ಬ್ರೇಕಿಂಗ್ ನ್ಯೂಸ್
29-10-21 12:09 pm H K News Desk ಸಿನಿಮಾ
ಬೆಂಗಳೂರು, ಅ.29: ಕನ್ನಡದ ಹಿರಿಯ ನಟಿ ಲೀಲಾವತಿ(83) ಆರೋಗ್ಯದಲ್ಲಿ ಏರುಪೇರಾಗಿದೆ ಎನ್ನಲಾಗುತ್ತಿದೆ. ವಯಸ್ಸಿನ ಕಾರಣದಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಲೀಲಾವತಿ ಅವರು ಇತ್ತೀಚೆಗೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಆನಂತರ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನು ವೈದ್ಯರ ಸಲಹೆಯಂತೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು.
ಲೀಲಾವತಿ ಅವರು ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿಯ ಮಗ ವಿನೋದ್ ರಾಜ್ ಜತೆ ವಾಸವಿದ್ದಾರೆ. ಕಳೆದ ಆಗಸ್ಟ್ ನಲ್ಲಿ ಬಚ್ಚಲು ಮನೆಯಲ್ಲಿ ಕಾಲು ಜಾರಿ ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ಆನಂತರ ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದು ರೆಸ್ಟ್ ಅಗತ್ಯ ಇರುವ ಬಗ್ಗೆ ಸಲಹೆ ನೀಡಿದ್ದರು.
ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ಲೀಲಾವತಿ ಅವರ ಆರೋಗ್ಯ ಸ್ಥಿತಿಯನ್ನು ವೈದ್ಯರು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಕಳೆದ ಒಂದು ವಾರದಿಂದ ಆರೋಗ್ಯದಲ್ಲಿ ಏರುಪೇರು ಕಂಡುಬರುತ್ತಿದ್ದು ದ್ರವ ರೂಪದ ಆಹಾರವನ್ನು ಮಾತ್ರ ಸೇವಿಸುತ್ತಿದ್ದಾರೆನ್ನುವ ಮಾತುಗಳು ಕೇಳಿಬರುತ್ತಿವೆ. ಇದು ಅವರ ಅಪಾರ ಅಭಿಮಾನಿಗಳಿಗೆ ಆತಂಕ ಉಂಟುಮಾಡಿದೆ. ಇತ್ತೀಚೆಗೆ ಹಲವು ನಟಿಯರು ಲೀಲಾವತಿ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.
1938 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಲೀಲಾಕಿರಣ್ ಹೆಸರಲ್ಲಿ ಜನಿಸಿದ್ದ ಲೀಲಾವತಿ 1950 ರಿಂದಲೇ ಚಿತ್ರರಂಗದಲ್ಲಿದ್ದಾರೆ. 1949ರಲ್ಲಿ ನಾಗಕನ್ನಿಕಾ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರಜೀವನ ಆರಂಭಿಸಿದ ಅವರು,ಕನ್ನಡ ತಮಿಳು ತೆಲುಗು ಹಾಗೂ ಮಲಯಾಳಂನ 600ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. 1999 ರಲ್ಲಿ ಚಿತ್ರರಂಗದಲ್ಲಿ ಜೀವಮಾನ ಸಾಧನೆಗಾಗಿ ನೀಡಲಾಗುವ ಡಾ.ರಾಜ್ ಕುಮಾರ್ ಪ್ರಶಸ್ತಿ ಪಡೆದಿರುವ ಲೀಲಾವತಿ, ತುಮಕೂರು ವಿವಿಯಿಂದ ಗೌರವ ಡಾಕ್ಟರೇಟ್ ಪಡೆದಿದ್ದಾರೆ.
Kannada actress Leelavathi condition serious admitted in Hospital.
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 05:56 pm
Mangalore Correspondent
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am