ಬ್ರೇಕಿಂಗ್ ನ್ಯೂಸ್
            
                        11-09-20 05:44 pm Headline Karnataka News Network ಸಿನಿಮಾ
            ಮುಂಬೈ, ಸೆಪ್ಟಂಬರ್ 11: ದಿನದಿಂದ ದಿನಕ್ಕೆ ಬಾಲಿವುಡ್ ಅಂಗಳದಿಂದ ಒಂದೊಂದೇ ರಹಸ್ಯಗಳು ಹೊರಬರುತ್ತಿದೆ. ನೆಪೊಟಿಸಂ ಆಯಿತು ಡ್ರಗ್ಸ್ ಮಾಫಿಯಾ ಆಯಿತು ಈಗ ಮತ್ತೇ ಕಾಸ್ಟಿಂಗ್ ಕೌಚ್ ಸರದಿ. ಬಾಲಿವುಡ್ ನ ಆಳ ಆಗಲ ಕೆದಕಿದರೆ ಬರೀ ಕೊಳಕು ಹೊರಬರುತ್ತಿದೆ. ಇಲ್ಲಿ ಪ್ರತಿಯೊಂದಕ್ಕೂ ಉದ್ಧೇಶ ಇದ್ದೇ ಇರುತ್ತದೆ. ಈಗ ಮತ್ತೇ ವಿವಾದಾತ್ಮಕ ನಿರ್ಮಾಪಕ ಸಾಜಿದ್ ಖಾನ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಇದು ಈತನ ವಿರುದ್ಧ ಕೇಳಿ ಬಂದಿರುವ 4 ನೇ ಲೈಂಗಿಕ ಕಿರಿಕುಳ ಆರೋಪ.
ಈ ಬಾರಿ ಆರೋಪ ಕೇಳಿ ಬಂದಿರೋದು ಮಾಡಲಿಂಗ್ ಕ್ಷೇತ್ರದಿಂದ. ರೂಪದರ್ಶಿ ಪೌಲಾ ಈ ಆರೋಪವನ್ನು ಮಾಡಿದ್ದು, ತನ್ನ ಇನ್ಟ್ರಾಗ್ರಾಂ ಪೇಜ್ ನಲ್ಲಿ ತನ್ನ ಮೇಲಾದ ದೌರ್ಜನ್ಯವನ್ನು ಬರೆದುಕೊಂಡಿದ್ದಾರೆ.
ಸಾಜಿದ್ ಖಾನ್ ಕಚೇರಿಗೆ ಚಿತ್ರವೊಂದರ ನಾಯಕಿ ನಟಿಯ ಆಡಿಷನ್ ಗೆ ತೆರಳಿದ್ದ ಸಂದರ್ಭದಲ್ಲಿ ಸಾಜಿದ್, ಪೌಲಾ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೊಪಿಸಲಾಗಿದೆ. ಚಿತ್ರದಲ್ಲಿ ಅವಕಾಶ ಬೇಕಾದರೆ ತನ್ನ ಜೊತೆ ಲೈಂಗಿಕವಾಗಿ ಸಹಕರಿಸುವಂತೆ ಸಾಜಿದ್ ಒತ್ತಾಯಿಸಿದ್ದಾನೆ ಎಂದು ಪೌಲ್ ಆರೋಪಿಸಿದ್ದಾರೆ . ಈ ಘಟನೆ ನಡೆದಾಗ ತನಗಿನ್ನು 17 ವರ್ಷ , ತನ್ನ ಮೇಲಾದ ಲೈಂಗಿಕ ದೌರ್ಜನ್ಯವನ್ನು ಪೌಲಾ ಕೆಲ ಸಮಯದ ಬಳಿಕ ಬಹಿರಂಗವಾಗಿ ಹೇಳಿಕೊಂಡಿದ್ದಾರೆ .
🙏🏼 Before democracy dies and there is no freedom of speech anymore I thought I should speak !
A post shared by Dimple paul (@paulaa__official) on Sep 9, 2020 at 5:18am PDT
ನಟ ಸುಶಾಂತ್ ಸಿಂಗ್ ಅನುಮಾನಾಸ್ಪದ ಸಾವಿನ ಬಳಿಕ ಬಾಲಿವುಡ್ ನಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದ್ದು, ಬಾಲಿವುಡ್ ಒಳಗೆ ನಡೆಯುತ್ತಿರುವ ವಿಚಾರಗಳು ಇದೀಗ ಒಂದೊಂದಾಗಿ ಬೆಳಕಿಗೆ ಬರಲಾರಂಭಿಸಿದೆ.
            
            
            
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm