕ ಮತ್ತೆ ಸೆಪ್ಟಂಬರ್ 22ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈಗ ಆಕೆ ಬಾಂಬೆ ಹೈಕೋರ್ಟಿಗೆ ಜಾಮೀನಿಗಾಗಿ ಮೇಲ್ಮನವಿ ಸಲ್ಲಿಸಲಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm