ಬ್ರೇಕಿಂಗ್ ನ್ಯೂಸ್
11-09-20 05:44 pm Headline Karnataka News Network ಸಿನಿಮಾ
ಮುಂಬೈ, ಸೆಪ್ಟಂಬರ್ 11: ದಿನದಿಂದ ದಿನಕ್ಕೆ ಬಾಲಿವುಡ್ ಅಂಗಳದಿಂದ ಒಂದೊಂದೇ ರಹಸ್ಯಗಳು ಹೊರಬರುತ್ತಿದೆ. ನೆಪೊಟಿಸಂ ಆಯಿತು ಡ್ರಗ್ಸ್ ಮಾಫಿಯಾ ಆಯಿತು ಈಗ ಮತ್ತೇ ಕಾಸ್ಟಿಂಗ್ ಕೌಚ್ ಸರದಿ. ಬಾಲಿವುಡ್ ನ ಆಳ ಆಗಲ ಕೆದಕಿದರೆ ಬರೀ ಕೊಳಕು ಹೊರಬರುತ್ತಿದೆ. ಇಲ್ಲಿ ಪ್ರತಿಯೊಂದಕ್ಕೂ ಉದ್ಧೇಶ ಇದ್ದೇ ಇರುತ್ತದೆ. ಈಗ ಮತ್ತೇ ವಿವಾದಾತ್ಮಕ ನಿರ್ಮಾಪಕ ಸಾಜಿದ್ ಖಾನ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಇದು ಈತನ ವಿರುದ್ಧ ಕೇಳಿ ಬಂದಿರುವ 4 ನೇ ಲೈಂಗಿಕ ಕಿರಿಕುಳ ಆರೋಪ.
ಈ ಬಾರಿ ಆರೋಪ ಕೇಳಿ ಬಂದಿರೋದು ಮಾಡಲಿಂಗ್ ಕ್ಷೇತ್ರದಿಂದ. ರೂಪದರ್ಶಿ ಪೌಲಾ ಈ ಆರೋಪವನ್ನು ಮಾಡಿದ್ದು, ತನ್ನ ಇನ್ಟ್ರಾಗ್ರಾಂ ಪೇಜ್ ನಲ್ಲಿ ತನ್ನ ಮೇಲಾದ ದೌರ್ಜನ್ಯವನ್ನು ಬರೆದುಕೊಂಡಿದ್ದಾರೆ.
ಸಾಜಿದ್ ಖಾನ್ ಕಚೇರಿಗೆ ಚಿತ್ರವೊಂದರ ನಾಯಕಿ ನಟಿಯ ಆಡಿಷನ್ ಗೆ ತೆರಳಿದ್ದ ಸಂದರ್ಭದಲ್ಲಿ ಸಾಜಿದ್, ಪೌಲಾ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೊಪಿಸಲಾಗಿದೆ. ಚಿತ್ರದಲ್ಲಿ ಅವಕಾಶ ಬೇಕಾದರೆ ತನ್ನ ಜೊತೆ ಲೈಂಗಿಕವಾಗಿ ಸಹಕರಿಸುವಂತೆ ಸಾಜಿದ್ ಒತ್ತಾಯಿಸಿದ್ದಾನೆ ಎಂದು ಪೌಲ್ ಆರೋಪಿಸಿದ್ದಾರೆ . ಈ ಘಟನೆ ನಡೆದಾಗ ತನಗಿನ್ನು 17 ವರ್ಷ , ತನ್ನ ಮೇಲಾದ ಲೈಂಗಿಕ ದೌರ್ಜನ್ಯವನ್ನು ಪೌಲಾ ಕೆಲ ಸಮಯದ ಬಳಿಕ ಬಹಿರಂಗವಾಗಿ ಹೇಳಿಕೊಂಡಿದ್ದಾರೆ .
🙏🏼 Before democracy dies and there is no freedom of speech anymore I thought I should speak !
A post shared by Dimple paul (@paulaa__official) on Sep 9, 2020 at 5:18am PDT
ನಟ ಸುಶಾಂತ್ ಸಿಂಗ್ ಅನುಮಾನಾಸ್ಪದ ಸಾವಿನ ಬಳಿಕ ಬಾಲಿವುಡ್ ನಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದ್ದು, ಬಾಲಿವುಡ್ ಒಳಗೆ ನಡೆಯುತ್ತಿರುವ ವಿಚಾರಗಳು ಇದೀಗ ಒಂದೊಂದಾಗಿ ಬೆಳಕಿಗೆ ಬರಲಾರಂಭಿಸಿದೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am