ಬ್ರೇಕಿಂಗ್ ನ್ಯೂಸ್
11-09-20 02:52 pm Headline Karnataka News Network ಸಿನಿಮಾ
ಮುಂಬೈ, ಸೆಪ್ಟೆಂಬರ್ 11: ಕಳೆದ ಜೂನ್ನಲ್ಲಿ ಸಾವನ್ನಪ್ಪಿದ ನಟ ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿಯ ಜಾಮೀನು ಅರ್ಜಿಯನ್ನು ಮುಂಬೈ ಕೋರ್ಟ್ ಇಂದು ವಜಾಗೊಳಿಸಿದೆ.
ನಟ ಸುಶಾಂತ್ಗೆ ನೀಡುವುದಕ್ಕಾಗಿ ರಿಯಾ ಚಕ್ರವರ್ತಿ ಗಾಂಜಾ ಖರೀದಿಸುತ್ತಿದ್ದಳು ಎಂಬ ಆರೋಪದ ಮೇಲೆ ಎನ್ಸಿಬಿ ಸೋಮವಾರ ರಿಯಾಳನ್ನು ಅರೆಸ್ಟ್ ಮಾಡಿತ್ತು. ನಂತರ ಆಕೆ ಸ್ಥಳೀಯ ಕೋರ್ಟಿನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಳು ಅದು ಕೂಡ ವಜಗೊಂಡಿತ್ತು. ಮತ್ತೆ ಮುಂಬೈ ಕೋರ್ಟಿಗೆ ಆಕೆ ಅರ್ಜಿ ಸಲ್ಲಿಸಿದ್ದಳು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ವಾದವನ್ನು ಆಲಿಸಿದ್ದ ಕೋರ್ಟ್, ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಈ ತೀರ್ಪು ಬಂದಿದ್ದು, ರಿಯಾ ಮತ್ತು ಆಕೆಯ ಸಹೋದರ ಶೌವಿಕ್ ಚಕ್ರವರ್ತಿ ಸೇರಿದಂತೆ ಇನ್ನು ಎಂಟು ಮಂದಿ ಆರೋಪಿಗಳ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಈ ಮೂಲಕ ಮತ್ತೆ ಸೆಪ್ಟಂಬರ್ 22ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈಗ ಆಕೆ ಬಾಂಬೆ ಹೈಕೋರ್ಟಿಗೆ ಜಾಮೀನಿಗಾಗಿ ಮೇಲ್ಮನವಿ ಸಲ್ಲಿಸಲಿದ್ದಾರೆ.
03-01-26 10:40 pm
Bangalore Correspondent
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
Ballari SP Pavan Nejjur suspended: ಬಳ್ಳಾರಿ ಘರ...
02-01-26 10:24 pm
CM Siddaramaiah, Ballari Clash, MLA Bharat Re...
02-01-26 06:09 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
03-01-26 11:04 pm
Mangalore Correspondent
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
ಕೆಎಸ್ಆರ್ಟಿಸಿ ಮಂಗಳೂರು - ಉಡುಪಿ- ಬೆಂಗಳೂರು ಬಸ್ ಪ್...
03-01-26 09:10 pm
Harish Kumar, Koli Anka Issue: ಕೋಳಿ ಅಂಕ ವಿಚಾರ...
03-01-26 08:12 pm
Speaker U.T. Khader: ಶಾಸಕರು ಸಿನಿಮಾ ರೀತಿಯಲ್ಲಿ...
03-01-26 07:43 pm
03-01-26 03:43 pm
Mangalore Correspondent
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm