ಬ್ರೇಕಿಂಗ್ ನ್ಯೂಸ್
14-09-20 12:54 pm Headline Karnataka News Network ಸಿನಿಮಾ
ಮುಂಬಯಿ, ಸಪ್ಟೆಂಬರ್ 13: ಕಂಗನಾ ರಣಾವತ್ ಅವರಿಗೆ ದೇಶದಾದ್ಯಂತ ಬೆಂಬಲ ವ್ಯಕ್ತವಾಗುತ್ತಿದೆ. ಮಹಾರಾಷ್ಟ್ರ ಸರಕಾರ ಕಂಗನಾ ಅವರ ಕಚೇರಿ ಹಾಗು ಮನೆ ಧ್ವಂಸ ಗೊಳಿಸಿದ ಬಳಿಕ ಭಾರಿ ಸುದ್ದಿಯಲ್ಲಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯ ಬಗ್ಗೆ ಕಂಗನಾ ಪ್ರಶ್ನಿಸುವ ಬಗೆ ಹಾಗು ತನಿಖೆಯ ದಿಕ್ಕು ತಪ್ಪಿಸಲು ಮಹಾರಾಷ್ಟ್ರ ಸರಕಾರ ಮಾಡಿರುವ ಕಸರತ್ತುಗಳ ವಿರುದ್ದ ತೊಡೆ ತಟ್ಟಿರುವ ಕಂಗನಾ ರಾಣಾವತ್ ಗೆ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಈ ನಡುವಲ್ಲೇ ಜಸ್ಟ್ ಆಸ್ಕಿಂಗ್ ನ ಮೂಲಕ ವಿವಾದ ಸರಮಾಲೆಯನ್ನೇ ತೊಟ್ಟಿರುವ ನಟ ಪ್ರಕಾಶ್ ರಾಜ್ ಉರ್ಫ್ ರೈ, ಕಂಗನಾ ರಾಣಾವತ್ ಕಾಲು ಎಳೆಯೋಕೆ ಹೋಗಿ ಇದೀಗ ಸ್ವತಃ ಟ್ರೋಲ್ ಆಗಿದ್ದಾರೆ. ಸುಮ್ಮನೆ ಕೂರ್ಲಿಕ್ ಆಗದೇ ...... ಇರುವೆ ಬಿಟ್ಕೊಂಡ್ರಂತೆ. ಹೀಗಾಗಿದೆ ಪ್ರಕಾಶ್ ರೈ ಕತೆ.
ಸುಶಾಂತ್ ಸಿಂಗ್ ಆತ್ಮಹತ್ಯೆ ಬಳಿಕ ಬಾಲಿವುಡ್ ನಲ್ಲಿರುವ ನೆಪೋಟಿಸಂ ಬಗ್ಗೆ ಕಂಗನಾ ಧ್ವನಿ ಎತ್ತಿದ್ದರು. ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು. ಈ ನಡುವೆ ಕಂಗನಾ ಅವರನ್ನು ಟೀಕಿಸುವ ಭರದಲ್ಲಿ ಟ್ವೀಟ್ ಮಾಡಿರುವ ಪ್ರಕಾಶ್ ರೈ, ಕಂಗನಾ ರಾಣಾವತ್ ಮಣಿಕರ್ಣಿಕಾ ಚಿತ್ರದಲ್ಲಿ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಪಾತ್ರದಲ್ಲಿ ಅಭಿನಯಿಸಿದ್ದ ಮಾತ್ರಕ್ಕೆ ಇದೀಗ ನಿಜ ಜೀವನದಲ್ಲೂ ಲಕ್ಷ್ಮೀಬಾಯಿ ಅಂದು ಕೊಂಡಿದ್ದಾರಾ ? ಎಂದು ವ್ಯಂಗ್ಯ ಮಾಡಿ ಟ್ವೀಟ್ ಮಾಡಿದ್ದರು. ಅದರೊಂದಿಗೆ ದೀಪಿಕಾ ಪಡಕೋಣೆ, ಹೃಿತಿಕ್ ರೋಶನ್, ಶಾರುಕ್ ಖಾನ್, ಮೊದಲಾದವರು ನಟಿಸಿದ ಚಿತ್ರಗಳ ಪೋಸ್ಟರ್ ಗಳನ್ನು ಪೋಸ್ಟ್ ಮಾಡಿದ್ದಾರೆ. ಇದನ್ನು ಇಟ್ಟುಕೊಂಡೇ ನೆಟ್ಟಿಗರು ಪ್ರಕಾಶ್ ರೈ ಅವರನ್ನೇ ಟ್ರೋಲ್ ಮಾಡಿದ್ದಾರೆ.
ಜಸ್ಟ್ ಆಸ್ಕಿಂಗ್ ಹ್ಯಾಷ್ ಟ್ಯಾಗ್ ಮೂಲಕ ಪ್ರಕಾಶ್ ರೈ ಟ್ವೀಟ್ ಮಾಡಿರೋದಕ್ಕೆ ಸಾಕಷ್ಟು ಪರ ವಿರೋಧದ ಟೀಕೆಗಳು ಕೇಳಿಬರುತ್ತಿವೆ.
Join our WhatsApp group for latest news updates
#justasking pic.twitter.com/LlJynLM1xr
— Prakash Raj (@prakashraaj) September 12, 2020
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm